- Kannada News Photo gallery Sagar: Inauguration of tree, stone carving training for the year 2022 23 of Shilp Gurukul
ಸಾಗರ: ಶಿಲ್ಪ ಗುರುಕುಲದ 2022-23 ಸಾಲಿನ ಮರ, ಕಲ್ಲು ಕೆತ್ತನೆ ತರಬೇತಿ ಉದ್ಘಾಟನೆ
2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ಎಂಎಲ್ಎ ಹರತಾಳು ಹಾಲಪ್ಪ ನಿನ್ನೆ ಉದ್ಘಾಟನೆ ಮಾಡಿದರು.
Updated on:Nov 07, 2022 | 9:01 PM
Share

ಸಾಗರದ ಶಿಲ್ಪ ಗುರುಕುಲದಲ್ಲಿ 2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ನಿನ್ನೆ (ನ.06) ಎಂಎಲ್ಎ ಹರತಾಳು ಹಾಲಪ್ಪ ಉದ್ಘಾಟನೆ ಮಾಡಿದರು.

ಕರ್ನಾಟಕದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಬಂದಿದ್ದು, ಮೊಟ್ಟ ಮೊದಲ ಬಾರಿಗೆ ಇಬ್ಬರು ದಿವ್ಯ ಚೇತನರನ್ನು ತರಬೇತಿಗೆ ದಾಖಲು ಮಾಡಿಕೊಳ್ಳಲಾಗಿದೆ.

ಕರಕುಶಲ ನಿಗಮದ ಒಟ್ಟು 20 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ತರಬೇತಿ, ಊಟ, ವಸತಿ, ಸಲಕರಣೆಗಳು, ಶೈಕ್ಷಣಿಕ ಪ್ರವಾಸ ಎಲ್ಲವೂ ಉಚಿತವಿದ್ದು, ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಜಾಹೀರಾತಿನ ಮೂಲಕ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಐಪಿಎಸ್ ಡಿ. ರೂಪಾ ಅವರಿಗೆ ವಿಶೇಷ ಬಹುಮಾನ ನೀಡಲಾಯಿತು.

ಕರ್ನಾಟಕ ಕರಕುಶಲ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ, ಕೈಗಾರಿಕಾ ಇಲಾಖೆಯ ಜಂಟಿ ಹಾಗೂ ಉಪ ನಿರ್ದೇಶಕರು, ಕೌನ್ಸಿಲರ್ ಶಂಕರ್ ಉಪಸ್ಥಿತರಿದ್ದರು.
Published On - 8:59 pm, Mon, 7 November 22

Web contact
TV9 Kannada
Read More
Related Photo Gallery
ಭೀಮಾ ನದಿ ತೀರದಲ್ಲಿ ಮತ್ತೆ ರಕ್ತಚರಿತ್ರೆ: 6 ಜನರ ಭೀಕರ ಕೊಲೆ!
96 ರನ್ಗಳಿಸಿ ಬಂದ ವೈಭವ್ನ ಗದರಿಸಿದ ರಿಯಾನ್ ಪರಾಗ್!
ಡಿ.ಕೆ ಶಿವಕುಮಾರ್ಗೆ ಒಳ್ಳೆಯದಾಗಲಿ ಎಂದು ದರ್ಗಾದಲ್ಲಿ ಪ್ರಾರ್ಥನೆ
CLP ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾಗಿದ್ದೇಕೆ ಡಿಕೆಶಿ?: ಕಾರಣ ಇಲ್ಲಿದೆ
ಮಳೆ ಅಬ್ಬರಕ್ಕೆ ಕುಸಿದ ಕಟ್ಟಡದ ಗೋಡೆ: 7 ಮಂದಿ ಬದುಕಿದ್ದೇ ಪವಾಡ!
ಈ ವ್ಯಕ್ತಿಯ ಡ್ಯಾನ್ಸ್ಗೆ ಮನಸೋತ ಆನೆ ಮಾಡಿದ್ದೇನು ನೋಡಿ
ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ದುರಂತ!
ಅಂಕೋಲಾ-ಯಲ್ಲಾಪುರ ಹೈವೇಲಿ ಬಸ್ ಪಲ್ಟಿ, ಓರ್ವ ಸಾವು: 21 ಮಂದಿಗೆ ಗಾಯ
ಡಿಕೆಶಿ ಸಿಎಂ ಆಗಲೆಂದು 3 ವರ್ಷದಿಂದ ಕ್ಷೌರ ಮಾಡದೆ ಹರಕೆ ಹೊತ್ತಿದ್ದ ಅಭಿಮಾನಿ
ತನ್ನ ಜೀವದ ಹಂಗು ತೊರೆದು ಪಕ್ಕದ ಮನೆಯ ಜಗಳ ರೆಕಾರ್ಡ್ ಮಾಡಿದ ವ್ಯಕ್ತಿ




