AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಶಾರದಾ ಪೀಠದ ಪೀಠಾಧಿಪತಿಯಾಗಿ ಸದಾನಂದ ಸರಸ್ವತಿ ಸ್ವಾಮೀಜಿಗೆ ಪಟ್ಟಾಭಿಷೇಕ: ಸಚಿವ ಸುಧಾಕರ್ ಭಾಗಿ

ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ ಶೃಂಗೇರಿ ಪೀಠದ ವಿಧುಶೇಖರ ಭಾರತೀಶ್ರೀಗಳು ಶಾಸ್ತ್ರೋಕ್ತವಾಗಿ ನಡೆಸಿಕೊಟ್ಟ ಪಟ್ಟಾಭಿಷೇಕ ಸಮಾರಂಭದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು

TV9 Web
| Edited By: |

Updated on:Oct 16, 2022 | 5:02 PM

Share
ಗುಜರಾತ್​​ನ ದ್ವಾರಕಾದಲ್ಲಿರೋ ಶ್ರೀ ಶಂಕರಾಚಾರ್ಯರ
 ಶಾರದಾ ಪೀಠಕ್ಕೆ ನೂತನ ಪೀಠಾಧಿಪತಿಯಾಗಿ 
ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ
 ನೆರವೇರಿತು.

ಗುಜರಾತ್​​ನ ದ್ವಾರಕಾದಲ್ಲಿರೋ ಶ್ರೀ ಶಂಕರಾಚಾರ್ಯರ ಶಾರದಾ ಪೀಠಕ್ಕೆ ನೂತನ ಪೀಠಾಧಿಪತಿಯಾಗಿ ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ ನೆರವೇರಿತು.

1 / 6
ನೂತನ ಪೀಠಾಧಿಪತಿಯಾಗಿ 
ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ 
ನೆರವೇರಿದ್ದು, 
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು.

ನೂತನ ಪೀಠಾಧಿಪತಿಯಾಗಿ ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ ನೆರವೇರಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು.

2 / 6
ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ 
ಶೃಂಗೇರಿ ಪೀಠದ ವಿಧುಶೇಖರ ಭಾರತೀ ಶ್ರೀಗಳು
 ಶಾಸ್ತ್ರೋಕ್ತವಾಗಿ ಪಟ್ಟಾಭಿಷೇಕ ನಡೆಸಿಕೊಟ್ಟರು.

ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ ಶೃಂಗೇರಿ ಪೀಠದ ವಿಧುಶೇಖರ ಭಾರತೀ ಶ್ರೀಗಳು ಶಾಸ್ತ್ರೋಕ್ತವಾಗಿ ಪಟ್ಟಾಭಿಷೇಕ ನಡೆಸಿಕೊಟ್ಟರು.

3 / 6
ಗುಜರಾತಿಗೆ ತೆರಳಿದ್ದ ಸಂದರ್ಭದಲ್ಲಿ 
ದ್ವಾರಕಾ ವನದಲ್ಲಿರುವ ಶ್ರೀ ನಾಗೇಶ್ವರ 
ಜ್ಯೋತಿರ್ಲಿಂಗಕ್ಕೆ ಪೂಜೆ ಸಲ್ಲಿಸಿದರು.

ಗುಜರಾತಿಗೆ ತೆರಳಿದ್ದ ಸಂದರ್ಭದಲ್ಲಿ ದ್ವಾರಕಾ ವನದಲ್ಲಿರುವ ಶ್ರೀ ನಾಗೇಶ್ವರ ಜ್ಯೋತಿರ್ಲಿಂಗಕ್ಕೆ ಪೂಜೆ ಸಲ್ಲಿಸಿದರು.

4 / 6
ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ 
ಸ್ವಾಮೀಗಳ ಆಶೀರ್ವಾದದೊಂದಿಗೆ ಶ್ರೀ ವಿಧುಶೇಖರ 
ಭಾರತಿ ಶ್ರೀಗಳು ನಡೆಸಿಕೊಟ್ಟ ಶಾಸ್ತ್ರೋಕ್ತ 
ಪಟ್ಟಾಭಿಷೇಕವನ್ನು ನೋಡುವ ಭಾಗ್ಯ ಸಿಕ್ಕಿದ್ದು ನನ್ನ
 ಪೂರ್ವ ಜನ್ಮದ ಸುಕೃತ ಎಂದು ಹೇಳಿದರು.

ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಗಳ ಆಶೀರ್ವಾದದೊಂದಿಗೆ ಶ್ರೀ ವಿಧುಶೇಖರ ಭಾರತಿ ಶ್ರೀಗಳು ನಡೆಸಿಕೊಟ್ಟ ಶಾಸ್ತ್ರೋಕ್ತ ಪಟ್ಟಾಭಿಷೇಕವನ್ನು ನೋಡುವ ಭಾಗ್ಯ ಸಿಕ್ಕಿದ್ದು ನನ್ನ ಪೂರ್ವ ಜನ್ಮದ ಸುಕೃತ ಎಂದು ಹೇಳಿದರು.

5 / 6
ಇನ್ನು ಪಟ್ಟಾಭಿಷೇಕದಲ್ಲಿ ಭಾಗಿಯಾಗಿ 
ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು.

ಇನ್ನು ಪಟ್ಟಾಭಿಷೇಕದಲ್ಲಿ ಭಾಗಿಯಾಗಿ ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು.

6 / 6

Published On - 4:54 pm, Sun, 16 October 22

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್