AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ರಷ್ಯಾ- ಉಕ್ರೇನ್ ಕದನ; ಉಕ್ರೇನಿಯನ್ನರ ಪ್ರಸ್ತುತ ಸ್ಥಿತಿಯನ್ನು ವಿವರಿಸುತ್ತಿವೆ ಈ ಫೋಟೋಗಳು

Russia-Ukraine Crisis: ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾದ ಆಕ್ರಮಣದಿಂದ ಉಕ್ರೇನಿಯನ್ನರು ಕಂಗೆಟ್ಟಿದ್ದು, ಜನಜೀವನ ದುಸ್ತರವಾಗಿದೆ. ಉಕ್ರೇನ್​ನ ಪ್ರಸ್ತುತ ಸ್ಥಿತಿ ಕಟ್ಟಿಕೊಡುವ ಫೋಟೋಗಳು ಇಲ್ಲಿವೆ.

shivaprasad.hs
|

Updated on: Mar 04, 2022 | 9:58 AM

Share
ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ವಾರ ಕಳೆದಿದ್ದು, ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನಿಯನ್ನರು ಬಂಕರ್​ಗಳಲ್ಲಿ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ವಾರ ಕಳೆದಿದ್ದು, ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನಿಯನ್ನರು ಬಂಕರ್​ಗಳಲ್ಲಿ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ.

1 / 8
ಉಕ್ರೇನಿಯನ್ನರು ದೇಶವನ್ನು ತೊರೆಯುತ್ತಿದ್ದು, ಅಕ್ಕಪಕ್ಕದ ದೇಶಗಳಿಗೆ ತೆರಳುತ್ತಿದ್ದಾರೆ. ಇದಕ್ಕೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದ್ದು, ನೆರೆಯ ದೇಶಗಳು ತಾತ್ಕಾಲಿಕವಾಗಿ ಉಕ್ರೇನಿಯನ್ನರಿಗೆ ಶ್ರಯ ನೀಡುವುದಾಗಿ ತಿಳಿಸಿವೆ.

ಉಕ್ರೇನಿಯನ್ನರು ದೇಶವನ್ನು ತೊರೆಯುತ್ತಿದ್ದು, ಅಕ್ಕಪಕ್ಕದ ದೇಶಗಳಿಗೆ ತೆರಳುತ್ತಿದ್ದಾರೆ. ಇದಕ್ಕೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದ್ದು, ನೆರೆಯ ದೇಶಗಳು ತಾತ್ಕಾಲಿಕವಾಗಿ ಉಕ್ರೇನಿಯನ್ನರಿಗೆ ಶ್ರಯ ನೀಡುವುದಾಗಿ ತಿಳಿಸಿವೆ.

2 / 8
ಹಲವರು ಉಕ್ರೇನ್​ಗೆ ಮರಳಿ ಯುದ್ಧದಲ್ಲಿಯೂ ಭಾಗವಹಿಸುತ್ತಿದ್ದಾರೆ. ಹಾಗೆ ತೆರಳತ್ತಿರುವವರ ಫೋಟೋ ಇದು.

ಹಲವರು ಉಕ್ರೇನ್​ಗೆ ಮರಳಿ ಯುದ್ಧದಲ್ಲಿಯೂ ಭಾಗವಹಿಸುತ್ತಿದ್ದಾರೆ. ಹಾಗೆ ತೆರಳತ್ತಿರುವವರ ಫೋಟೋ ಇದು.

3 / 8
ಮಗುವಿನ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕವಾಗಿ ನೋಡುತ್ತಿರುವ ಉಕ್ರೇನಿಯನ್ ಮಹಿಳೆ.

ಮಗುವಿನ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕವಾಗಿ ನೋಡುತ್ತಿರುವ ಉಕ್ರೇನಿಯನ್ ಮಹಿಳೆ.

4 / 8
ಹಿಂದೆ ಜನವಸತಿ ಇದ್ದ ಪ್ರವೇಶ ನಾಶವಾಗಿದ್ದು, ಅವಶೇಷದಲ್ಲಿ ಹುಡುಕಾಡುತ್ತಿರುವ ಜನರು.

ಹಿಂದೆ ಜನವಸತಿ ಇದ್ದ ಪ್ರವೇಶ ನಾಶವಾಗಿದ್ದು, ಅವಶೇಷದಲ್ಲಿ ಹುಡುಕಾಡುತ್ತಿರುವ ಜನರು.

5 / 8
ವಿವಿಧ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವ ಜನರು, ವಸ್ತುಗಳನ್ನು ಕೊಳ್ಳಲು ಮುಗಿಬೀಳುತ್ತಿದ್ದಾರೆ.

ವಿವಿಧ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವ ಜನರು, ವಸ್ತುಗಳನ್ನು ಕೊಳ್ಳಲು ಮುಗಿಬೀಳುತ್ತಿದ್ದಾರೆ.

6 / 8
ನಾಶವಾದ ವಸ್ತುಗಳ ಮಧ್ಯೆ ಸುತ್ತಾಡುತ್ತಿರುವ ಉಕ್ರೇನಿಯನ್ ಸೈನಿಕ.

ನಾಶವಾದ ವಸ್ತುಗಳ ಮಧ್ಯೆ ಸುತ್ತಾಡುತ್ತಿರುವ ಉಕ್ರೇನಿಯನ್ ಸೈನಿಕ.

7 / 8
ಉಕ್ರೇನ್ ಕದನದ ಪರಿಸ್ಥಿತಿ

ಉಕ್ರೇನ್ ಕದನದ ಪರಿಸ್ಥಿತಿ

8 / 8
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್