AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ತಾಯಿಯೊಟ್ಟಿಗೆ ಅಮರನಾಥ ಯಾತ್ರೆ ಕೈಗೊಂಡ ಸಾನ್ಯಾ ಐಯ್ಯರ್, ಇಲ್ಲಿವೆ ಚಿತ್ರಗಳು

Saanya Iyer: ಮಾಜಿ ಬಿಗ್​ಬಾಸ್ ಸ್ಪರ್ಧಿ, ನಟಿ ಸಾನ್ಯಾ ಐಯ್ಯರ್ ಕಠಿಣವಾದ ಅಮರನಾಥ ಯಾತ್ರೆ ಕೈಗೊಂಡಿದ್ದು ತಾಯಿಯನ್ನೂ ಜೊತೆಗೆ ಕರೆದೊಯ್ದಿದ್ದಾರೆ.

ಮಂಜುನಾಥ ಸಿ.
|

Updated on: Jul 30, 2023 | 8:05 AM

Share
ನಟಿ, ನೃತ್ಯಗಾರ್ತಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಪ್ರವಾಸದಲ್ಲಿದ್ದಾರೆ

ನಟಿ, ನೃತ್ಯಗಾರ್ತಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಪ್ರವಾಸದಲ್ಲಿದ್ದಾರೆ

1 / 7
ತಾಯಿ ದೀಪಾ ಐಯ್ಯರ್ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಸಾನ್ಯಾ

ತಾಯಿ ದೀಪಾ ಐಯ್ಯರ್ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಸಾನ್ಯಾ

2 / 7
ತಾಯಿಯೊಟ್ಟಿಗೆ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿರುವ ಸಾನ್ಯಾಗೆ ಮೆಚ್ಚುಗೆ ವ್ಯಕ್ತವಾಗಿದೆ

ತಾಯಿಯೊಟ್ಟಿಗೆ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿರುವ ಸಾನ್ಯಾಗೆ ಮೆಚ್ಚುಗೆ ವ್ಯಕ್ತವಾಗಿದೆ

3 / 7
ಕಠಿಣವಾದ ಅಮರನಾಥ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡುತ್ತಿದ್ದಾರೆ ಸಾನ್ಯಾ ಹಾಗೂ ಅವರ ತಾಯಿ

ಕಠಿಣವಾದ ಅಮರನಾಥ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡುತ್ತಿದ್ದಾರೆ ಸಾನ್ಯಾ ಹಾಗೂ ಅವರ ತಾಯಿ

4 / 7
ಇತ್ತೀಚೆಗಷ್ಟೆ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬವನ್ನು ಅಮರನಾಥ ಯಾತ್ರೆಗೆ ಕೊಂಡೊಯ್ದಿದ್ದರು.

ಇತ್ತೀಚೆಗಷ್ಟೆ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬವನ್ನು ಅಮರನಾಥ ಯಾತ್ರೆಗೆ ಕೊಂಡೊಯ್ದಿದ್ದರು.

5 / 7
ಬಹಳ ಕಡಿದಾದ, ಕಠಿಣವಾದ ದಾರಿಯಲ್ಲಿ ಕ್ರಮಿಸಿ ಅಮರನಾಥ ದೇವಾಲಯಕ್ಕೆ ತಲುಪಬೇಕಿದೆ

ಬಹಳ ಕಡಿದಾದ, ಕಠಿಣವಾದ ದಾರಿಯಲ್ಲಿ ಕ್ರಮಿಸಿ ಅಮರನಾಥ ದೇವಾಲಯಕ್ಕೆ ತಲುಪಬೇಕಿದೆ

6 / 7
ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್​ನಲ್ಲಿ ಸಾನ್ಯಾ ಐಯ್ಯರ್ ಗಮನ ಸೆಳೆದಿದ್ದಾರೆ.

ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್​ನಲ್ಲಿ ಸಾನ್ಯಾ ಐಯ್ಯರ್ ಗಮನ ಸೆಳೆದಿದ್ದಾರೆ.

7 / 7
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ