AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಶಾರದಾ ಪೀಠದ ಪೀಠಾಧಿಪತಿಯಾಗಿ ಸದಾನಂದ ಸರಸ್ವತಿ ಸ್ವಾಮೀಜಿಗೆ ಪಟ್ಟಾಭಿಷೇಕ: ಸಚಿವ ಸುಧಾಕರ್ ಭಾಗಿ

ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ ಶೃಂಗೇರಿ ಪೀಠದ ವಿಧುಶೇಖರ ಭಾರತೀಶ್ರೀಗಳು ಶಾಸ್ತ್ರೋಕ್ತವಾಗಿ ನಡೆಸಿಕೊಟ್ಟ ಪಟ್ಟಾಭಿಷೇಕ ಸಮಾರಂಭದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು

TV9 Web
| Edited By: |

Updated on:Oct 16, 2022 | 5:02 PM

Share
ಗುಜರಾತ್​​ನ ದ್ವಾರಕಾದಲ್ಲಿರೋ ಶ್ರೀ ಶಂಕರಾಚಾರ್ಯರ
 ಶಾರದಾ ಪೀಠಕ್ಕೆ ನೂತನ ಪೀಠಾಧಿಪತಿಯಾಗಿ 
ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ
 ನೆರವೇರಿತು.

ಗುಜರಾತ್​​ನ ದ್ವಾರಕಾದಲ್ಲಿರೋ ಶ್ರೀ ಶಂಕರಾಚಾರ್ಯರ ಶಾರದಾ ಪೀಠಕ್ಕೆ ನೂತನ ಪೀಠಾಧಿಪತಿಯಾಗಿ ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ ನೆರವೇರಿತು.

1 / 6
ನೂತನ ಪೀಠಾಧಿಪತಿಯಾಗಿ 
ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ 
ನೆರವೇರಿದ್ದು, 
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು.

ನೂತನ ಪೀಠಾಧಿಪತಿಯಾಗಿ ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ ನೆರವೇರಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು.

2 / 6
ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ 
ಶೃಂಗೇರಿ ಪೀಠದ ವಿಧುಶೇಖರ ಭಾರತೀ ಶ್ರೀಗಳು
 ಶಾಸ್ತ್ರೋಕ್ತವಾಗಿ ಪಟ್ಟಾಭಿಷೇಕ ನಡೆಸಿಕೊಟ್ಟರು.

ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ ಶೃಂಗೇರಿ ಪೀಠದ ವಿಧುಶೇಖರ ಭಾರತೀ ಶ್ರೀಗಳು ಶಾಸ್ತ್ರೋಕ್ತವಾಗಿ ಪಟ್ಟಾಭಿಷೇಕ ನಡೆಸಿಕೊಟ್ಟರು.

3 / 6
ಗುಜರಾತಿಗೆ ತೆರಳಿದ್ದ ಸಂದರ್ಭದಲ್ಲಿ 
ದ್ವಾರಕಾ ವನದಲ್ಲಿರುವ ಶ್ರೀ ನಾಗೇಶ್ವರ 
ಜ್ಯೋತಿರ್ಲಿಂಗಕ್ಕೆ ಪೂಜೆ ಸಲ್ಲಿಸಿದರು.

ಗುಜರಾತಿಗೆ ತೆರಳಿದ್ದ ಸಂದರ್ಭದಲ್ಲಿ ದ್ವಾರಕಾ ವನದಲ್ಲಿರುವ ಶ್ರೀ ನಾಗೇಶ್ವರ ಜ್ಯೋತಿರ್ಲಿಂಗಕ್ಕೆ ಪೂಜೆ ಸಲ್ಲಿಸಿದರು.

4 / 6
ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ 
ಸ್ವಾಮೀಗಳ ಆಶೀರ್ವಾದದೊಂದಿಗೆ ಶ್ರೀ ವಿಧುಶೇಖರ 
ಭಾರತಿ ಶ್ರೀಗಳು ನಡೆಸಿಕೊಟ್ಟ ಶಾಸ್ತ್ರೋಕ್ತ 
ಪಟ್ಟಾಭಿಷೇಕವನ್ನು ನೋಡುವ ಭಾಗ್ಯ ಸಿಕ್ಕಿದ್ದು ನನ್ನ
 ಪೂರ್ವ ಜನ್ಮದ ಸುಕೃತ ಎಂದು ಹೇಳಿದರು.

ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಗಳ ಆಶೀರ್ವಾದದೊಂದಿಗೆ ಶ್ರೀ ವಿಧುಶೇಖರ ಭಾರತಿ ಶ್ರೀಗಳು ನಡೆಸಿಕೊಟ್ಟ ಶಾಸ್ತ್ರೋಕ್ತ ಪಟ್ಟಾಭಿಷೇಕವನ್ನು ನೋಡುವ ಭಾಗ್ಯ ಸಿಕ್ಕಿದ್ದು ನನ್ನ ಪೂರ್ವ ಜನ್ಮದ ಸುಕೃತ ಎಂದು ಹೇಳಿದರು.

5 / 6
ಇನ್ನು ಪಟ್ಟಾಭಿಷೇಕದಲ್ಲಿ ಭಾಗಿಯಾಗಿ 
ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು.

ಇನ್ನು ಪಟ್ಟಾಭಿಷೇಕದಲ್ಲಿ ಭಾಗಿಯಾಗಿ ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು.

6 / 6

Published On - 4:54 pm, Sun, 16 October 22

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್