AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಶಾರದಾ ಪೀಠದ ಪೀಠಾಧಿಪತಿಯಾಗಿ ಸದಾನಂದ ಸರಸ್ವತಿ ಸ್ವಾಮೀಜಿಗೆ ಪಟ್ಟಾಭಿಷೇಕ: ಸಚಿವ ಸುಧಾಕರ್ ಭಾಗಿ

ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ ಶೃಂಗೇರಿ ಪೀಠದ ವಿಧುಶೇಖರ ಭಾರತೀಶ್ರೀಗಳು ಶಾಸ್ತ್ರೋಕ್ತವಾಗಿ ನಡೆಸಿಕೊಟ್ಟ ಪಟ್ಟಾಭಿಷೇಕ ಸಮಾರಂಭದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು

TV9 Web
| Edited By: |

Updated on:Oct 16, 2022 | 5:02 PM

Share
ಗುಜರಾತ್​​ನ ದ್ವಾರಕಾದಲ್ಲಿರೋ ಶ್ರೀ ಶಂಕರಾಚಾರ್ಯರ
 ಶಾರದಾ ಪೀಠಕ್ಕೆ ನೂತನ ಪೀಠಾಧಿಪತಿಯಾಗಿ 
ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ
 ನೆರವೇರಿತು.

ಗುಜರಾತ್​​ನ ದ್ವಾರಕಾದಲ್ಲಿರೋ ಶ್ರೀ ಶಂಕರಾಚಾರ್ಯರ ಶಾರದಾ ಪೀಠಕ್ಕೆ ನೂತನ ಪೀಠಾಧಿಪತಿಯಾಗಿ ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ ನೆರವೇರಿತು.

1 / 6
ನೂತನ ಪೀಠಾಧಿಪತಿಯಾಗಿ 
ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ 
ನೆರವೇರಿದ್ದು, 
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು.

ನೂತನ ಪೀಠಾಧಿಪತಿಯಾಗಿ ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ ನೆರವೇರಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು.

2 / 6
ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ 
ಶೃಂಗೇರಿ ಪೀಠದ ವಿಧುಶೇಖರ ಭಾರತೀ ಶ್ರೀಗಳು
 ಶಾಸ್ತ್ರೋಕ್ತವಾಗಿ ಪಟ್ಟಾಭಿಷೇಕ ನಡೆಸಿಕೊಟ್ಟರು.

ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ ಶೃಂಗೇರಿ ಪೀಠದ ವಿಧುಶೇಖರ ಭಾರತೀ ಶ್ರೀಗಳು ಶಾಸ್ತ್ರೋಕ್ತವಾಗಿ ಪಟ್ಟಾಭಿಷೇಕ ನಡೆಸಿಕೊಟ್ಟರು.

3 / 6
ಗುಜರಾತಿಗೆ ತೆರಳಿದ್ದ ಸಂದರ್ಭದಲ್ಲಿ 
ದ್ವಾರಕಾ ವನದಲ್ಲಿರುವ ಶ್ರೀ ನಾಗೇಶ್ವರ 
ಜ್ಯೋತಿರ್ಲಿಂಗಕ್ಕೆ ಪೂಜೆ ಸಲ್ಲಿಸಿದರು.

ಗುಜರಾತಿಗೆ ತೆರಳಿದ್ದ ಸಂದರ್ಭದಲ್ಲಿ ದ್ವಾರಕಾ ವನದಲ್ಲಿರುವ ಶ್ರೀ ನಾಗೇಶ್ವರ ಜ್ಯೋತಿರ್ಲಿಂಗಕ್ಕೆ ಪೂಜೆ ಸಲ್ಲಿಸಿದರು.

4 / 6
ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ 
ಸ್ವಾಮೀಗಳ ಆಶೀರ್ವಾದದೊಂದಿಗೆ ಶ್ರೀ ವಿಧುಶೇಖರ 
ಭಾರತಿ ಶ್ರೀಗಳು ನಡೆಸಿಕೊಟ್ಟ ಶಾಸ್ತ್ರೋಕ್ತ 
ಪಟ್ಟಾಭಿಷೇಕವನ್ನು ನೋಡುವ ಭಾಗ್ಯ ಸಿಕ್ಕಿದ್ದು ನನ್ನ
 ಪೂರ್ವ ಜನ್ಮದ ಸುಕೃತ ಎಂದು ಹೇಳಿದರು.

ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಗಳ ಆಶೀರ್ವಾದದೊಂದಿಗೆ ಶ್ರೀ ವಿಧುಶೇಖರ ಭಾರತಿ ಶ್ರೀಗಳು ನಡೆಸಿಕೊಟ್ಟ ಶಾಸ್ತ್ರೋಕ್ತ ಪಟ್ಟಾಭಿಷೇಕವನ್ನು ನೋಡುವ ಭಾಗ್ಯ ಸಿಕ್ಕಿದ್ದು ನನ್ನ ಪೂರ್ವ ಜನ್ಮದ ಸುಕೃತ ಎಂದು ಹೇಳಿದರು.

5 / 6
ಇನ್ನು ಪಟ್ಟಾಭಿಷೇಕದಲ್ಲಿ ಭಾಗಿಯಾಗಿ 
ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು.

ಇನ್ನು ಪಟ್ಟಾಭಿಷೇಕದಲ್ಲಿ ಭಾಗಿಯಾಗಿ ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು.

6 / 6

Published On - 4:54 pm, Sun, 16 October 22

Web contact
Web contact

TV9 Kannada

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ