AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ರಷ್ಯಾ- ಉಕ್ರೇನ್ ಕದನ; ಉಕ್ರೇನಿಯನ್ನರ ಪ್ರಸ್ತುತ ಸ್ಥಿತಿಯನ್ನು ವಿವರಿಸುತ್ತಿವೆ ಈ ಫೋಟೋಗಳು

Russia-Ukraine Crisis: ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾದ ಆಕ್ರಮಣದಿಂದ ಉಕ್ರೇನಿಯನ್ನರು ಕಂಗೆಟ್ಟಿದ್ದು, ಜನಜೀವನ ದುಸ್ತರವಾಗಿದೆ. ಉಕ್ರೇನ್​ನ ಪ್ರಸ್ತುತ ಸ್ಥಿತಿ ಕಟ್ಟಿಕೊಡುವ ಫೋಟೋಗಳು ಇಲ್ಲಿವೆ.

shivaprasad.hs
|

Updated on: Mar 04, 2022 | 9:58 AM

Share
ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ವಾರ ಕಳೆದಿದ್ದು, ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನಿಯನ್ನರು ಬಂಕರ್​ಗಳಲ್ಲಿ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ವಾರ ಕಳೆದಿದ್ದು, ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನಿಯನ್ನರು ಬಂಕರ್​ಗಳಲ್ಲಿ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ.

1 / 8
ಉಕ್ರೇನಿಯನ್ನರು ದೇಶವನ್ನು ತೊರೆಯುತ್ತಿದ್ದು, ಅಕ್ಕಪಕ್ಕದ ದೇಶಗಳಿಗೆ ತೆರಳುತ್ತಿದ್ದಾರೆ. ಇದಕ್ಕೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದ್ದು, ನೆರೆಯ ದೇಶಗಳು ತಾತ್ಕಾಲಿಕವಾಗಿ ಉಕ್ರೇನಿಯನ್ನರಿಗೆ ಶ್ರಯ ನೀಡುವುದಾಗಿ ತಿಳಿಸಿವೆ.

ಉಕ್ರೇನಿಯನ್ನರು ದೇಶವನ್ನು ತೊರೆಯುತ್ತಿದ್ದು, ಅಕ್ಕಪಕ್ಕದ ದೇಶಗಳಿಗೆ ತೆರಳುತ್ತಿದ್ದಾರೆ. ಇದಕ್ಕೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದ್ದು, ನೆರೆಯ ದೇಶಗಳು ತಾತ್ಕಾಲಿಕವಾಗಿ ಉಕ್ರೇನಿಯನ್ನರಿಗೆ ಶ್ರಯ ನೀಡುವುದಾಗಿ ತಿಳಿಸಿವೆ.

2 / 8
ಹಲವರು ಉಕ್ರೇನ್​ಗೆ ಮರಳಿ ಯುದ್ಧದಲ್ಲಿಯೂ ಭಾಗವಹಿಸುತ್ತಿದ್ದಾರೆ. ಹಾಗೆ ತೆರಳತ್ತಿರುವವರ ಫೋಟೋ ಇದು.

ಹಲವರು ಉಕ್ರೇನ್​ಗೆ ಮರಳಿ ಯುದ್ಧದಲ್ಲಿಯೂ ಭಾಗವಹಿಸುತ್ತಿದ್ದಾರೆ. ಹಾಗೆ ತೆರಳತ್ತಿರುವವರ ಫೋಟೋ ಇದು.

3 / 8
ಮಗುವಿನ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕವಾಗಿ ನೋಡುತ್ತಿರುವ ಉಕ್ರೇನಿಯನ್ ಮಹಿಳೆ.

ಮಗುವಿನ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕವಾಗಿ ನೋಡುತ್ತಿರುವ ಉಕ್ರೇನಿಯನ್ ಮಹಿಳೆ.

4 / 8
ಹಿಂದೆ ಜನವಸತಿ ಇದ್ದ ಪ್ರವೇಶ ನಾಶವಾಗಿದ್ದು, ಅವಶೇಷದಲ್ಲಿ ಹುಡುಕಾಡುತ್ತಿರುವ ಜನರು.

ಹಿಂದೆ ಜನವಸತಿ ಇದ್ದ ಪ್ರವೇಶ ನಾಶವಾಗಿದ್ದು, ಅವಶೇಷದಲ್ಲಿ ಹುಡುಕಾಡುತ್ತಿರುವ ಜನರು.

5 / 8
ವಿವಿಧ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವ ಜನರು, ವಸ್ತುಗಳನ್ನು ಕೊಳ್ಳಲು ಮುಗಿಬೀಳುತ್ತಿದ್ದಾರೆ.

ವಿವಿಧ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವ ಜನರು, ವಸ್ತುಗಳನ್ನು ಕೊಳ್ಳಲು ಮುಗಿಬೀಳುತ್ತಿದ್ದಾರೆ.

6 / 8
ನಾಶವಾದ ವಸ್ತುಗಳ ಮಧ್ಯೆ ಸುತ್ತಾಡುತ್ತಿರುವ ಉಕ್ರೇನಿಯನ್ ಸೈನಿಕ.

ನಾಶವಾದ ವಸ್ತುಗಳ ಮಧ್ಯೆ ಸುತ್ತಾಡುತ್ತಿರುವ ಉಕ್ರೇನಿಯನ್ ಸೈನಿಕ.

7 / 8
ಉಕ್ರೇನ್ ಕದನದ ಪರಿಸ್ಥಿತಿ

ಉಕ್ರೇನ್ ಕದನದ ಪರಿಸ್ಥಿತಿ

8 / 8
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ