Russia Ukraine War: ರಷ್ಯಾ- ಉಕ್ರೇನ್ ಕದನ; ಉಕ್ರೇನಿಯನ್ನರ ಪ್ರಸ್ತುತ ಸ್ಥಿತಿಯನ್ನು ವಿವರಿಸುತ್ತಿವೆ ಈ ಫೋಟೋಗಳು

Russia-Ukraine Crisis: ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾದ ಆಕ್ರಮಣದಿಂದ ಉಕ್ರೇನಿಯನ್ನರು ಕಂಗೆಟ್ಟಿದ್ದು, ಜನಜೀವನ ದುಸ್ತರವಾಗಿದೆ. ಉಕ್ರೇನ್​ನ ಪ್ರಸ್ತುತ ಸ್ಥಿತಿ ಕಟ್ಟಿಕೊಡುವ ಫೋಟೋಗಳು ಇಲ್ಲಿವೆ.

|

Updated on: Mar 04, 2022 | 9:58 AM

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ವಾರ ಕಳೆದಿದ್ದು, ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನಿಯನ್ನರು ಬಂಕರ್​ಗಳಲ್ಲಿ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ವಾರ ಕಳೆದಿದ್ದು, ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನಿಯನ್ನರು ಬಂಕರ್​ಗಳಲ್ಲಿ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ.

1 / 8
ಉಕ್ರೇನಿಯನ್ನರು ದೇಶವನ್ನು ತೊರೆಯುತ್ತಿದ್ದು, ಅಕ್ಕಪಕ್ಕದ ದೇಶಗಳಿಗೆ ತೆರಳುತ್ತಿದ್ದಾರೆ. ಇದಕ್ಕೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದ್ದು, ನೆರೆಯ ದೇಶಗಳು ತಾತ್ಕಾಲಿಕವಾಗಿ ಉಕ್ರೇನಿಯನ್ನರಿಗೆ ಶ್ರಯ ನೀಡುವುದಾಗಿ ತಿಳಿಸಿವೆ.

ಉಕ್ರೇನಿಯನ್ನರು ದೇಶವನ್ನು ತೊರೆಯುತ್ತಿದ್ದು, ಅಕ್ಕಪಕ್ಕದ ದೇಶಗಳಿಗೆ ತೆರಳುತ್ತಿದ್ದಾರೆ. ಇದಕ್ಕೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದ್ದು, ನೆರೆಯ ದೇಶಗಳು ತಾತ್ಕಾಲಿಕವಾಗಿ ಉಕ್ರೇನಿಯನ್ನರಿಗೆ ಶ್ರಯ ನೀಡುವುದಾಗಿ ತಿಳಿಸಿವೆ.

2 / 8
ಹಲವರು ಉಕ್ರೇನ್​ಗೆ ಮರಳಿ ಯುದ್ಧದಲ್ಲಿಯೂ ಭಾಗವಹಿಸುತ್ತಿದ್ದಾರೆ. ಹಾಗೆ ತೆರಳತ್ತಿರುವವರ ಫೋಟೋ ಇದು.

ಹಲವರು ಉಕ್ರೇನ್​ಗೆ ಮರಳಿ ಯುದ್ಧದಲ್ಲಿಯೂ ಭಾಗವಹಿಸುತ್ತಿದ್ದಾರೆ. ಹಾಗೆ ತೆರಳತ್ತಿರುವವರ ಫೋಟೋ ಇದು.

3 / 8
ಮಗುವಿನ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕವಾಗಿ ನೋಡುತ್ತಿರುವ ಉಕ್ರೇನಿಯನ್ ಮಹಿಳೆ.

ಮಗುವಿನ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕವಾಗಿ ನೋಡುತ್ತಿರುವ ಉಕ್ರೇನಿಯನ್ ಮಹಿಳೆ.

4 / 8
ಹಿಂದೆ ಜನವಸತಿ ಇದ್ದ ಪ್ರವೇಶ ನಾಶವಾಗಿದ್ದು, ಅವಶೇಷದಲ್ಲಿ ಹುಡುಕಾಡುತ್ತಿರುವ ಜನರು.

ಹಿಂದೆ ಜನವಸತಿ ಇದ್ದ ಪ್ರವೇಶ ನಾಶವಾಗಿದ್ದು, ಅವಶೇಷದಲ್ಲಿ ಹುಡುಕಾಡುತ್ತಿರುವ ಜನರು.

5 / 8
ವಿವಿಧ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವ ಜನರು, ವಸ್ತುಗಳನ್ನು ಕೊಳ್ಳಲು ಮುಗಿಬೀಳುತ್ತಿದ್ದಾರೆ.

ವಿವಿಧ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವ ಜನರು, ವಸ್ತುಗಳನ್ನು ಕೊಳ್ಳಲು ಮುಗಿಬೀಳುತ್ತಿದ್ದಾರೆ.

6 / 8
ನಾಶವಾದ ವಸ್ತುಗಳ ಮಧ್ಯೆ ಸುತ್ತಾಡುತ್ತಿರುವ ಉಕ್ರೇನಿಯನ್ ಸೈನಿಕ.

ನಾಶವಾದ ವಸ್ತುಗಳ ಮಧ್ಯೆ ಸುತ್ತಾಡುತ್ತಿರುವ ಉಕ್ರೇನಿಯನ್ ಸೈನಿಕ.

7 / 8
ಉಕ್ರೇನ್ ಕದನದ ಪರಿಸ್ಥಿತಿ

ಉಕ್ರೇನ್ ಕದನದ ಪರಿಸ್ಥಿತಿ

8 / 8
Follow us
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘