AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಗರ: ಶಿಲ್ಪ ಗುರುಕುಲದ 2022-23 ಸಾಲಿನ ಮರ, ಕಲ್ಲು ಕೆತ್ತನೆ ತರಬೇತಿ ಉದ್ಘಾಟನೆ

2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ಎಂಎಲ್ಎ ಹರತಾಳು ಹಾಲಪ್ಪ ನಿನ್ನೆ ಉದ್ಘಾಟನೆ ಮಾಡಿದರು.

TV9 Web
| Edited By: |

Updated on:Nov 07, 2022 | 9:01 PM

Share
ಸಾಗರದ ಶಿಲ್ಪ ಗುರುಕುಲದಲ್ಲಿ 2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು 
ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ನಿನ್ನೆ (ನ.06) ಎಂಎಲ್ಎ ಹರತಾಳು ಹಾಲಪ್ಪ ಉದ್ಘಾಟನೆ ಮಾಡಿದರು.

ಸಾಗರದ ಶಿಲ್ಪ ಗುರುಕುಲದಲ್ಲಿ 2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ನಿನ್ನೆ (ನ.06) ಎಂಎಲ್ಎ ಹರತಾಳು ಹಾಲಪ್ಪ ಉದ್ಘಾಟನೆ ಮಾಡಿದರು.

1 / 5
ಕರ್ನಾಟಕದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಬಂದಿದ್ದು, 
ಮೊಟ್ಟ ಮೊದಲ ಬಾರಿಗೆ ಇಬ್ಬರು ದಿವ್ಯ ಚೇತನರನ್ನು
ತರಬೇತಿಗೆ ದಾಖಲು ಮಾಡಿಕೊಳ್ಳಲಾಗಿದೆ.

ಕರ್ನಾಟಕದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಬಂದಿದ್ದು, ಮೊಟ್ಟ ಮೊದಲ ಬಾರಿಗೆ ಇಬ್ಬರು ದಿವ್ಯ ಚೇತನರನ್ನು ತರಬೇತಿಗೆ ದಾಖಲು ಮಾಡಿಕೊಳ್ಳಲಾಗಿದೆ.

2 / 5
ಕರಕುಶಲ ನಿಗಮದ ಒಟ್ಟು 20 ವಿದ್ಯಾರ್ಥಿಗಳು ಈ ಶಾಲೆಯಲ್ಲಿ 
ತರಬೇತಿ, ಊಟ, ವಸತಿ, ಸಲಕರಣೆಗಳು, ಶೈಕ್ಷಣಿಕ ಪ್ರವಾಸ 
ಎಲ್ಲವೂ ಉಚಿತವಿದ್ದು, ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ 
ಜಾಹೀರಾತಿನ ಮೂಲಕ ಮಾಡಲಾಗಿದೆ.

ಕರಕುಶಲ ನಿಗಮದ ಒಟ್ಟು 20 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ತರಬೇತಿ, ಊಟ, ವಸತಿ, ಸಲಕರಣೆಗಳು, ಶೈಕ್ಷಣಿಕ ಪ್ರವಾಸ ಎಲ್ಲವೂ ಉಚಿತವಿದ್ದು, ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಜಾಹೀರಾತಿನ ಮೂಲಕ ಮಾಡಲಾಗಿದೆ.

3 / 5
ಕಾರ್ಯಕ್ರಮದಲ್ಲಿ ಐಪಿಎಸ್ ಡಿ. ರೂಪಾ ಅವರಿಗೆ ವಿಶೇಷ ಬಹುಮಾನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಐಪಿಎಸ್ ಡಿ. ರೂಪಾ ಅವರಿಗೆ ವಿಶೇಷ ಬಹುಮಾನ ನೀಡಲಾಯಿತು.

4 / 5
ಕರ್ನಾಟಕ ಕರಕುಶಲ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ, ಕೈಗಾರಿಕಾ ಇಲಾಖೆಯ ಜಂಟಿ ಹಾಗೂ ಉಪ ನಿರ್ದೇಶಕರು, ಕೌನ್ಸಿಲರ್ ಶಂಕರ್ ಉಪಸ್ಥಿತರಿದ್ದರು.

ಕರ್ನಾಟಕ ಕರಕುಶಲ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ, ಕೈಗಾರಿಕಾ ಇಲಾಖೆಯ ಜಂಟಿ ಹಾಗೂ ಉಪ ನಿರ್ದೇಶಕರು, ಕೌನ್ಸಿಲರ್ ಶಂಕರ್ ಉಪಸ್ಥಿತರಿದ್ದರು.

5 / 5

Published On - 8:59 pm, Mon, 7 November 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್