ಸಾಲುಮರದ ತಿಮ್ಮಕ್ಕಗೆ ಸನ್ಮಾನ ಮಾಡಿ, ಆಶೀರ್ವಾದ ಪಡೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕನವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯರು ಸನ್ಮಾನ ಮಾಡಿದ್ದಾರೆ.
Updated on:Aug 29, 2022 | 9:03 PM
Share

ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕನವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯರು ಸನ್ಮಾನ ಮಾಡಿದ್ದಾರೆ.

ಸಚಿವ ಪ್ರಹ್ಲಾದ್ ಜೋಶಿಯವರ ಹುಬ್ಬಳ್ಳಿ ನಿವಾಸಕ್ಕೆ ಆಗಮಿಸಿದ್ದ ಸಾಲು ಮರದ ತಿಮ್ಮಕ್ಕರನ್ನು ಶಾಲು ಹೊದಿಸಿ, ಗೌರವಿಸಿ ಸನ್ಮಾನಿಸಿದರು.

ಸಚಿವ ಪ್ರಹ್ಲಾದ್ ಜೋಶಿ ಅವರು ಸಾಲು ಮರದ ತಿಮ್ಮಕ್ಕರನ್ನು ಸನ್ಮಾನಿಸಿ ಅವರಿಂದ ಆಶೀರ್ವಾದ ಪಡೆದರು.

ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಯುವ ಜನಾಂಗಕ್ಕೆ ಆದರ್ಶರಾಗಿರುವ ಸಾಲುಮರದ ತಿಮ್ಮಕ್ಕ ಅವರು ಇಂದು ಹುಬ್ಬಳ್ಳಿಯ ನನ್ನ ಸ್ವಗೃಹಕ್ಕೆ ಆಗಮಿಸಿದ್ದು, ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಆಶೀರ್ವಾದ ಪಡೆದೆನು ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.
Published On - 8:57 pm, Mon, 29 August 22
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ
ನೆಲಮಂಗಲದ ಹೈವೇಯಲ್ಲಿ ಯುವಕರ ಸ್ಟಂಟ್!
