- Kannada News Photo gallery Sagar: Inauguration of tree, stone carving training for the year 2022 23 of Shilp Gurukul
ಸಾಗರ: ಶಿಲ್ಪ ಗುರುಕುಲದ 2022-23 ಸಾಲಿನ ಮರ, ಕಲ್ಲು ಕೆತ್ತನೆ ತರಬೇತಿ ಉದ್ಘಾಟನೆ
2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ಎಂಎಲ್ಎ ಹರತಾಳು ಹಾಲಪ್ಪ ನಿನ್ನೆ ಉದ್ಘಾಟನೆ ಮಾಡಿದರು.
Updated on:Nov 07, 2022 | 9:01 PM
Share

ಸಾಗರದ ಶಿಲ್ಪ ಗುರುಕುಲದಲ್ಲಿ 2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ನಿನ್ನೆ (ನ.06) ಎಂಎಲ್ಎ ಹರತಾಳು ಹಾಲಪ್ಪ ಉದ್ಘಾಟನೆ ಮಾಡಿದರು.

ಕರ್ನಾಟಕದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಬಂದಿದ್ದು, ಮೊಟ್ಟ ಮೊದಲ ಬಾರಿಗೆ ಇಬ್ಬರು ದಿವ್ಯ ಚೇತನರನ್ನು ತರಬೇತಿಗೆ ದಾಖಲು ಮಾಡಿಕೊಳ್ಳಲಾಗಿದೆ.

ಕರಕುಶಲ ನಿಗಮದ ಒಟ್ಟು 20 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ತರಬೇತಿ, ಊಟ, ವಸತಿ, ಸಲಕರಣೆಗಳು, ಶೈಕ್ಷಣಿಕ ಪ್ರವಾಸ ಎಲ್ಲವೂ ಉಚಿತವಿದ್ದು, ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಜಾಹೀರಾತಿನ ಮೂಲಕ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಐಪಿಎಸ್ ಡಿ. ರೂಪಾ ಅವರಿಗೆ ವಿಶೇಷ ಬಹುಮಾನ ನೀಡಲಾಯಿತು.

ಕರ್ನಾಟಕ ಕರಕುಶಲ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ, ಕೈಗಾರಿಕಾ ಇಲಾಖೆಯ ಜಂಟಿ ಹಾಗೂ ಉಪ ನಿರ್ದೇಶಕರು, ಕೌನ್ಸಿಲರ್ ಶಂಕರ್ ಉಪಸ್ಥಿತರಿದ್ದರು.
Published On - 8:59 pm, Mon, 7 November 22
Related Photo Gallery
ಕೋಟಾ ಶ್ರೀನಿವಾಸ್ ರಾವ್ ಕನ್ನಡದಲ್ಲಿ ನಟಿಸಿದ್ದ ಸಿನಿಮಾಗಳು ಯಾವುವು ಗೊತ್ತೆ?

ಉದ್ಯಾನವನಕ್ಕೆ ಭೇಟಿ ನೀಡಿದ ಮಹಿಳೆಯ ಕೆನ್ನೆಗೆ ಚುಂಬಿಸಿದ ಮರಿಯಾನೆ

ಕರ್ನಾಟಕದಲ್ಲಿಂದು ಒಂದೇ ದಿನ ಹಾರ್ಟ್ ಅಟ್ಯಾಕ್ ಗೆ 6 ಮಂದಿ ಬಲಿ!

ಗಾಳಿ ಆಂಜನೇಯಸ್ವಾಮಿ ದೇಗುಲ ವಾಪಸ್: ಕಂಡಿಷನ್ಸ್ ಅಪ್ಲೈ ಎಂದ ಸಚಿವ

NDA ಯಿಂದ ತರಬೇತಿ ಪೂರ್ಣಗೊಳಿಸಿದ ನಂತರ, ಅಧಿಕಾರಿಗಳು ಪಡೆಯುವ ಸಂಬಳ ಎಷ್ಟು?

ಸಾಕು ನಾಯಿಯನ್ನು ಅಮಾನವೀಯವಾಗಿ ಥಳಿಸಿದ ಮನೆಕೆಲಸದಾಕೆ

ಉದ್ಯಮಿಗೆ ಹೃದಯಾಘಾತ:ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

VIDEO: ಫ್ಲೈಯಿಂಗ್ ಫಿಲಿಪ್: ಇದಪ್ಪಾ ಕ್ಯಾಚ್ ಅಂದ್ರೆ..!

‘ಕೆಡಿ’ ಸಿನಿಮಾದಲ್ಲಿ ಸುದೀಪ್ ನಟಿಸ್ತಾರಾ? ಪ್ರೇಮ್ ಕೊಟ್ಟ ಉತ್ತರ ಏನು?

ವಿದ್ಯಾರ್ಥಿಯನ್ನು ಎಳೆದು ಕಪಾಳಮೋಕ್ಷ ಮಾಡಿದ ಐಎಎಸ್ ಅಧಿಕಾರಿ

ಬಾಲಕನ ಕುತ್ತಿಗೆಗೆ ಕಚ್ಚಿದ ಬೀದಿ ನಾಯಿ, ಆತನ ಸ್ಥಿತಿ ಯಾರಿಗೂ ಬೇಡ

VIDEO: ಉಫ್... ಹೀಗೂ ಕ್ಯಾಚ್ ಹಿಡೀತಾರಾ... ಅದ್ಭುತ ಅತ್ಯದ್ಭುತ

ಓಪನ್ ಆಗಿ ಹೇಳ್ತೀನಿ, ಏನು ಬೇಕಾದ್ರೂ ಟ್ರೋಲ್ ಮಾಡಿಕೊಳ್ಳಿ: ಜೋಗಿ ಪ್ರೇಮ್

ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರಿ ಅಗ್ನಿ ಅವಘಡ

ನಾಟಕ ಸಾಕು ಆಡ್ರೊ... ಇಂಗ್ಲೆಂಡ್ ಬ್ಯಾಟರ್ಗಳೊಂದಿಗೆ ಜಗಳಕ್ಕಿಳಿದ ಗಿಲ್
