AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಸ್​. ನಾರಾಯಣ್​ ಪುತ್ರ ಪಂಕಜ್​; ಇಲ್ಲಿವೆ ಕಲರ್​ಫುಲ್​ ಫೋಟೋಗಳು

ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್​ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ರಕ್ಷಾ ಮತ್ತು ಪಂಕಜ್​ ನಾರಾಯಣ್​ ಅವರು ಸಪ್ತಪದಿ ತುಳಿದರು. ಮಾಜಿ ಸಚಿವ ಎನ್​. ಚೆಲುವರಾಯಸ್ವಾಮಿ ಸೇರಿದಂತೆ ಅನೇಕರು ಆಗಮಿಸಿದ್ದರು.

ಮದನ್​ ಕುಮಾರ್​
|

Updated on:Nov 23, 2021 | 2:08 PM

Share
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಎಸ್​. ನಾರಾಯಣ್​ ಅವರ ಕುಟುಂಬದಲ್ಲಿ ಶುಭ ಸಮಾರಂಭ ನೆರವೇರಿದೆ.

S Narayan son Pankaj Narayan and Raksha Wedding Photos

1 / 4
ಕೊವಿಡ್​ ಮುಂಜಾಗೃತಾ ಕ್ರಮವಾಗಿ ರಕ್ಷಾ ಮತ್ತು ಪಂಕಜ್​ ನಾರಾಯಣ್ ಮದುವೆಗೆ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿತ್ತು.

S Narayan son Pankaj Narayan and Raksha Wedding Photos

2 / 4
ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಕೆಲವು ಗಣ್ಯರು ನವ ದಂಪತಿಗೆ ಆಶೀರ್ವಾದ ಮಾಡಿದ್ದಾರೆ.

ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಕೆಲವು ಗಣ್ಯರು ನವ ದಂಪತಿಗೆ ಆಶೀರ್ವಾದ ಮಾಡಿದ್ದಾರೆ.

3 / 4
‘ಚೆಲುವಿನ ಚಿಲಿಪಿಲಿ’, ‘ದುಷ್ಟ’, ‘ದಕ್ಷ’, ‘ಒಡೆಯ’ ಮುಂತಾದ ಚಿತ್ರಗಳಲ್ಲಿ ನಟಿಸಿರುವ ನಟ ಪಂಕಜ್​ ನಾರಾಯಣ್​

‘ಚೆಲುವಿನ ಚಿಲಿಪಿಲಿ’, ‘ದುಷ್ಟ’, ‘ದಕ್ಷ’, ‘ಒಡೆಯ’ ಮುಂತಾದ ಚಿತ್ರಗಳಲ್ಲಿ ನಟಿಸಿರುವ ನಟ ಪಂಕಜ್​ ನಾರಾಯಣ್​

4 / 4

Published On - 2:06 pm, Tue, 23 November 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ