Sanya Iyer: ತಾಯಿಯೊಟ್ಟಿಗೆ ಅಮರನಾಥ ಯಾತ್ರೆ ಕೈಗೊಂಡ ಸಾನ್ಯಾ ಐಯ್ಯರ್, ಇಲ್ಲಿವೆ ಚಿತ್ರಗಳು

Saanya Iyer: ಮಾಜಿ ಬಿಗ್​ಬಾಸ್ ಸ್ಪರ್ಧಿ, ನಟಿ ಸಾನ್ಯಾ ಐಯ್ಯರ್ ಕಠಿಣವಾದ ಅಮರನಾಥ ಯಾತ್ರೆ ಕೈಗೊಂಡಿದ್ದು ತಾಯಿಯನ್ನೂ ಜೊತೆಗೆ ಕರೆದೊಯ್ದಿದ್ದಾರೆ.

|

Updated on: Jul 30, 2023 | 8:05 AM

ನಟಿ, ನೃತ್ಯಗಾರ್ತಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಪ್ರವಾಸದಲ್ಲಿದ್ದಾರೆ

ನಟಿ, ನೃತ್ಯಗಾರ್ತಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಪ್ರವಾಸದಲ್ಲಿದ್ದಾರೆ

1 / 7
ತಾಯಿ ದೀಪಾ ಐಯ್ಯರ್ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಸಾನ್ಯಾ

ತಾಯಿ ದೀಪಾ ಐಯ್ಯರ್ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಸಾನ್ಯಾ

2 / 7
ತಾಯಿಯೊಟ್ಟಿಗೆ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿರುವ ಸಾನ್ಯಾಗೆ ಮೆಚ್ಚುಗೆ ವ್ಯಕ್ತವಾಗಿದೆ

ತಾಯಿಯೊಟ್ಟಿಗೆ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿರುವ ಸಾನ್ಯಾಗೆ ಮೆಚ್ಚುಗೆ ವ್ಯಕ್ತವಾಗಿದೆ

3 / 7
ಕಠಿಣವಾದ ಅಮರನಾಥ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡುತ್ತಿದ್ದಾರೆ ಸಾನ್ಯಾ ಹಾಗೂ ಅವರ ತಾಯಿ

ಕಠಿಣವಾದ ಅಮರನಾಥ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡುತ್ತಿದ್ದಾರೆ ಸಾನ್ಯಾ ಹಾಗೂ ಅವರ ತಾಯಿ

4 / 7
ಇತ್ತೀಚೆಗಷ್ಟೆ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬವನ್ನು ಅಮರನಾಥ ಯಾತ್ರೆಗೆ ಕೊಂಡೊಯ್ದಿದ್ದರು.

ಇತ್ತೀಚೆಗಷ್ಟೆ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬವನ್ನು ಅಮರನಾಥ ಯಾತ್ರೆಗೆ ಕೊಂಡೊಯ್ದಿದ್ದರು.

5 / 7
ಬಹಳ ಕಡಿದಾದ, ಕಠಿಣವಾದ ದಾರಿಯಲ್ಲಿ ಕ್ರಮಿಸಿ ಅಮರನಾಥ ದೇವಾಲಯಕ್ಕೆ ತಲುಪಬೇಕಿದೆ

ಬಹಳ ಕಡಿದಾದ, ಕಠಿಣವಾದ ದಾರಿಯಲ್ಲಿ ಕ್ರಮಿಸಿ ಅಮರನಾಥ ದೇವಾಲಯಕ್ಕೆ ತಲುಪಬೇಕಿದೆ

6 / 7
ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್​ನಲ್ಲಿ ಸಾನ್ಯಾ ಐಯ್ಯರ್ ಗಮನ ಸೆಳೆದಿದ್ದಾರೆ.

ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್​ನಲ್ಲಿ ಸಾನ್ಯಾ ಐಯ್ಯರ್ ಗಮನ ಸೆಳೆದಿದ್ದಾರೆ.

7 / 7
Follow us
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
BBK11: ಜಗದೀಶ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಹನುಮಂತನ ಹವಾ ಶುರು
BBK11: ಜಗದೀಶ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಹನುಮಂತನ ಹವಾ ಶುರು
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ