AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರವ ಡಾಕ್ಟರೇಟ್ ಪಡೆದ ಸಾಧು ಕೋಕಿಲ; ಸಾಧು ನಹೀ ಡಾಕ್ಟರ್ ಸಾಧು ಬೋಲೋ

ಹಾಸ್ಯ ನಟನಾಗಿ ಮಾತ್ರವಲ್ಲದೇ ಸಂಗೀತ ಕ್ಷೇತ್ರದಲ್ಲಿ ಕೂಡ ಸಾಧು ಕೋಕಿಲ ಅವರು ಗಮನ ಸೆಳೆದಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗಿದೆ. ಈ ಗೌರವ ಸಿಕ್ಕಿರುವುದಕ್ಕೆ ಸೋಧು ಕೋಕಿಲ ಅವರಿಗೆ ಬಹಳ ಹೆಮ್ಮೆ ಮತ್ತು ಸಂತಸ ಆಗಿದೆ. ಅಭಿಮಾನಿಗಳಿಗೆ ಫೋಟೋಗಳ ಜೊತೆಯಲ್ಲಿ ಅವರು ಈ ಗುಡ್​ ನ್ಯೂಸ್ ನೀಡಿದ್ದಾರೆ.

ಮದನ್​ ಕುಮಾರ್​
| Edited By: |

Updated on:Jan 24, 2025 | 1:23 PM

Share
ಸಾಧು ಕೋಕಿಲ ಅವರು ಈಗ ಡಾಕ್ಟರ್ ಸಾಧು ಕೋಕಿಲ. ಗೌರವ ಡಾಕ್ಟರೇಟ್​ ಪಡೆದಿರುವ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ನಟನಾಗಿ, ಸಂಗೀತ ನಿರ್ದೇಶಕನಾಗಿ ಸಾಧು ಕೋಕಿಲ ಅವರು ಹಲವು ವರ್ಷಗಳ ಕಾಲ ಕಲಾ ಸೇವೆ ಮಾಡಿದ್ದಾರೆ.

ಸಾಧು ಕೋಕಿಲ ಅವರು ಈಗ ಡಾಕ್ಟರ್ ಸಾಧು ಕೋಕಿಲ. ಗೌರವ ಡಾಕ್ಟರೇಟ್​ ಪಡೆದಿರುವ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ನಟನಾಗಿ, ಸಂಗೀತ ನಿರ್ದೇಶಕನಾಗಿ ಸಾಧು ಕೋಕಿಲ ಅವರು ಹಲವು ವರ್ಷಗಳ ಕಾಲ ಕಲಾ ಸೇವೆ ಮಾಡಿದ್ದಾರೆ.

1 / 5
‘ಸಂಗೀತ ಕ್ಷೇತ್ರದಲ್ಲಿನ ನನ್ನ ಸಾಧನೆ, ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು‌ ಪ್ರದರ್ಶಕ ಕಲೆಗಳ‌ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನನ್ನ ಧನ್ಯವಾದಗಳು’ ಎಂದು ಸಾಧು ಕೋಕಿಲ ಹೇಳಿದ್ದಾರೆ.

‘ಸಂಗೀತ ಕ್ಷೇತ್ರದಲ್ಲಿನ ನನ್ನ ಸಾಧನೆ, ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು‌ ಪ್ರದರ್ಶಕ ಕಲೆಗಳ‌ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನನ್ನ ಧನ್ಯವಾದಗಳು’ ಎಂದು ಸಾಧು ಕೋಕಿಲ ಹೇಳಿದ್ದಾರೆ.

2 / 5
‘ಸಂಗೀತ ಕ್ಷೇತ್ರದಲ್ಲಿನ ನನ್ನ ಸಾಧನೆ, ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು‌ ಪ್ರದರ್ಶಕ ಕಲೆಗಳ‌ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನನ್ನ ಧನ್ಯವಾದಗಳು’ ಎಂದು ಸಾಧು ಕೋಕಿಲ ಹೇಳಿದ್ದಾರೆ.

‘ಈ ನನ್ನ ಸಂಗೀತ ಪಯಣದಲ್ಲಿ ಬೆಂಬಲವಾಗಿ ನಿಂತ ಎಲ್ಲ ಸಂಗೀತ ಪ್ರೇಮಿಗಳು ಮತ್ತು ಹಿತೈಷಿಗಳಿಗೆ ನನ್ನ ಅನಂತಾನಂತ ವಂದನೆಗಳು’ ಎಂಬ ಕ್ಯಾಪ್ಷನ್​ ಜೊತೆಗೆ ಸಾಧು ಕೋಕಿಲ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 5
ಗೌರವ ಡಾಕ್ಟರೇಟ್ ಪಡೆದಿರುವ ಬಗ್ಗೆ ಸಾಧು ಕೋಕಿಲ ಅವರಿಗೆ ತುಂಬ ಹೆಮ್ಮೆ ಇದೆ. ಹಾಗಾಗಿ ಅವರು ‘ಸಾಧು ನಹಿ ಡಾಕ್ಟರ್ ಸಾಧು ಬೋಲೋ’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಅಭಿಮಾನಿಗಳು ಅಭಿನಂದನೆ ತಿಳಿಸಿದ್ದಾರೆ.

ಗೌರವ ಡಾಕ್ಟರೇಟ್ ಪಡೆದಿರುವ ಬಗ್ಗೆ ಸಾಧು ಕೋಕಿಲ ಅವರಿಗೆ ತುಂಬ ಹೆಮ್ಮೆ ಇದೆ. ಹಾಗಾಗಿ ಅವರು ‘ಸಾಧು ನಹಿ ಡಾಕ್ಟರ್ ಸಾಧು ಬೋಲೋ’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಅಭಿಮಾನಿಗಳು ಅಭಿನಂದನೆ ತಿಳಿಸಿದ್ದಾರೆ.

4 / 5
ಹಲವು ವರ್ಷಗಳಿಂದ ಸಾಧು ಕೋಕಿಲ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಟನಾಗಿ, ಡೈರೆಕ್ಟರ್ ಆಗಿ, ಸಂಗೀತ ನಿರ್ದೇಶಕನಾಗಿ, ಗಾಯಕನಾಗಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರಿಗೆ ಇರುವ ಅಭಿಮಾನಿ ಬಳಗ ಕೂಡ ತುಂಬ ದೊಡ್ಡದು.

ಹಲವು ವರ್ಷಗಳಿಂದ ಸಾಧು ಕೋಕಿಲ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಟನಾಗಿ, ಡೈರೆಕ್ಟರ್ ಆಗಿ, ಸಂಗೀತ ನಿರ್ದೇಶಕನಾಗಿ, ಗಾಯಕನಾಗಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರಿಗೆ ಇರುವ ಅಭಿಮಾನಿ ಬಳಗ ಕೂಡ ತುಂಬ ದೊಡ್ಡದು.

5 / 5

Published On - 6:45 pm, Sun, 19 January 25

ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು