AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukraine Crisis: ಕೊರೆಯುವ ಚಳಿಯ ನಡುವೆಯೇ ರಷ್ಯನ್ ಪಡೆಗಳನ್ನು ಎದುರಿಸುತ್ತಿರುವ ಉಕ್ರೇನ್ ಸೈನಿಕರು; ಫೋಟೋಗಳು ಇಲ್ಲಿವೆ

Russia Ukraine War Photos: ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಹತ್ತನೇ ದಿನಕ್ಕೆ ಕಾಲಿಟ್ಟಿದೆ. ರಷ್ಯನ್ ಪಡೆಗಳನ್ನು ಉಕ್ರೇನ್ ಪಡೆಗಳು ಸಮರ್ಥವಾಗಿ ಎದುರಿಸುತ್ತಿವೆ. ಇದೇ ವೇಳೆ ಅವರು ಚಳಿಯನ್ನೂ ಎದುರಿಸಬೇಕಾಗಿದೆ. ಚಳಿಯಲ್ಲಿ ಯುದ್ಧಕ್ಕೆ ಸನ್ನದ್ಧರಾಗುತ್ತಿರುವ ಸೈನಿಕರ ಫೋಟೋಗಳು ಇಲ್ಲಿವೆ. ಅಂದಹಾಗೇ ಚಳಿ ರಷ್ಯನ್ ಸೈನಿಕರನ್ನು ಬಿಟ್ಟಿಲ್ಲ. ಕೊರೆಯುವ ತಾಪಮಾನದಲ್ಲಿ ಎರಡೂ ದೇಶಗಳ ಸೈನಿಕರು ಹೋರಾಡುತ್ತಿದ್ದಾರೆ.

shivaprasad.hs
|

Updated on:Mar 05, 2022 | 9:32 AM

ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಹತ್ತನೇ ದಿನಕ್ಕೆ ಕಾಲಿಟ್ಟಿದೆ.

ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಹತ್ತನೇ ದಿನಕ್ಕೆ ಕಾಲಿಟ್ಟಿದೆ.

1 / 6
ರಷ್ಯಾಗೆ ಉಕ್ರೇನ್ ಸುಲಭದ ತುತ್ತಾಗಲಿದೆ ಎಂದು ಭಾವಿಸಿದ್ದರು. ಆದರೆ ಉಕ್ರೇನ್ ಸಮರ್ಥವಾಗಿ ಪ್ರತಿರೋಧ ನೀಡುತ್ತಿದೆ. ಇದಕ್ಕೆ ಪಾಶ್ಚಾತ್ಯ ರಾಷ್ಟ್ರಗಳೂ ಸಹಾಯ ಮಾಡುತ್ತಿವೆ.

Russia Ukraine Conflict Ukraine Releases 9 Russian Soldiers to Get Back Mayor of Ukraine City

2 / 6
ರಷ್ಯಾದ 9,000ಕ್ಕೂ ಹೆಚ್ಚು ಸೈನಿಕರನ್ನು ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್ ಹೇಳಿಕೊಂಡಿದೆ.

ರಷ್ಯಾದ 9,000ಕ್ಕೂ ಹೆಚ್ಚು ಸೈನಿಕರನ್ನು ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್ ಹೇಳಿಕೊಂಡಿದೆ.

3 / 6
Ukraine Crisis: ಕೊರೆಯುವ ಚಳಿಯ ನಡುವೆಯೇ ರಷ್ಯನ್ ಪಡೆಗಳನ್ನು ಎದುರಿಸುತ್ತಿರುವ ಉಕ್ರೇನ್ ಸೈನಿಕರು; ಫೋಟೋಗಳು ಇಲ್ಲಿವೆ

Russia Ukraine War Live: Russia-Ukraine fierce war; Continued Neat Ban Campaign in Karunadu

4 / 6
ರಷ್ಯಾ- ಉಕ್ರೇನ್ ಭಾಗದಲ್ಲಿ ಚಳಿ ಜೋರಾಗಿದ್ದು, ಮೈಕೊರೆಯುವ ಚಳಿಯಲ್ಲಿ ಸೈನಿಕರು ಯುದ್ಧ ಮಾಡುತ್ತಿದ್ದಾರೆ.

ರಷ್ಯಾ- ಉಕ್ರೇನ್ ಭಾಗದಲ್ಲಿ ಚಳಿ ಜೋರಾಗಿದ್ದು, ಮೈಕೊರೆಯುವ ಚಳಿಯಲ್ಲಿ ಸೈನಿಕರು ಯುದ್ಧ ಮಾಡುತ್ತಿದ್ದಾರೆ.

5 / 6
ಉಕ್ರೇನ್ ರಾಜಧಾನಿಯತ್ತ ರಷ್ಯಾ ಪಡೆಗಳು

Russia Ukraine War Highlights Ukraine Conflicts and Operation Ganga Highlights Russia Threatens to Expand War if West Continue interference

6 / 6

Published On - 9:16 am, Sat, 5 March 22

Follow us
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್