ಸಾಗರ: ಶಿಲ್ಪ ಗುರುಕುಲದ 2022-23 ಸಾಲಿನ ಮರ, ಕಲ್ಲು ಕೆತ್ತನೆ ತರಬೇತಿ ಉದ್ಘಾಟನೆ

Edited By:

Updated on: Nov 07, 2022 | 9:01 PM

2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ಎಂಎಲ್ಎ ಹರತಾಳು ಹಾಲಪ್ಪ ನಿನ್ನೆ ಉದ್ಘಾಟನೆ ಮಾಡಿದರು.

1 / 5
ಸಾಗರದ ಶಿಲ್ಪ ಗುರುಕುಲದಲ್ಲಿ 2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು 
ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ನಿನ್ನೆ (ನ.06) ಎಂಎಲ್ಎ ಹರತಾಳು ಹಾಲಪ್ಪ ಉದ್ಘಾಟನೆ ಮಾಡಿದರು.

ಸಾಗರದ ಶಿಲ್ಪ ಗುರುಕುಲದಲ್ಲಿ 2022-23 ಸಾಲಿನ ಮರ ಕೆತ್ತನೆ ಮತ್ತು ಕಲ್ಲು ಕೆತ್ತನೆ ತರಬೇತಿ ಕಾರ್ಯಕ್ರಮವನ್ನು ನಿನ್ನೆ (ನ.06) ಎಂಎಲ್ಎ ಹರತಾಳು ಹಾಲಪ್ಪ ಉದ್ಘಾಟನೆ ಮಾಡಿದರು.

2 / 5

ಕರ್ನಾಟಕದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಬಂದಿದ್ದು, ಮೊಟ್ಟ ಮೊದಲ ಬಾರಿಗೆ ಇಬ್ಬರು ದಿವ್ಯ ಚೇತನರನ್ನು ತರಬೇತಿಗೆ ದಾಖಲು ಮಾಡಿಕೊಳ್ಳಲಾಗಿದೆ.

3 / 5

ಕರಕುಶಲ ನಿಗಮದ ಒಟ್ಟು 20 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ತರಬೇತಿ, ಊಟ, ವಸತಿ, ಸಲಕರಣೆಗಳು, ಶೈಕ್ಷಣಿಕ ಪ್ರವಾಸ ಎಲ್ಲವೂ ಉಚಿತವಿದ್ದು, ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಜಾಹೀರಾತಿನ ಮೂಲಕ ಮಾಡಲಾಗಿದೆ.

4 / 5

ಕಾರ್ಯಕ್ರಮದಲ್ಲಿ ಐಪಿಎಸ್ ಡಿ. ರೂಪಾ ಅವರಿಗೆ ವಿಶೇಷ ಬಹುಮಾನ ನೀಡಲಾಯಿತು.

5 / 5

ಕರ್ನಾಟಕ ಕರಕುಶಲ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ, ಕೈಗಾರಿಕಾ ಇಲಾಖೆಯ ಜಂಟಿ ಹಾಗೂ ಉಪ ನಿರ್ದೇಶಕರು, ಕೌನ್ಸಿಲರ್ ಶಂಕರ್ ಉಪಸ್ಥಿತರಿದ್ದರು.

Published On - 8:59 pm, Mon, 7 November 22

Loading...
Unable to load recommendations.
Follow Us