AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SK 21: ಸಾಯಿ ಪಲ್ಲವಿ ಹೊಸ ಸಿನಿಮಾಗೆ ಕಮಲ್​ ಹಾಸನ್​ ಬಂಡವಾಳ; ಶಿವಕಾರ್ತಿಕೇಯನ್​ ಹೀರೋ

Kamal Haasan: ಶಿವಕಾರ್ತಿಕೇಯನ್ ನಟನೆಯ ಹೊಸ ಚಿತ್ರದ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ. ಈ ಸಿನಿಮಾಗೆ ಕಾಶ್ಮೀರದಲ್ಲಿ ಎರಡು ತಿಂಗಳು ಶೂಟಿಂಗ್ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ಮದನ್​ ಕುಮಾರ್​
| Edited By: |

Updated on:May 06, 2023 | 10:41 AM

Share
ನಟಿ ಸಾಯಿ ಪಲ್ಲವಿ ಅವರು ಪ್ರತಿಬಾರಿ ವಿಶೇಷವಾದ ಕಥೆ ಮತ್ತು ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗ ಅವರು ಶಿವಕಾರ್ತಿಕೇಯನ್​ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಪೂಜೆ ನೆರವೇರಿದೆ. ಆ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

ನಟಿ ಸಾಯಿ ಪಲ್ಲವಿ ಅವರು ಪ್ರತಿಬಾರಿ ವಿಶೇಷವಾದ ಕಥೆ ಮತ್ತು ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗ ಅವರು ಶಿವಕಾರ್ತಿಕೇಯನ್​ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಪೂಜೆ ನೆರವೇರಿದೆ. ಆ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

1 / 5
ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸದ್ಯಕ್ಕೆ ಇದನ್ನು ‘ಎಸ್​ಕೆ 21’ ಎಂದು ಕರೆಯಲಾಗುತ್ತಿದೆ. ಕಮಲ್ ಹಾಸನ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅವರ ರಾಜ್​ ಕಮಲ್​ ಇಂಟರ್​ನ್ಯಾಷನಲ್​ ಸಂಸ್ಥೆಯ ಜೊತೆ ಸೋನಿ ಪಿಕ್ಚರ್ಸ್​ ಇಂಟರ್​ನ್ಯಾಷನಲ್​ ಪ್ರೊಡಕ್ಷಕ್ಸ್ ಕೈ ಜೋಡಿಸಿದೆ.

ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸದ್ಯಕ್ಕೆ ಇದನ್ನು ‘ಎಸ್​ಕೆ 21’ ಎಂದು ಕರೆಯಲಾಗುತ್ತಿದೆ. ಕಮಲ್ ಹಾಸನ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅವರ ರಾಜ್​ ಕಮಲ್​ ಇಂಟರ್​ನ್ಯಾಷನಲ್​ ಸಂಸ್ಥೆಯ ಜೊತೆ ಸೋನಿ ಪಿಕ್ಚರ್ಸ್​ ಇಂಟರ್​ನ್ಯಾಷನಲ್​ ಪ್ರೊಡಕ್ಷಕ್ಸ್ ಕೈ ಜೋಡಿಸಿದೆ.

2 / 5
‘ಎಸ್​ಕೆ 21’ ಸಿನಿಮಾದ ಲಾಂಚಿಂಗ್​ ವೇಳೆ ಇಡೀ ಚಿತ್ರತಂಡ ಹಾಜರಿ ಹಾಕಿತ್ತು. ಕಮಲ್​ ಹಾಸನ್​ ಅವರು ಆಗಮಿಸಿದ್ದು ಎಲ್ಲರಿಗೂ ಖಷಿ ನೀಡಿತು. ನಾಯಕ ನಟ ಶಿವಕಾರ್ತಿಯನ್​ ಹಾಗೂ ನಾಯಕಿ ಸಾಯಿ ಪಲ್ಲವಿ ಅವರಿಗೆ ಕಮಲ್​ ಹಾಸನ್​ ಅವರು ಶುಭ ಕೋರಿದರು.

‘ಎಸ್​ಕೆ 21’ ಸಿನಿಮಾದ ಲಾಂಚಿಂಗ್​ ವೇಳೆ ಇಡೀ ಚಿತ್ರತಂಡ ಹಾಜರಿ ಹಾಕಿತ್ತು. ಕಮಲ್​ ಹಾಸನ್​ ಅವರು ಆಗಮಿಸಿದ್ದು ಎಲ್ಲರಿಗೂ ಖಷಿ ನೀಡಿತು. ನಾಯಕ ನಟ ಶಿವಕಾರ್ತಿಯನ್​ ಹಾಗೂ ನಾಯಕಿ ಸಾಯಿ ಪಲ್ಲವಿ ಅವರಿಗೆ ಕಮಲ್​ ಹಾಸನ್​ ಅವರು ಶುಭ ಕೋರಿದರು.

3 / 5
ಕಮಲ್​ ಹಾಸನ್​ ಅವರು ಕ್ಲ್ಯಾಪ್​ ಮಾಡುವ ಮೂಲಕ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಿದರು. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ರಾಜ್​ಕುಮಾರ್​ ಪೆರಿಯಸಾಮಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಕಮಲ್​ ಹಾಸನ್​ ಅವರು ಕ್ಲ್ಯಾಪ್​ ಮಾಡುವ ಮೂಲಕ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಿದರು. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ರಾಜ್​ಕುಮಾರ್​ ಪೆರಿಯಸಾಮಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

4 / 5
ಜಿ.ವಿ. ಪ್ರಕಾಶ್ ಸಂಗೀತ ನಿರ್ದೇಶನ, ಸಿ.ಎಚ್. ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನ ಮತ್ತು ಸ್ಟೀಫನ್ ರಿಕ್ಟರ್ ಅವರ ಸಾಹಸ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರಲಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ ಕೂಡ ನಿರ್ಮಾಣದಲ್ಲಿದೆ ಕೈ ಜೋಡಿಸಿದೆ. ಕಾಶ್ಮೀರದಲ್ಲಿ ಶೂಟಿಂಗ್ ನಡೆಯಲಿದೆ.

ಜಿ.ವಿ. ಪ್ರಕಾಶ್ ಸಂಗೀತ ನಿರ್ದೇಶನ, ಸಿ.ಎಚ್. ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನ ಮತ್ತು ಸ್ಟೀಫನ್ ರಿಕ್ಟರ್ ಅವರ ಸಾಹಸ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರಲಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ ಕೂಡ ನಿರ್ಮಾಣದಲ್ಲಿದೆ ಕೈ ಜೋಡಿಸಿದೆ. ಕಾಶ್ಮೀರದಲ್ಲಿ ಶೂಟಿಂಗ್ ನಡೆಯಲಿದೆ.

5 / 5

Published On - 7:15 am, Sat, 6 May 23

Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ