ಸಾಲುಮರದ ತಿಮ್ಮಕ್ಕಗೆ ಸನ್ಮಾನ ಮಾಡಿ, ಆಶೀರ್ವಾದ ಪಡೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Edited By: ಆಯೇಷಾ ಬಾನು

Updated on: Aug 29, 2022 | 9:03 PM

ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕನವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯರು ಸನ್ಮಾನ ಮಾಡಿದ್ದಾರೆ.

1 / 4
ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕನವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯರು ಸನ್ಮಾನ ಮಾಡಿದ್ದಾರೆ.

ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕನವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯರು ಸನ್ಮಾನ ಮಾಡಿದ್ದಾರೆ.

2 / 4

ಸಚಿವ ಪ್ರಹ್ಲಾದ್ ಜೋಶಿಯವರ ಹುಬ್ಬಳ್ಳಿ ನಿವಾಸಕ್ಕೆ ಆಗಮಿಸಿದ್ದ ಸಾಲು ಮರದ ತಿಮ್ಮಕ್ಕರನ್ನು ಶಾಲು ಹೊದಿಸಿ, ಗೌರವಿಸಿ ಸನ್ಮಾನಿಸಿದರು.

3 / 4

ಸಚಿವ ಪ್ರಹ್ಲಾದ್ ಜೋಶಿ ಅವರು ಸಾಲು ಮರದ ತಿಮ್ಮಕ್ಕರನ್ನು ಸನ್ಮಾನಿಸಿ ಅವರಿಂದ ಆಶೀರ್ವಾದ ಪಡೆದರು.

4 / 4

ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಯುವ ಜನಾಂಗಕ್ಕೆ ಆದರ್ಶರಾಗಿರುವ ಸಾಲುಮರದ ತಿಮ್ಮಕ್ಕ ಅವರು ಇಂದು ಹುಬ್ಬಳ್ಳಿಯ ನನ್ನ ಸ್ವಗೃಹಕ್ಕೆ ಆಗಮಿಸಿದ್ದು, ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಆಶೀರ್ವಾದ ಪಡೆದೆನು ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.

Published On - 8:57 pm, Mon, 29 August 22

Loading...
Unable to load recommendations.
Follow Us