AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಶರಣಾಗಲು ನಿರಾಕರಿಸಿದರೆ, ರಷ್ಯಾ ಉಕ್ರೇನ್‌ನ ಸೇನಾ ನೆಲೆಗಳನ್ನು ನಾಶಮಾಡುವುದನ್ನು ಮುಂದುವರೆಸಿದೆ.

ಗಂಗಾಧರ​ ಬ. ಸಾಬೋಜಿ
| Edited By: |

Updated on:Feb 25, 2022 | 7:18 AM

Share
ಉಕ್ರೇನ್ ಮೇಲೆ ರಷ್ಯಾದ ಮಿಲಿಟರಿ ದಾಳಿ ಮಾಡಿದ್ದು, ದೇಶದಾದ್ಯಂತ ವಿನಾಶವನ್ನು ಉಂಟುಮಾಡಿದೆ.

1 / 9
ರಷ್ಯಾ 11 ಉಕ್ರೇನಿಯನ್ ನಗರಗಳ ಮೇಲೆ ದಾಳಿ ಮಾಡಿದೆ. ಒಡೆಸ್ಸಾದಲ್ಲಿ ಹೆಚ್ಚು ಪರಿಣಾಮ ಬೀರಿದೆ.

2 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನಿಯನ್ ಅಧ್ಯಕ್ಷ ಶರಣಾಗಲು ನಿರಾಕರಿಸಿದ್ದು, ರಷ್ಯಾ ಉಕ್ರೇನ್​ನ ಮಿಲಿಟರಿ ನೆಲೆಗಳನ್ನು ನಾಶಮಾಡುವುದನ್ನು ಮುಂದುವರೆಸಿದೆ.

3 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನ್‌ನಲ್ಲಿ ಹದಗೆಟ್ಟ ಪರಿಸ್ಥಿತಿಯಿಂದಾಗಿ, ಜನರು ಭಯ ಭೀತರಾಗಿದ್ದಾರೆ ಮತ್ತು ಸುರಕ್ಷಿತವಾಗಿರಲು ಪ್ರಯತ್ನಿಸುತ್ತಿದ್ದಾರೆ.

4 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ರಷ್ಯಾದ ಆಕ್ರಮಣದ ನಂತರ ಉಕ್ರೇನ್‌ನ ಅನೇಕ ಭಾಗಗಳಲ್ಲಿ ಜ್ವಾಲೆಗಳು ಕಾಣಿಸಿಕೊಂಡವು.

5 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನಿಯನ್ ನ್ಯಾಷನಲ್ ಗಾರ್ಡ್​ನ ಪ್ರಧಾನ ಕಛೇರಿಯನ್ನು ನಾಶಪಡಿಸಲಾಗಿದೆ ಎಂದು ರಷ್ಯಾ ಹೇಳಿಕೊಂಡಿದೆ. ಉಕ್ರೇನಿಯನ್ ಸೈನ್ಯದಲ್ಲಿ ಅನೇಕ ಸಾವುನೋವುಗಳು ಸಂಭವಿಸಿವೆ.

6 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದ್ದು, ಇದರಿಂದ ಸಾಕಷ್ಟು ಹಾನಿಯಾಗಿದೆ.

7 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ರಷ್ಯಾದ ಶೆಲ್ ದಾಳಿಯಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ.

8 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ರಷ್ಯಾದ ದಾಳಿ ಜನರಲ್ಲಿ ಭೀತಿ ಮೂಡಿಸಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

9 / 9

Published On - 10:45 pm, Thu, 24 February 22

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ