Sanya Iyer: ತಾಯಿಯೊಟ್ಟಿಗೆ ಅಮರನಾಥ ಯಾತ್ರೆ ಕೈಗೊಂಡ ಸಾನ್ಯಾ ಐಯ್ಯರ್, ಇಲ್ಲಿವೆ ಚಿತ್ರಗಳು
Saanya Iyer: ಮಾಜಿ ಬಿಗ್ಬಾಸ್ ಸ್ಪರ್ಧಿ, ನಟಿ ಸಾನ್ಯಾ ಐಯ್ಯರ್ ಕಠಿಣವಾದ ಅಮರನಾಥ ಯಾತ್ರೆ ಕೈಗೊಂಡಿದ್ದು ತಾಯಿಯನ್ನೂ ಜೊತೆಗೆ ಕರೆದೊಯ್ದಿದ್ದಾರೆ.
Updated on: Jul 30, 2023 | 8:05 AM

ನಟಿ, ನೃತ್ಯಗಾರ್ತಿ, ಮಾಜಿ ಬಿಗ್ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಪ್ರವಾಸದಲ್ಲಿದ್ದಾರೆ

ತಾಯಿ ದೀಪಾ ಐಯ್ಯರ್ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಸಾನ್ಯಾ

ತಾಯಿಯೊಟ್ಟಿಗೆ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿರುವ ಸಾನ್ಯಾಗೆ ಮೆಚ್ಚುಗೆ ವ್ಯಕ್ತವಾಗಿದೆ

ಕಠಿಣವಾದ ಅಮರನಾಥ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡುತ್ತಿದ್ದಾರೆ ಸಾನ್ಯಾ ಹಾಗೂ ಅವರ ತಾಯಿ

ಇತ್ತೀಚೆಗಷ್ಟೆ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬವನ್ನು ಅಮರನಾಥ ಯಾತ್ರೆಗೆ ಕೊಂಡೊಯ್ದಿದ್ದರು.

ಬಹಳ ಕಡಿದಾದ, ಕಠಿಣವಾದ ದಾರಿಯಲ್ಲಿ ಕ್ರಮಿಸಿ ಅಮರನಾಥ ದೇವಾಲಯಕ್ಕೆ ತಲುಪಬೇಕಿದೆ

ಬಿಗ್ಬಾಸ್ ಒಟಿಟಿ ಹಾಗೂ ಬಿಗ್ಬಾಸ್ನಲ್ಲಿ ಸಾನ್ಯಾ ಐಯ್ಯರ್ ಗಮನ ಸೆಳೆದಿದ್ದಾರೆ.
Related Photo Gallery

ಮೋಹನ್ಲಾಲ್ ಜೊತೆ ಊಟ ಸವಿದ ರಾಗಿಣಿ ದ್ವಿವೇದಿ; ಕಾದಿದೆ ಸರ್ಪ್ರೈಸ್

2025 ರ ಐಪಿಎಲ್ಗೆ ಧೋನಿ ಹಗುರ ನಿರ್ಧಾರ

ಭಾರತ ತಂಡದ ಮುಂದಿನ ಪಂದ್ಯಕ್ಕಾಗಿ ಮಾರ್ಚ್ ತಿಂಗಳವರೆಗೆ ಕಾಯಲೇಬೇಕು..!

ಉಡುಪಿ: ಮಲ್ಪೆ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಬೋಟ್ ಪತ್ತೆ

ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದ ಆಟಗಾರರ ಸಂಖ್ಯೆ 15ಕ್ಕೆ ಏರಿಕೆ..!

ರಚಿನ್ ಅಬ್ಬರಕ್ಕೆ ಸಚಿನ್ ವಿಶ್ವ ದಾಖಲೆಯೇ ಉಡೀಸ್

WPLನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಎಲ್ಲಿಸ್ ಪೆರ್ರಿ

ಫ್ಯಾಕ್ಟರಿ ಬೇಡ: ಗವಿಶ್ರೀ ಭಾಗವಹಿಸಿದ್ದ ಕೊಪ್ಪಳ ಬಂದ್ ಹೇಗಿತ್ತು ನೋಡಿ

ಯುಪಿ ವಾರಿಯರ್ಸ್ ಬೌಲರ್ಗಳ ಬೆವರಿಳಿಸಿದ ಎಲ್ಲಿಸ್ ಪೆರ್ರಿ

ಮಧ್ಯಮ ಕ್ರಮಾಂಕದಲ್ಲಿ ವಿಶ್ವ ದಾಖಲೆ ಬರೆದ ಶ್ರೇಯಸ್ ಅಯ್ಯರ್
Ranji Trophy 2025 final: ಇಂದಿನಿಂದ ರಣಜಿ ಟ್ರೋಫಿ ಫೈನಲ್ ಫೈಟ್

ಹೊನ್ನಾವರದಲ್ಲಿ ಗರಿಷ್ಠ ತಾಪಮಾನ, ಮೂರು ಜಿಲ್ಲೆಗಳಿಗೆ ಉಷ್ಣ ಅಲೆಯ ಎಚ್ಚರಿಕೆ

ಮಹಾಶಿವರಾತ್ರಿ: ಬೆಂಗಳೂರಿನ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ಸೂರ್ಯನ ವಿವಾಹ ಆದಾಗಿನಿಂದ ಜ್ಯೋತಿಕಾಗೆ ಸಂಕಷ್ಟ; ಎದುರಿಸಿದ ಕಷ್ಟಗಳೇನು?

ಕಳಪೆ ಔಷಧ ತಯಾರಕ ಕಂಪನಿಗಳಿಗೆ ಶಾಕ್: ಕಡಿಮೆ ಗುಣಮಟ್ಟದ ಔಷಧಗಳಿಗೆ ಕೋಕ್

ಶಿವರಾತ್ರಿಯ ಆಚರಣೆಯ ಮಹತ್ವ ಹಾಗೂ ಇದರ ಹಿಂದಿನ ರಹಸ್ಯ ತಿಳಿಯಿರಿ

Maha Shivratri Daily Horoscope: ಮಹಾಶಿವರಾತ್ರಿ, ಈ ದಿನದ ರಾಶಿ ಭವಿಷ್ಯ

ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ; ವಿಡಿಯೋ ವೈರಲ್

ಇಂಥ ಡ್ಯಾನ್ಸ್ ಮಾಡೋಕೆ ನಾಚಿಕೆ ಆಗಲ್ವಾ ಎಂದವರಿಗೆ ನಿವೇದಿತಾ ಗೌಡ ಉತ್ತರ

ಎಲ್ಲರೂ ಇಂಥ ಮನಸ್ಥಿತಿ ಹೊಂದಿದ್ದರೆ ತಂಟೆ-ತಗಾದೆ ಸೃಷ್ಟಿಯಾಗಲಾರವು

ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ

ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್

ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ

ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
