AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ತಾಯಿಯೊಟ್ಟಿಗೆ ಅಮರನಾಥ ಯಾತ್ರೆ ಕೈಗೊಂಡ ಸಾನ್ಯಾ ಐಯ್ಯರ್, ಇಲ್ಲಿವೆ ಚಿತ್ರಗಳು

Saanya Iyer: ಮಾಜಿ ಬಿಗ್​ಬಾಸ್ ಸ್ಪರ್ಧಿ, ನಟಿ ಸಾನ್ಯಾ ಐಯ್ಯರ್ ಕಠಿಣವಾದ ಅಮರನಾಥ ಯಾತ್ರೆ ಕೈಗೊಂಡಿದ್ದು ತಾಯಿಯನ್ನೂ ಜೊತೆಗೆ ಕರೆದೊಯ್ದಿದ್ದಾರೆ.

ಮಂಜುನಾಥ ಸಿ.
|

Updated on: Jul 30, 2023 | 8:05 AM

Share
ನಟಿ, ನೃತ್ಯಗಾರ್ತಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಪ್ರವಾಸದಲ್ಲಿದ್ದಾರೆ

ನಟಿ, ನೃತ್ಯಗಾರ್ತಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಪ್ರವಾಸದಲ್ಲಿದ್ದಾರೆ

1 / 7
ತಾಯಿ ದೀಪಾ ಐಯ್ಯರ್ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಸಾನ್ಯಾ

ತಾಯಿ ದೀಪಾ ಐಯ್ಯರ್ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಸಾನ್ಯಾ

2 / 7
ತಾಯಿಯೊಟ್ಟಿಗೆ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿರುವ ಸಾನ್ಯಾಗೆ ಮೆಚ್ಚುಗೆ ವ್ಯಕ್ತವಾಗಿದೆ

ತಾಯಿಯೊಟ್ಟಿಗೆ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿರುವ ಸಾನ್ಯಾಗೆ ಮೆಚ್ಚುಗೆ ವ್ಯಕ್ತವಾಗಿದೆ

3 / 7
ಕಠಿಣವಾದ ಅಮರನಾಥ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡುತ್ತಿದ್ದಾರೆ ಸಾನ್ಯಾ ಹಾಗೂ ಅವರ ತಾಯಿ

ಕಠಿಣವಾದ ಅಮರನಾಥ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡುತ್ತಿದ್ದಾರೆ ಸಾನ್ಯಾ ಹಾಗೂ ಅವರ ತಾಯಿ

4 / 7
ಇತ್ತೀಚೆಗಷ್ಟೆ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬವನ್ನು ಅಮರನಾಥ ಯಾತ್ರೆಗೆ ಕೊಂಡೊಯ್ದಿದ್ದರು.

ಇತ್ತೀಚೆಗಷ್ಟೆ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬವನ್ನು ಅಮರನಾಥ ಯಾತ್ರೆಗೆ ಕೊಂಡೊಯ್ದಿದ್ದರು.

5 / 7
ಬಹಳ ಕಡಿದಾದ, ಕಠಿಣವಾದ ದಾರಿಯಲ್ಲಿ ಕ್ರಮಿಸಿ ಅಮರನಾಥ ದೇವಾಲಯಕ್ಕೆ ತಲುಪಬೇಕಿದೆ

ಬಹಳ ಕಡಿದಾದ, ಕಠಿಣವಾದ ದಾರಿಯಲ್ಲಿ ಕ್ರಮಿಸಿ ಅಮರನಾಥ ದೇವಾಲಯಕ್ಕೆ ತಲುಪಬೇಕಿದೆ

6 / 7
ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್​ನಲ್ಲಿ ಸಾನ್ಯಾ ಐಯ್ಯರ್ ಗಮನ ಸೆಳೆದಿದ್ದಾರೆ.

ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್​ನಲ್ಲಿ ಸಾನ್ಯಾ ಐಯ್ಯರ್ ಗಮನ ಸೆಳೆದಿದ್ದಾರೆ.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ