AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ತಾಯಿಯೊಟ್ಟಿಗೆ ಅಮರನಾಥ ಯಾತ್ರೆ ಕೈಗೊಂಡ ಸಾನ್ಯಾ ಐಯ್ಯರ್, ಇಲ್ಲಿವೆ ಚಿತ್ರಗಳು

Saanya Iyer: ಮಾಜಿ ಬಿಗ್​ಬಾಸ್ ಸ್ಪರ್ಧಿ, ನಟಿ ಸಾನ್ಯಾ ಐಯ್ಯರ್ ಕಠಿಣವಾದ ಅಮರನಾಥ ಯಾತ್ರೆ ಕೈಗೊಂಡಿದ್ದು ತಾಯಿಯನ್ನೂ ಜೊತೆಗೆ ಕರೆದೊಯ್ದಿದ್ದಾರೆ.

ಮಂಜುನಾಥ ಸಿ.
|

Updated on: Jul 30, 2023 | 8:05 AM

Share
ನಟಿ, ನೃತ್ಯಗಾರ್ತಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಪ್ರವಾಸದಲ್ಲಿದ್ದಾರೆ

ನಟಿ, ನೃತ್ಯಗಾರ್ತಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಪ್ರವಾಸದಲ್ಲಿದ್ದಾರೆ

1 / 7
ತಾಯಿ ದೀಪಾ ಐಯ್ಯರ್ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಸಾನ್ಯಾ

ತಾಯಿ ದೀಪಾ ಐಯ್ಯರ್ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಸಾನ್ಯಾ

2 / 7
ತಾಯಿಯೊಟ್ಟಿಗೆ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿರುವ ಸಾನ್ಯಾಗೆ ಮೆಚ್ಚುಗೆ ವ್ಯಕ್ತವಾಗಿದೆ

ತಾಯಿಯೊಟ್ಟಿಗೆ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿರುವ ಸಾನ್ಯಾಗೆ ಮೆಚ್ಚುಗೆ ವ್ಯಕ್ತವಾಗಿದೆ

3 / 7
ಕಠಿಣವಾದ ಅಮರನಾಥ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡುತ್ತಿದ್ದಾರೆ ಸಾನ್ಯಾ ಹಾಗೂ ಅವರ ತಾಯಿ

ಕಠಿಣವಾದ ಅಮರನಾಥ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡುತ್ತಿದ್ದಾರೆ ಸಾನ್ಯಾ ಹಾಗೂ ಅವರ ತಾಯಿ

4 / 7
ಇತ್ತೀಚೆಗಷ್ಟೆ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬವನ್ನು ಅಮರನಾಥ ಯಾತ್ರೆಗೆ ಕೊಂಡೊಯ್ದಿದ್ದರು.

ಇತ್ತೀಚೆಗಷ್ಟೆ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬವನ್ನು ಅಮರನಾಥ ಯಾತ್ರೆಗೆ ಕೊಂಡೊಯ್ದಿದ್ದರು.

5 / 7
ಬಹಳ ಕಡಿದಾದ, ಕಠಿಣವಾದ ದಾರಿಯಲ್ಲಿ ಕ್ರಮಿಸಿ ಅಮರನಾಥ ದೇವಾಲಯಕ್ಕೆ ತಲುಪಬೇಕಿದೆ

ಬಹಳ ಕಡಿದಾದ, ಕಠಿಣವಾದ ದಾರಿಯಲ್ಲಿ ಕ್ರಮಿಸಿ ಅಮರನಾಥ ದೇವಾಲಯಕ್ಕೆ ತಲುಪಬೇಕಿದೆ

6 / 7
ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್​ನಲ್ಲಿ ಸಾನ್ಯಾ ಐಯ್ಯರ್ ಗಮನ ಸೆಳೆದಿದ್ದಾರೆ.

ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್​ನಲ್ಲಿ ಸಾನ್ಯಾ ಐಯ್ಯರ್ ಗಮನ ಸೆಳೆದಿದ್ದಾರೆ.

7 / 7
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು