AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ತಾಯಿಯೊಟ್ಟಿಗೆ ಅಮರನಾಥ ಯಾತ್ರೆ ಕೈಗೊಂಡ ಸಾನ್ಯಾ ಐಯ್ಯರ್, ಇಲ್ಲಿವೆ ಚಿತ್ರಗಳು

Saanya Iyer: ಮಾಜಿ ಬಿಗ್​ಬಾಸ್ ಸ್ಪರ್ಧಿ, ನಟಿ ಸಾನ್ಯಾ ಐಯ್ಯರ್ ಕಠಿಣವಾದ ಅಮರನಾಥ ಯಾತ್ರೆ ಕೈಗೊಂಡಿದ್ದು ತಾಯಿಯನ್ನೂ ಜೊತೆಗೆ ಕರೆದೊಯ್ದಿದ್ದಾರೆ.

ಮಂಜುನಾಥ ಸಿ.
|

Updated on: Jul 30, 2023 | 8:05 AM

Share
ನಟಿ, ನೃತ್ಯಗಾರ್ತಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಪ್ರವಾಸದಲ್ಲಿದ್ದಾರೆ

ನಟಿ, ನೃತ್ಯಗಾರ್ತಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಪ್ರವಾಸದಲ್ಲಿದ್ದಾರೆ

1 / 7
ತಾಯಿ ದೀಪಾ ಐಯ್ಯರ್ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಸಾನ್ಯಾ

ತಾಯಿ ದೀಪಾ ಐಯ್ಯರ್ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಸಾನ್ಯಾ

2 / 7
ತಾಯಿಯೊಟ್ಟಿಗೆ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿರುವ ಸಾನ್ಯಾಗೆ ಮೆಚ್ಚುಗೆ ವ್ಯಕ್ತವಾಗಿದೆ

ತಾಯಿಯೊಟ್ಟಿಗೆ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿರುವ ಸಾನ್ಯಾಗೆ ಮೆಚ್ಚುಗೆ ವ್ಯಕ್ತವಾಗಿದೆ

3 / 7
ಕಠಿಣವಾದ ಅಮರನಾಥ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡುತ್ತಿದ್ದಾರೆ ಸಾನ್ಯಾ ಹಾಗೂ ಅವರ ತಾಯಿ

ಕಠಿಣವಾದ ಅಮರನಾಥ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡುತ್ತಿದ್ದಾರೆ ಸಾನ್ಯಾ ಹಾಗೂ ಅವರ ತಾಯಿ

4 / 7
ಇತ್ತೀಚೆಗಷ್ಟೆ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬವನ್ನು ಅಮರನಾಥ ಯಾತ್ರೆಗೆ ಕೊಂಡೊಯ್ದಿದ್ದರು.

ಇತ್ತೀಚೆಗಷ್ಟೆ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬವನ್ನು ಅಮರನಾಥ ಯಾತ್ರೆಗೆ ಕೊಂಡೊಯ್ದಿದ್ದರು.

5 / 7
ಬಹಳ ಕಡಿದಾದ, ಕಠಿಣವಾದ ದಾರಿಯಲ್ಲಿ ಕ್ರಮಿಸಿ ಅಮರನಾಥ ದೇವಾಲಯಕ್ಕೆ ತಲುಪಬೇಕಿದೆ

ಬಹಳ ಕಡಿದಾದ, ಕಠಿಣವಾದ ದಾರಿಯಲ್ಲಿ ಕ್ರಮಿಸಿ ಅಮರನಾಥ ದೇವಾಲಯಕ್ಕೆ ತಲುಪಬೇಕಿದೆ

6 / 7
ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್​ನಲ್ಲಿ ಸಾನ್ಯಾ ಐಯ್ಯರ್ ಗಮನ ಸೆಳೆದಿದ್ದಾರೆ.

ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್​ನಲ್ಲಿ ಸಾನ್ಯಾ ಐಯ್ಯರ್ ಗಮನ ಸೆಳೆದಿದ್ದಾರೆ.

7 / 7
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?