Hrithik Roshan: ತಲೆಗೂದಲಿನಿಂದ ಮುಖ ಮುಚ್ಚಿಕೊಂಡ ಸಬಾ; ಕೈಹಿಡಿದು ಕರೆದೊಯ್ದ ಹೃತಿಕ್- ರೂಮರ್ ಜೋಡಿಯ ಫೋಟೋ ವೈರಲ್

Saba Azad: ಬಾಲಿವುಡ್​ನ ಖ್ಯಾತ ನಟ ಹೃತಿಕ್ ರೋಷನ್ ಈಗ ನಟಿ ಸಬಾ ಆಜಾದ್ ಜತೆ ಸುತ್ತಾಡುತ್ತಿದ್ದಾರೆ. ಇದಕ್ಕೆ ಫೋಟೋಗಳು ಸಾಕ್ಷಿ ಒದಗಿಸಿವೆ. ಈ ವೇಳೆ ತಮ್ಮ ಗುರುತು ಮರೆಮಾಚಲು ಸಬಾ ತಲೆಗೂದಲಿನಿಂದ ಮುಖ ಮರೆಮಾಚಿದ್ದಾರೆ. ಹೃತಿಕ್ ಕೈಹಿಡಿದು ಗೆಳತಿಯನ್ನು ಕರೆದೊಯ್ದಿದ್ದಾರೆ. ರೂಮರ್ ಜೋಡಿಯ ಈ ಚಿತ್ರಗಳು ವೈರಲ್ ಆಗಿವೆ.

| Edited By: shivaprasad.hs

Updated on: Feb 05, 2022 | 11:26 AM

ಬಾಲಿವುಡ್ ನಟ ಹೃತಿಕ್ ರೋಷನ್ ಇದೀಗ ಯುವ ನಟಿ ಸಬಾ ಆಜಾದ್ ಜತೆ ಸುತ್ತಾಡುತ್ತಿರುವುದು ಗುಟ್ಟಾಗಿಯೇನೂ ಉಳಿದಿಲ್ಲ. ಆದರೆ ಇದುವರೆಗೆ ಈರ್ವರೂ ಈಬಗ್ಗೆ ತುಟಿಕ್-ಪಿಟಿಕ್ ಎಂದಿಲ್ಲ.

ಬಾಲಿವುಡ್ ನಟ ಹೃತಿಕ್ ರೋಷನ್ ಇದೀಗ ಯುವ ನಟಿ ಸಬಾ ಆಜಾದ್ ಜತೆ ಸುತ್ತಾಡುತ್ತಿರುವುದು ಗುಟ್ಟಾಗಿಯೇನೂ ಉಳಿದಿಲ್ಲ. ಆದರೆ ಇದುವರೆಗೆ ಈರ್ವರೂ ಈಬಗ್ಗೆ ತುಟಿಕ್-ಪಿಟಿಕ್ ಎಂದಿಲ್ಲ.

1 / 7
ಶುಕ್ರವಾರದಂದು ಈ ರೂಮರ್ ಜೋಡಿ ಮತ್ತೆ ಜತೆಯಾಗಿ ಕಾಣಿಸಿಕೊಂಡಿದ್ದಾರೆ.

ಶುಕ್ರವಾರದಂದು ಈ ರೂಮರ್ ಜೋಡಿ ಮತ್ತೆ ಜತೆಯಾಗಿ ಕಾಣಿಸಿಕೊಂಡಿದ್ದಾರೆ.

2 / 7
ಮುಂಬೈನ ಕೆಫೆಯೊಂದಕ್ಕೆ ಡಿನ್ನರ್ ಡೇಟ್​ಗೆ ಹೃತಿಕ್ ಹಾಗೂ ಸಬಾ ಆಜಾದ್ ತೆರಳಿದ್ದರು.

ಮುಂಬೈನ ಕೆಫೆಯೊಂದಕ್ಕೆ ಡಿನ್ನರ್ ಡೇಟ್​ಗೆ ಹೃತಿಕ್ ಹಾಗೂ ಸಬಾ ಆಜಾದ್ ತೆರಳಿದ್ದರು.

3 / 7
ಅಲ್ಲಿಂದ ಮರಳುವ ವೇಳೆಗೆ ಈರ್ವರೂ ಕ್ಯಾಮೆರಾಗಳಿಗೆ ಸೆರೆಯಾಗಿದ್ದಾರೆ.

ಅಲ್ಲಿಂದ ಮರಳುವ ವೇಳೆಗೆ ಈರ್ವರೂ ಕ್ಯಾಮೆರಾಗಳಿಗೆ ಸೆರೆಯಾಗಿದ್ದಾರೆ.

4 / 7
ಇದರಿಂದ ಕಸಿವಿಸಿಗೊಂಡ ಸಬಾ ತಮ್ಮ ತಲೆಗೂದಲಿನಿಂದ ಮುಖವನ್ನು ಮುಚ್ಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಗುರುತನ್ನು ಗುಪ್ತವಾಗಿಡಲು ಅವರು ಮುಂದಾಗಿದ್ದಾರೆ.

ಇದರಿಂದ ಕಸಿವಿಸಿಗೊಂಡ ಸಬಾ ತಮ್ಮ ತಲೆಗೂದಲಿನಿಂದ ಮುಖವನ್ನು ಮುಚ್ಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಗುರುತನ್ನು ಗುಪ್ತವಾಗಿಡಲು ಅವರು ಮುಂದಾಗಿದ್ದಾರೆ.

5 / 7
ಸಬಾ ಕೈಹಿಡಿದು ಹೃತಿಕ್ ಕರೆದೊಯ್ದಿದ್ದು ಕೂಡ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.

ಸಬಾ ಕೈಹಿಡಿದು ಹೃತಿಕ್ ಕರೆದೊಯ್ದಿದ್ದು ಕೂಡ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.

6 / 7
ಕೆಲ ದಿನಗಳ ಹಿಂದಷ್ಟೇ ಮೊದಲ ಬಾರಿಗೆ ಹೃತಿಕ್ ಹಾಗೂ ಸಬಾ ಜತೆಯಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೆ ಕಾಣಿಸಿಕೊಂಡಿದ್ದು, ಫೋಟೋಗಳು ವೈರಲ್ ಆಗಿವೆ.

ಕೆಲ ದಿನಗಳ ಹಿಂದಷ್ಟೇ ಮೊದಲ ಬಾರಿಗೆ ಹೃತಿಕ್ ಹಾಗೂ ಸಬಾ ಜತೆಯಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೆ ಕಾಣಿಸಿಕೊಂಡಿದ್ದು, ಫೋಟೋಗಳು ವೈರಲ್ ಆಗಿವೆ.

7 / 7
Follow us
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ