- Kannada News Photo gallery Russia Ukraine War Ukrainians sheltered in bunkers here is Ukraine present Photos
Russia Ukraine War: ರಷ್ಯಾ- ಉಕ್ರೇನ್ ಕದನ; ಉಕ್ರೇನಿಯನ್ನರ ಪ್ರಸ್ತುತ ಸ್ಥಿತಿಯನ್ನು ವಿವರಿಸುತ್ತಿವೆ ಈ ಫೋಟೋಗಳು
Russia-Ukraine Crisis: ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾದ ಆಕ್ರಮಣದಿಂದ ಉಕ್ರೇನಿಯನ್ನರು ಕಂಗೆಟ್ಟಿದ್ದು, ಜನಜೀವನ ದುಸ್ತರವಾಗಿದೆ. ಉಕ್ರೇನ್ನ ಪ್ರಸ್ತುತ ಸ್ಥಿತಿ ಕಟ್ಟಿಕೊಡುವ ಫೋಟೋಗಳು ಇಲ್ಲಿವೆ.
Updated on: Mar 04, 2022 | 9:58 AM

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ವಾರ ಕಳೆದಿದ್ದು, ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನಿಯನ್ನರು ಬಂಕರ್ಗಳಲ್ಲಿ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ.

ಉಕ್ರೇನಿಯನ್ನರು ದೇಶವನ್ನು ತೊರೆಯುತ್ತಿದ್ದು, ಅಕ್ಕಪಕ್ಕದ ದೇಶಗಳಿಗೆ ತೆರಳುತ್ತಿದ್ದಾರೆ. ಇದಕ್ಕೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದ್ದು, ನೆರೆಯ ದೇಶಗಳು ತಾತ್ಕಾಲಿಕವಾಗಿ ಉಕ್ರೇನಿಯನ್ನರಿಗೆ ಶ್ರಯ ನೀಡುವುದಾಗಿ ತಿಳಿಸಿವೆ.

ಹಲವರು ಉಕ್ರೇನ್ಗೆ ಮರಳಿ ಯುದ್ಧದಲ್ಲಿಯೂ ಭಾಗವಹಿಸುತ್ತಿದ್ದಾರೆ. ಹಾಗೆ ತೆರಳತ್ತಿರುವವರ ಫೋಟೋ ಇದು.

ಮಗುವಿನ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕವಾಗಿ ನೋಡುತ್ತಿರುವ ಉಕ್ರೇನಿಯನ್ ಮಹಿಳೆ.

ಹಿಂದೆ ಜನವಸತಿ ಇದ್ದ ಪ್ರವೇಶ ನಾಶವಾಗಿದ್ದು, ಅವಶೇಷದಲ್ಲಿ ಹುಡುಕಾಡುತ್ತಿರುವ ಜನರು.

ವಿವಿಧ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವ ಜನರು, ವಸ್ತುಗಳನ್ನು ಕೊಳ್ಳಲು ಮುಗಿಬೀಳುತ್ತಿದ್ದಾರೆ.

ನಾಶವಾದ ವಸ್ತುಗಳ ಮಧ್ಯೆ ಸುತ್ತಾಡುತ್ತಿರುವ ಉಕ್ರೇನಿಯನ್ ಸೈನಿಕ.

ಉಕ್ರೇನ್ ಕದನದ ಪರಿಸ್ಥಿತಿ
Related Photo Gallery

ಹೋಗೋ ದಾರಿಯಲ್ಲಿ ಹಾವು ಅಡ್ಡ ಬಂದರೆ ಅದು ಶುಭವೋ… ಅಶುಭವೋ…

IPL 2025: ಎಡಗೈ ದಾಂಡಿಗರ ಸಿಡಿಲಬ್ಬರಕ್ಕೆ RCB ದಾಖಲೆ ಧೂಳೀಪಟ

IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ಆ್ಯಂಕರ್ ಅನುಶ್ರೀ ಜೊತೆಗೆ ಹನುಮಂತ ಬಾಂಡಿಂಗ್ ಹೇಗಿದೆ ನೋಡಿ; ಇಲ್ಲಿದೆ ಫೋಟೋ

ಶರವೇಗದ ಶತಕ: ವೈಭವ್ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ಭಾರತ-ಪಾಕಿಸ್ತಾನದ ನಡುವೆ ಇಂದು ಏನೇನಾಯ್ತು?

"ಸೂರ್ಯಪುತ್ರ ಶನಿದೇವ" ನೃತ್ಯ ನಾಟಕ ಪ್ರದರ್ಶನ

ಇರುವೆಗಳು ದಿನಕ್ಕೆ ಇಷ್ಟು ಗಂಟೆಗಳ ಕಾಲ ಮಾತ್ರ ನಿದ್ರಿಸುತ್ತವೆಯಂತೆ

ಬಸ್ ಪದದ ಫುಲ್ ಫಾರ್ಮ್ ಏನೆಂಬುದು ನಿಮ್ಗೆ ಗೊತ್ತಾ?

IPL 2025: ಈ ಸಲ ಕ್ಯಾಪ್ ನಮ್ದೆ
ವಯಸ್ಸಾಯ್ತು ಎಂದು ಟೀಕಿಸಿದವರಿಗೆ ಖಡಕ್ ಉತ್ತರ ಕೊಟ್ಟ ಸಲ್ಮಾನ್ ಖಾನ್

ರಾತ್ರಿ ಬೇಗ ನಿದ್ರೆ ಬಂದು, ಬೆಳಿಗ್ಗೆ ಬೇಗ ಎಚ್ಚರವಾಗಬೇಕು, ಈ ಸೂತ್ರ ಪಾಲಿಸಿ

ಎರಡು ವರ್ಷದ ಬಳಿಕ ಸಿನಿಮಾ ಪ್ರಾರಂಭಿಸಿದ ಶಾರುಖ್, ಮುಂದುವರೆದ ಹಿಟ್ ಜೋಡಿ

ಕೆನಡಾ ಚುನಾವಣೆಯಲ್ಲಿ ಮಾರ್ಕ್ ಕಾರ್ನಿ ಗೆಲುವು; ಮೋದಿ ಅಭಿನಂದನೆ

ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ

ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ

ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು

ಉಗ್ರರ ದಾಳಿ: ಮಂಜುನಾಥ್ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ

ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್

ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ

ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ

ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!

ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ

ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ

ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
