AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಶಾರದಾ ಪೀಠದ ಪೀಠಾಧಿಪತಿಯಾಗಿ ಸದಾನಂದ ಸರಸ್ವತಿ ಸ್ವಾಮೀಜಿಗೆ ಪಟ್ಟಾಭಿಷೇಕ: ಸಚಿವ ಸುಧಾಕರ್ ಭಾಗಿ

ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ ಶೃಂಗೇರಿ ಪೀಠದ ವಿಧುಶೇಖರ ಭಾರತೀಶ್ರೀಗಳು ಶಾಸ್ತ್ರೋಕ್ತವಾಗಿ ನಡೆಸಿಕೊಟ್ಟ ಪಟ್ಟಾಭಿಷೇಕ ಸಮಾರಂಭದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Oct 16, 2022 | 5:02 PM

Share
ಗುಜರಾತ್​​ನ ದ್ವಾರಕಾದಲ್ಲಿರೋ ಶ್ರೀ ಶಂಕರಾಚಾರ್ಯರ
 ಶಾರದಾ ಪೀಠಕ್ಕೆ ನೂತನ ಪೀಠಾಧಿಪತಿಯಾಗಿ 
ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ
 ನೆರವೇರಿತು.

ಗುಜರಾತ್​​ನ ದ್ವಾರಕಾದಲ್ಲಿರೋ ಶ್ರೀ ಶಂಕರಾಚಾರ್ಯರ ಶಾರದಾ ಪೀಠಕ್ಕೆ ನೂತನ ಪೀಠಾಧಿಪತಿಯಾಗಿ ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ ನೆರವೇರಿತು.

1 / 6
ನೂತನ ಪೀಠಾಧಿಪತಿಯಾಗಿ 
ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ 
ನೆರವೇರಿದ್ದು, 
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು.

ನೂತನ ಪೀಠಾಧಿಪತಿಯಾಗಿ ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ ನೆರವೇರಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು.

2 / 6
ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ 
ಶೃಂಗೇರಿ ಪೀಠದ ವಿಧುಶೇಖರ ಭಾರತೀ ಶ್ರೀಗಳು
 ಶಾಸ್ತ್ರೋಕ್ತವಾಗಿ ಪಟ್ಟಾಭಿಷೇಕ ನಡೆಸಿಕೊಟ್ಟರು.

ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ ಶೃಂಗೇರಿ ಪೀಠದ ವಿಧುಶೇಖರ ಭಾರತೀ ಶ್ರೀಗಳು ಶಾಸ್ತ್ರೋಕ್ತವಾಗಿ ಪಟ್ಟಾಭಿಷೇಕ ನಡೆಸಿಕೊಟ್ಟರು.

3 / 6
ಗುಜರಾತಿಗೆ ತೆರಳಿದ್ದ ಸಂದರ್ಭದಲ್ಲಿ 
ದ್ವಾರಕಾ ವನದಲ್ಲಿರುವ ಶ್ರೀ ನಾಗೇಶ್ವರ 
ಜ್ಯೋತಿರ್ಲಿಂಗಕ್ಕೆ ಪೂಜೆ ಸಲ್ಲಿಸಿದರು.

ಗುಜರಾತಿಗೆ ತೆರಳಿದ್ದ ಸಂದರ್ಭದಲ್ಲಿ ದ್ವಾರಕಾ ವನದಲ್ಲಿರುವ ಶ್ರೀ ನಾಗೇಶ್ವರ ಜ್ಯೋತಿರ್ಲಿಂಗಕ್ಕೆ ಪೂಜೆ ಸಲ್ಲಿಸಿದರು.

4 / 6
ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ 
ಸ್ವಾಮೀಗಳ ಆಶೀರ್ವಾದದೊಂದಿಗೆ ಶ್ರೀ ವಿಧುಶೇಖರ 
ಭಾರತಿ ಶ್ರೀಗಳು ನಡೆಸಿಕೊಟ್ಟ ಶಾಸ್ತ್ರೋಕ್ತ 
ಪಟ್ಟಾಭಿಷೇಕವನ್ನು ನೋಡುವ ಭಾಗ್ಯ ಸಿಕ್ಕಿದ್ದು ನನ್ನ
 ಪೂರ್ವ ಜನ್ಮದ ಸುಕೃತ ಎಂದು ಹೇಳಿದರು.

ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಗಳ ಆಶೀರ್ವಾದದೊಂದಿಗೆ ಶ್ರೀ ವಿಧುಶೇಖರ ಭಾರತಿ ಶ್ರೀಗಳು ನಡೆಸಿಕೊಟ್ಟ ಶಾಸ್ತ್ರೋಕ್ತ ಪಟ್ಟಾಭಿಷೇಕವನ್ನು ನೋಡುವ ಭಾಗ್ಯ ಸಿಕ್ಕಿದ್ದು ನನ್ನ ಪೂರ್ವ ಜನ್ಮದ ಸುಕೃತ ಎಂದು ಹೇಳಿದರು.

5 / 6
ಇನ್ನು ಪಟ್ಟಾಭಿಷೇಕದಲ್ಲಿ ಭಾಗಿಯಾಗಿ 
ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು.

ಇನ್ನು ಪಟ್ಟಾಭಿಷೇಕದಲ್ಲಿ ಭಾಗಿಯಾಗಿ ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು.

6 / 6

Published On - 4:54 pm, Sun, 16 October 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್