AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಶರಣಾಗಲು ನಿರಾಕರಿಸಿದರೆ, ರಷ್ಯಾ ಉಕ್ರೇನ್‌ನ ಸೇನಾ ನೆಲೆಗಳನ್ನು ನಾಶಮಾಡುವುದನ್ನು ಮುಂದುವರೆಸಿದೆ.

ಗಂಗಾಧರ​ ಬ. ಸಾಬೋಜಿ
| Edited By: |

Updated on:Feb 25, 2022 | 7:18 AM

Share
ಉಕ್ರೇನ್ ಮೇಲೆ ರಷ್ಯಾದ ಮಿಲಿಟರಿ ದಾಳಿ ಮಾಡಿದ್ದು, ದೇಶದಾದ್ಯಂತ ವಿನಾಶವನ್ನು ಉಂಟುಮಾಡಿದೆ.

1 / 9
ರಷ್ಯಾ 11 ಉಕ್ರೇನಿಯನ್ ನಗರಗಳ ಮೇಲೆ ದಾಳಿ ಮಾಡಿದೆ. ಒಡೆಸ್ಸಾದಲ್ಲಿ ಹೆಚ್ಚು ಪರಿಣಾಮ ಬೀರಿದೆ.

2 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನಿಯನ್ ಅಧ್ಯಕ್ಷ ಶರಣಾಗಲು ನಿರಾಕರಿಸಿದ್ದು, ರಷ್ಯಾ ಉಕ್ರೇನ್​ನ ಮಿಲಿಟರಿ ನೆಲೆಗಳನ್ನು ನಾಶಮಾಡುವುದನ್ನು ಮುಂದುವರೆಸಿದೆ.

3 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನ್‌ನಲ್ಲಿ ಹದಗೆಟ್ಟ ಪರಿಸ್ಥಿತಿಯಿಂದಾಗಿ, ಜನರು ಭಯ ಭೀತರಾಗಿದ್ದಾರೆ ಮತ್ತು ಸುರಕ್ಷಿತವಾಗಿರಲು ಪ್ರಯತ್ನಿಸುತ್ತಿದ್ದಾರೆ.

4 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ರಷ್ಯಾದ ಆಕ್ರಮಣದ ನಂತರ ಉಕ್ರೇನ್‌ನ ಅನೇಕ ಭಾಗಗಳಲ್ಲಿ ಜ್ವಾಲೆಗಳು ಕಾಣಿಸಿಕೊಂಡವು.

5 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನಿಯನ್ ನ್ಯಾಷನಲ್ ಗಾರ್ಡ್​ನ ಪ್ರಧಾನ ಕಛೇರಿಯನ್ನು ನಾಶಪಡಿಸಲಾಗಿದೆ ಎಂದು ರಷ್ಯಾ ಹೇಳಿಕೊಂಡಿದೆ. ಉಕ್ರೇನಿಯನ್ ಸೈನ್ಯದಲ್ಲಿ ಅನೇಕ ಸಾವುನೋವುಗಳು ಸಂಭವಿಸಿವೆ.

6 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದ್ದು, ಇದರಿಂದ ಸಾಕಷ್ಟು ಹಾನಿಯಾಗಿದೆ.

7 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ರಷ್ಯಾದ ಶೆಲ್ ದಾಳಿಯಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ.

8 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ರಷ್ಯಾದ ದಾಳಿ ಜನರಲ್ಲಿ ಭೀತಿ ಮೂಡಿಸಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

9 / 9

Published On - 10:45 pm, Thu, 24 February 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ