- TV9 Kannada Photo gallery Sagar: Inauguration of tree, stone carving training for the year 2022-23 of Shilp Gurukul
ಸಾಗರ: ಶಿಲ್ಪ ಗುರುಕುಲದ 2022-23 ಸಾಲಿನ ಮರ, ಕಲ್ಲು ಕೆತ್ತನೆ ತರಬೇತಿ ಉದ್ಘಾಟನೆ
2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ಎಂಎಲ್ಎ ಹರತಾಳು ಹಾಲಪ್ಪ ನಿನ್ನೆ ಉದ್ಘಾಟನೆ ಮಾಡಿದರು.
Updated on:Nov 07, 2022 | 9:01 PM
Share

ಸಾಗರದ ಶಿಲ್ಪ ಗುರುಕುಲದಲ್ಲಿ 2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ನಿನ್ನೆ (ನ.06) ಎಂಎಲ್ಎ ಹರತಾಳು ಹಾಲಪ್ಪ ಉದ್ಘಾಟನೆ ಮಾಡಿದರು.
1 / 5

ಕರ್ನಾಟಕದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಬಂದಿದ್ದು, ಮೊಟ್ಟ ಮೊದಲ ಬಾರಿಗೆ ಇಬ್ಬರು ದಿವ್ಯ ಚೇತನರನ್ನು ತರಬೇತಿಗೆ ದಾಖಲು ಮಾಡಿಕೊಳ್ಳಲಾಗಿದೆ.
2 / 5

ಕರಕುಶಲ ನಿಗಮದ ಒಟ್ಟು 20 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ತರಬೇತಿ, ಊಟ, ವಸತಿ, ಸಲಕರಣೆಗಳು, ಶೈಕ್ಷಣಿಕ ಪ್ರವಾಸ ಎಲ್ಲವೂ ಉಚಿತವಿದ್ದು, ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಜಾಹೀರಾತಿನ ಮೂಲಕ ಮಾಡಲಾಗಿದೆ.
3 / 5

ಕಾರ್ಯಕ್ರಮದಲ್ಲಿ ಐಪಿಎಸ್ ಡಿ. ರೂಪಾ ಅವರಿಗೆ ವಿಶೇಷ ಬಹುಮಾನ ನೀಡಲಾಯಿತು.
4 / 5

ಕರ್ನಾಟಕ ಕರಕುಶಲ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ, ಕೈಗಾರಿಕಾ ಇಲಾಖೆಯ ಜಂಟಿ ಹಾಗೂ ಉಪ ನಿರ್ದೇಶಕರು, ಕೌನ್ಸಿಲರ್ ಶಂಕರ್ ಉಪಸ್ಥಿತರಿದ್ದರು.
5 / 5
Published On - 8:59 pm, Mon, 7 November 22
Related Photo Gallery
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್ ಸರ್ಕ್ಯೂಟ್ಗೆ ಸಿಲಿಂಡರ್ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ




