Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ತಾಯಿಯೊಟ್ಟಿಗೆ ಅಮರನಾಥ ಯಾತ್ರೆ ಕೈಗೊಂಡ ಸಾನ್ಯಾ ಐಯ್ಯರ್, ಇಲ್ಲಿವೆ ಚಿತ್ರಗಳು

Saanya Iyer: ಮಾಜಿ ಬಿಗ್​ಬಾಸ್ ಸ್ಪರ್ಧಿ, ನಟಿ ಸಾನ್ಯಾ ಐಯ್ಯರ್ ಕಠಿಣವಾದ ಅಮರನಾಥ ಯಾತ್ರೆ ಕೈಗೊಂಡಿದ್ದು ತಾಯಿಯನ್ನೂ ಜೊತೆಗೆ ಕರೆದೊಯ್ದಿದ್ದಾರೆ.

ಮಂಜುನಾಥ ಸಿ.
|

Updated on: Jul 30, 2023 | 8:05 AM

ನಟಿ, ನೃತ್ಯಗಾರ್ತಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಪ್ರವಾಸದಲ್ಲಿದ್ದಾರೆ

ನಟಿ, ನೃತ್ಯಗಾರ್ತಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಪ್ರವಾಸದಲ್ಲಿದ್ದಾರೆ

1 / 7
ತಾಯಿ ದೀಪಾ ಐಯ್ಯರ್ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಸಾನ್ಯಾ

ತಾಯಿ ದೀಪಾ ಐಯ್ಯರ್ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಸಾನ್ಯಾ

2 / 7
ತಾಯಿಯೊಟ್ಟಿಗೆ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿರುವ ಸಾನ್ಯಾಗೆ ಮೆಚ್ಚುಗೆ ವ್ಯಕ್ತವಾಗಿದೆ

ತಾಯಿಯೊಟ್ಟಿಗೆ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿರುವ ಸಾನ್ಯಾಗೆ ಮೆಚ್ಚುಗೆ ವ್ಯಕ್ತವಾಗಿದೆ

3 / 7
ಕಠಿಣವಾದ ಅಮರನಾಥ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡುತ್ತಿದ್ದಾರೆ ಸಾನ್ಯಾ ಹಾಗೂ ಅವರ ತಾಯಿ

ಕಠಿಣವಾದ ಅಮರನಾಥ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡುತ್ತಿದ್ದಾರೆ ಸಾನ್ಯಾ ಹಾಗೂ ಅವರ ತಾಯಿ

4 / 7
ಇತ್ತೀಚೆಗಷ್ಟೆ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬವನ್ನು ಅಮರನಾಥ ಯಾತ್ರೆಗೆ ಕೊಂಡೊಯ್ದಿದ್ದರು.

ಇತ್ತೀಚೆಗಷ್ಟೆ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬವನ್ನು ಅಮರನಾಥ ಯಾತ್ರೆಗೆ ಕೊಂಡೊಯ್ದಿದ್ದರು.

5 / 7
ಬಹಳ ಕಡಿದಾದ, ಕಠಿಣವಾದ ದಾರಿಯಲ್ಲಿ ಕ್ರಮಿಸಿ ಅಮರನಾಥ ದೇವಾಲಯಕ್ಕೆ ತಲುಪಬೇಕಿದೆ

ಬಹಳ ಕಡಿದಾದ, ಕಠಿಣವಾದ ದಾರಿಯಲ್ಲಿ ಕ್ರಮಿಸಿ ಅಮರನಾಥ ದೇವಾಲಯಕ್ಕೆ ತಲುಪಬೇಕಿದೆ

6 / 7
ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್​ನಲ್ಲಿ ಸಾನ್ಯಾ ಐಯ್ಯರ್ ಗಮನ ಸೆಳೆದಿದ್ದಾರೆ.

ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್​ನಲ್ಲಿ ಸಾನ್ಯಾ ಐಯ್ಯರ್ ಗಮನ ಸೆಳೆದಿದ್ದಾರೆ.

7 / 7
Follow us
ಶಿವರಾತ್ರಿಯ ಆಚರಣೆಯ ಮಹತ್ವ ಹಾಗೂ ಇದರ ಹಿಂದಿನ ರಹಸ್ಯ ತಿಳಿಯಿರಿ
ಶಿವರಾತ್ರಿಯ ಆಚರಣೆಯ ಮಹತ್ವ ಹಾಗೂ ಇದರ ಹಿಂದಿನ ರಹಸ್ಯ ತಿಳಿಯಿರಿ
Maha Shivratri Daily Horoscope: ಮಹಾಶಿವರಾತ್ರಿ, ಈ ದಿನದ ರಾಶಿ ಭವಿಷ್ಯ
Maha Shivratri Daily Horoscope: ಮಹಾಶಿವರಾತ್ರಿ, ಈ ದಿನದ ರಾಶಿ ಭವಿಷ್ಯ
ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ; ವಿಡಿಯೋ ವೈರಲ್
ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ; ವಿಡಿಯೋ ವೈರಲ್
ಇಂಥ ಡ್ಯಾನ್ಸ್ ಮಾಡೋಕೆ ನಾಚಿಕೆ ಆಗಲ್ವಾ ಎಂದವರಿಗೆ ನಿವೇದಿತಾ ಗೌಡ ಉತ್ತರ
ಇಂಥ ಡ್ಯಾನ್ಸ್ ಮಾಡೋಕೆ ನಾಚಿಕೆ ಆಗಲ್ವಾ ಎಂದವರಿಗೆ ನಿವೇದಿತಾ ಗೌಡ ಉತ್ತರ
ಎಲ್ಲರೂ ಇಂಥ ಮನಸ್ಥಿತಿ ಹೊಂದಿದ್ದರೆ ತಂಟೆ-ತಗಾದೆ ಸೃಷ್ಟಿಯಾಗಲಾರವು
ಎಲ್ಲರೂ ಇಂಥ ಮನಸ್ಥಿತಿ ಹೊಂದಿದ್ದರೆ ತಂಟೆ-ತಗಾದೆ ಸೃಷ್ಟಿಯಾಗಲಾರವು
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್