- Kannada News Photo gallery Sagar: Inauguration of tree, stone carving training for the year 2022 23 of Shilp Gurukul
ಸಾಗರ: ಶಿಲ್ಪ ಗುರುಕುಲದ 2022-23 ಸಾಲಿನ ಮರ, ಕಲ್ಲು ಕೆತ್ತನೆ ತರಬೇತಿ ಉದ್ಘಾಟನೆ
2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ಎಂಎಲ್ಎ ಹರತಾಳು ಹಾಲಪ್ಪ ನಿನ್ನೆ ಉದ್ಘಾಟನೆ ಮಾಡಿದರು.
Updated on:Nov 07, 2022 | 9:01 PM
Share

ಸಾಗರದ ಶಿಲ್ಪ ಗುರುಕುಲದಲ್ಲಿ 2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ನಿನ್ನೆ (ನ.06) ಎಂಎಲ್ಎ ಹರತಾಳು ಹಾಲಪ್ಪ ಉದ್ಘಾಟನೆ ಮಾಡಿದರು.

ಕರ್ನಾಟಕದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಬಂದಿದ್ದು, ಮೊಟ್ಟ ಮೊದಲ ಬಾರಿಗೆ ಇಬ್ಬರು ದಿವ್ಯ ಚೇತನರನ್ನು ತರಬೇತಿಗೆ ದಾಖಲು ಮಾಡಿಕೊಳ್ಳಲಾಗಿದೆ.

ಕರಕುಶಲ ನಿಗಮದ ಒಟ್ಟು 20 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ತರಬೇತಿ, ಊಟ, ವಸತಿ, ಸಲಕರಣೆಗಳು, ಶೈಕ್ಷಣಿಕ ಪ್ರವಾಸ ಎಲ್ಲವೂ ಉಚಿತವಿದ್ದು, ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಜಾಹೀರಾತಿನ ಮೂಲಕ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಐಪಿಎಸ್ ಡಿ. ರೂಪಾ ಅವರಿಗೆ ವಿಶೇಷ ಬಹುಮಾನ ನೀಡಲಾಯಿತು.

ಕರ್ನಾಟಕ ಕರಕುಶಲ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ, ಕೈಗಾರಿಕಾ ಇಲಾಖೆಯ ಜಂಟಿ ಹಾಗೂ ಉಪ ನಿರ್ದೇಶಕರು, ಕೌನ್ಸಿಲರ್ ಶಂಕರ್ ಉಪಸ್ಥಿತರಿದ್ದರು.
Published On - 8:59 pm, Mon, 7 November 22
Related Photo Gallery
Weekly Horoscope: ಜುಲೈ 14ರಿಂದ 20 ರವರೆಗಿನ ವಾರ ಭವಿಷ್ಯ

Daily Devotional: ಚಿಕ್ಕ ಮಕ್ಕಳಿಗೆ ಯಾಕೆ ಹೊಡೆಯಬಾರದು?

Daily horoscope: ಈ ರಾಶಿಯವರು ಅಪರಿಚಿತರನ್ನು ನಂಬಿ ಮೋಸ ಹೋಗಬೇಕಾದೀತು

ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ

ಇಂಗ್ಲೆಂಡ್ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್

ಲಾರ್ಡ್ಸ್ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ

ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ

ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ

ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ

ಹರಿಪ್ರಸಾದ್ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
