- TV9 Kannada Photo gallery Sagar: Inauguration of tree, stone carving training for the year 2022-23 of Shilp Gurukul
ಸಾಗರ: ಶಿಲ್ಪ ಗುರುಕುಲದ 2022-23 ಸಾಲಿನ ಮರ, ಕಲ್ಲು ಕೆತ್ತನೆ ತರಬೇತಿ ಉದ್ಘಾಟನೆ
2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ಎಂಎಲ್ಎ ಹರತಾಳು ಹಾಲಪ್ಪ ನಿನ್ನೆ ಉದ್ಘಾಟನೆ ಮಾಡಿದರು.
Updated on:Nov 07, 2022 | 9:01 PM
Share

ಸಾಗರದ ಶಿಲ್ಪ ಗುರುಕುಲದಲ್ಲಿ 2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ನಿನ್ನೆ (ನ.06) ಎಂಎಲ್ಎ ಹರತಾಳು ಹಾಲಪ್ಪ ಉದ್ಘಾಟನೆ ಮಾಡಿದರು.
1 / 5

ಕರ್ನಾಟಕದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಬಂದಿದ್ದು, ಮೊಟ್ಟ ಮೊದಲ ಬಾರಿಗೆ ಇಬ್ಬರು ದಿವ್ಯ ಚೇತನರನ್ನು ತರಬೇತಿಗೆ ದಾಖಲು ಮಾಡಿಕೊಳ್ಳಲಾಗಿದೆ.
2 / 5

ಕರಕುಶಲ ನಿಗಮದ ಒಟ್ಟು 20 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ತರಬೇತಿ, ಊಟ, ವಸತಿ, ಸಲಕರಣೆಗಳು, ಶೈಕ್ಷಣಿಕ ಪ್ರವಾಸ ಎಲ್ಲವೂ ಉಚಿತವಿದ್ದು, ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಜಾಹೀರಾತಿನ ಮೂಲಕ ಮಾಡಲಾಗಿದೆ.
3 / 5

ಕಾರ್ಯಕ್ರಮದಲ್ಲಿ ಐಪಿಎಸ್ ಡಿ. ರೂಪಾ ಅವರಿಗೆ ವಿಶೇಷ ಬಹುಮಾನ ನೀಡಲಾಯಿತು.
4 / 5

ಕರ್ನಾಟಕ ಕರಕುಶಲ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ, ಕೈಗಾರಿಕಾ ಇಲಾಖೆಯ ಜಂಟಿ ಹಾಗೂ ಉಪ ನಿರ್ದೇಶಕರು, ಕೌನ್ಸಿಲರ್ ಶಂಕರ್ ಉಪಸ್ಥಿತರಿದ್ದರು.
5 / 5
Published On - 8:59 pm, Mon, 7 November 22
Related Photo Gallery
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಇವೆಂಟ್, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್ಗೆ 3 ದಿನಗಳಲ್ಲಿ ಮೂರು ಬಲಿ
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್
‘ಟಾಕ್ಸಿಕ್’ ಪ್ರೀ ರಿಲೀಸ್ಗೆ ಹೀಗೆ ನಡೆದಿತ್ತು ತಯಾರಿ: ವಿಡಿಯೋ ನೋಡಿ
‘ಟಾಕ್ಸಿಕ್’ ಪ್ರೀ ರಿಲೀಸ್ಗಾಗಿ ಹೈದರಾಬಾದ್ಗೆ ಆಗಮಿಸಿದ ಹುಮಾ ಖುರೇಷಿ: ವಿಡಿಯೋ
ಮೋಡ ಬಿತ್ತನೆಗೆ ರಾಜ್ಯ ಸರ್ಕಾರದ ಅನುಮೋದನೆ




