Hrithik Roshan: ತಲೆಗೂದಲಿನಿಂದ ಮುಖ ಮುಚ್ಚಿಕೊಂಡ ಸಬಾ; ಕೈಹಿಡಿದು ಕರೆದೊಯ್ದ ಹೃತಿಕ್- ರೂಮರ್ ಜೋಡಿಯ ಫೋಟೋ ವೈರಲ್

Saba Azad: ಬಾಲಿವುಡ್​ನ ಖ್ಯಾತ ನಟ ಹೃತಿಕ್ ರೋಷನ್ ಈಗ ನಟಿ ಸಬಾ ಆಜಾದ್ ಜತೆ ಸುತ್ತಾಡುತ್ತಿದ್ದಾರೆ. ಇದಕ್ಕೆ ಫೋಟೋಗಳು ಸಾಕ್ಷಿ ಒದಗಿಸಿವೆ. ಈ ವೇಳೆ ತಮ್ಮ ಗುರುತು ಮರೆಮಾಚಲು ಸಬಾ ತಲೆಗೂದಲಿನಿಂದ ಮುಖ ಮರೆಮಾಚಿದ್ದಾರೆ. ಹೃತಿಕ್ ಕೈಹಿಡಿದು ಗೆಳತಿಯನ್ನು ಕರೆದೊಯ್ದಿದ್ದಾರೆ. ರೂಮರ್ ಜೋಡಿಯ ಈ ಚಿತ್ರಗಳು ವೈರಲ್ ಆಗಿವೆ.

| Updated By: shivaprasad.hs

Updated on: Feb 05, 2022 | 11:26 AM

ಬಾಲಿವುಡ್ ನಟ ಹೃತಿಕ್ ರೋಷನ್ ಇದೀಗ ಯುವ ನಟಿ ಸಬಾ ಆಜಾದ್ ಜತೆ ಸುತ್ತಾಡುತ್ತಿರುವುದು ಗುಟ್ಟಾಗಿಯೇನೂ ಉಳಿದಿಲ್ಲ. ಆದರೆ ಇದುವರೆಗೆ ಈರ್ವರೂ ಈಬಗ್ಗೆ ತುಟಿಕ್-ಪಿಟಿಕ್ ಎಂದಿಲ್ಲ.

ಬಾಲಿವುಡ್ ನಟ ಹೃತಿಕ್ ರೋಷನ್ ಇದೀಗ ಯುವ ನಟಿ ಸಬಾ ಆಜಾದ್ ಜತೆ ಸುತ್ತಾಡುತ್ತಿರುವುದು ಗುಟ್ಟಾಗಿಯೇನೂ ಉಳಿದಿಲ್ಲ. ಆದರೆ ಇದುವರೆಗೆ ಈರ್ವರೂ ಈಬಗ್ಗೆ ತುಟಿಕ್-ಪಿಟಿಕ್ ಎಂದಿಲ್ಲ.

1 / 7
ಶುಕ್ರವಾರದಂದು ಈ ರೂಮರ್ ಜೋಡಿ ಮತ್ತೆ ಜತೆಯಾಗಿ ಕಾಣಿಸಿಕೊಂಡಿದ್ದಾರೆ.

ಶುಕ್ರವಾರದಂದು ಈ ರೂಮರ್ ಜೋಡಿ ಮತ್ತೆ ಜತೆಯಾಗಿ ಕಾಣಿಸಿಕೊಂಡಿದ್ದಾರೆ.

2 / 7
ಮುಂಬೈನ ಕೆಫೆಯೊಂದಕ್ಕೆ ಡಿನ್ನರ್ ಡೇಟ್​ಗೆ ಹೃತಿಕ್ ಹಾಗೂ ಸಬಾ ಆಜಾದ್ ತೆರಳಿದ್ದರು.

ಮುಂಬೈನ ಕೆಫೆಯೊಂದಕ್ಕೆ ಡಿನ್ನರ್ ಡೇಟ್​ಗೆ ಹೃತಿಕ್ ಹಾಗೂ ಸಬಾ ಆಜಾದ್ ತೆರಳಿದ್ದರು.

3 / 7
ಅಲ್ಲಿಂದ ಮರಳುವ ವೇಳೆಗೆ ಈರ್ವರೂ ಕ್ಯಾಮೆರಾಗಳಿಗೆ ಸೆರೆಯಾಗಿದ್ದಾರೆ.

ಅಲ್ಲಿಂದ ಮರಳುವ ವೇಳೆಗೆ ಈರ್ವರೂ ಕ್ಯಾಮೆರಾಗಳಿಗೆ ಸೆರೆಯಾಗಿದ್ದಾರೆ.

4 / 7
ಇದರಿಂದ ಕಸಿವಿಸಿಗೊಂಡ ಸಬಾ ತಮ್ಮ ತಲೆಗೂದಲಿನಿಂದ ಮುಖವನ್ನು ಮುಚ್ಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಗುರುತನ್ನು ಗುಪ್ತವಾಗಿಡಲು ಅವರು ಮುಂದಾಗಿದ್ದಾರೆ.

ಇದರಿಂದ ಕಸಿವಿಸಿಗೊಂಡ ಸಬಾ ತಮ್ಮ ತಲೆಗೂದಲಿನಿಂದ ಮುಖವನ್ನು ಮುಚ್ಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಗುರುತನ್ನು ಗುಪ್ತವಾಗಿಡಲು ಅವರು ಮುಂದಾಗಿದ್ದಾರೆ.

5 / 7
ಸಬಾ ಕೈಹಿಡಿದು ಹೃತಿಕ್ ಕರೆದೊಯ್ದಿದ್ದು ಕೂಡ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.

ಸಬಾ ಕೈಹಿಡಿದು ಹೃತಿಕ್ ಕರೆದೊಯ್ದಿದ್ದು ಕೂಡ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.

6 / 7
ಕೆಲ ದಿನಗಳ ಹಿಂದಷ್ಟೇ ಮೊದಲ ಬಾರಿಗೆ ಹೃತಿಕ್ ಹಾಗೂ ಸಬಾ ಜತೆಯಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೆ ಕಾಣಿಸಿಕೊಂಡಿದ್ದು, ಫೋಟೋಗಳು ವೈರಲ್ ಆಗಿವೆ.

ಕೆಲ ದಿನಗಳ ಹಿಂದಷ್ಟೇ ಮೊದಲ ಬಾರಿಗೆ ಹೃತಿಕ್ ಹಾಗೂ ಸಬಾ ಜತೆಯಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೆ ಕಾಣಿಸಿಕೊಂಡಿದ್ದು, ಫೋಟೋಗಳು ವೈರಲ್ ಆಗಿವೆ.

7 / 7
Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು