AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಶರಣಾಗಲು ನಿರಾಕರಿಸಿದರೆ, ರಷ್ಯಾ ಉಕ್ರೇನ್‌ನ ಸೇನಾ ನೆಲೆಗಳನ್ನು ನಾಶಮಾಡುವುದನ್ನು ಮುಂದುವರೆಸಿದೆ.

ಗಂಗಾಧರ​ ಬ. ಸಾಬೋಜಿ
| Edited By: |

Updated on:Feb 25, 2022 | 7:18 AM

Share
ಉಕ್ರೇನ್ ಮೇಲೆ ರಷ್ಯಾದ ಮಿಲಿಟರಿ ದಾಳಿ ಮಾಡಿದ್ದು, ದೇಶದಾದ್ಯಂತ ವಿನಾಶವನ್ನು ಉಂಟುಮಾಡಿದೆ.

1 / 9
ರಷ್ಯಾ 11 ಉಕ್ರೇನಿಯನ್ ನಗರಗಳ ಮೇಲೆ ದಾಳಿ ಮಾಡಿದೆ. ಒಡೆಸ್ಸಾದಲ್ಲಿ ಹೆಚ್ಚು ಪರಿಣಾಮ ಬೀರಿದೆ.

2 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನಿಯನ್ ಅಧ್ಯಕ್ಷ ಶರಣಾಗಲು ನಿರಾಕರಿಸಿದ್ದು, ರಷ್ಯಾ ಉಕ್ರೇನ್​ನ ಮಿಲಿಟರಿ ನೆಲೆಗಳನ್ನು ನಾಶಮಾಡುವುದನ್ನು ಮುಂದುವರೆಸಿದೆ.

3 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನ್‌ನಲ್ಲಿ ಹದಗೆಟ್ಟ ಪರಿಸ್ಥಿತಿಯಿಂದಾಗಿ, ಜನರು ಭಯ ಭೀತರಾಗಿದ್ದಾರೆ ಮತ್ತು ಸುರಕ್ಷಿತವಾಗಿರಲು ಪ್ರಯತ್ನಿಸುತ್ತಿದ್ದಾರೆ.

4 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ರಷ್ಯಾದ ಆಕ್ರಮಣದ ನಂತರ ಉಕ್ರೇನ್‌ನ ಅನೇಕ ಭಾಗಗಳಲ್ಲಿ ಜ್ವಾಲೆಗಳು ಕಾಣಿಸಿಕೊಂಡವು.

5 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನಿಯನ್ ನ್ಯಾಷನಲ್ ಗಾರ್ಡ್​ನ ಪ್ರಧಾನ ಕಛೇರಿಯನ್ನು ನಾಶಪಡಿಸಲಾಗಿದೆ ಎಂದು ರಷ್ಯಾ ಹೇಳಿಕೊಂಡಿದೆ. ಉಕ್ರೇನಿಯನ್ ಸೈನ್ಯದಲ್ಲಿ ಅನೇಕ ಸಾವುನೋವುಗಳು ಸಂಭವಿಸಿವೆ.

6 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದ್ದು, ಇದರಿಂದ ಸಾಕಷ್ಟು ಹಾನಿಯಾಗಿದೆ.

7 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ರಷ್ಯಾದ ಶೆಲ್ ದಾಳಿಯಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ.

8 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ರಷ್ಯಾದ ದಾಳಿ ಜನರಲ್ಲಿ ಭೀತಿ ಮೂಡಿಸಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

9 / 9

Published On - 10:45 pm, Thu, 24 February 22

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?