AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SK 21: ಸಾಯಿ ಪಲ್ಲವಿ ಹೊಸ ಸಿನಿಮಾಗೆ ಕಮಲ್​ ಹಾಸನ್​ ಬಂಡವಾಳ; ಶಿವಕಾರ್ತಿಕೇಯನ್​ ಹೀರೋ

Kamal Haasan: ಶಿವಕಾರ್ತಿಕೇಯನ್ ನಟನೆಯ ಹೊಸ ಚಿತ್ರದ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ. ಈ ಸಿನಿಮಾಗೆ ಕಾಶ್ಮೀರದಲ್ಲಿ ಎರಡು ತಿಂಗಳು ಶೂಟಿಂಗ್ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ಮದನ್​ ಕುಮಾರ್​
| Edited By: |

Updated on:May 06, 2023 | 10:41 AM

Share
ನಟಿ ಸಾಯಿ ಪಲ್ಲವಿ ಅವರು ಪ್ರತಿಬಾರಿ ವಿಶೇಷವಾದ ಕಥೆ ಮತ್ತು ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗ ಅವರು ಶಿವಕಾರ್ತಿಕೇಯನ್​ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಪೂಜೆ ನೆರವೇರಿದೆ. ಆ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

ನಟಿ ಸಾಯಿ ಪಲ್ಲವಿ ಅವರು ಪ್ರತಿಬಾರಿ ವಿಶೇಷವಾದ ಕಥೆ ಮತ್ತು ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗ ಅವರು ಶಿವಕಾರ್ತಿಕೇಯನ್​ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಪೂಜೆ ನೆರವೇರಿದೆ. ಆ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

1 / 5
ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸದ್ಯಕ್ಕೆ ಇದನ್ನು ‘ಎಸ್​ಕೆ 21’ ಎಂದು ಕರೆಯಲಾಗುತ್ತಿದೆ. ಕಮಲ್ ಹಾಸನ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅವರ ರಾಜ್​ ಕಮಲ್​ ಇಂಟರ್​ನ್ಯಾಷನಲ್​ ಸಂಸ್ಥೆಯ ಜೊತೆ ಸೋನಿ ಪಿಕ್ಚರ್ಸ್​ ಇಂಟರ್​ನ್ಯಾಷನಲ್​ ಪ್ರೊಡಕ್ಷಕ್ಸ್ ಕೈ ಜೋಡಿಸಿದೆ.

ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸದ್ಯಕ್ಕೆ ಇದನ್ನು ‘ಎಸ್​ಕೆ 21’ ಎಂದು ಕರೆಯಲಾಗುತ್ತಿದೆ. ಕಮಲ್ ಹಾಸನ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅವರ ರಾಜ್​ ಕಮಲ್​ ಇಂಟರ್​ನ್ಯಾಷನಲ್​ ಸಂಸ್ಥೆಯ ಜೊತೆ ಸೋನಿ ಪಿಕ್ಚರ್ಸ್​ ಇಂಟರ್​ನ್ಯಾಷನಲ್​ ಪ್ರೊಡಕ್ಷಕ್ಸ್ ಕೈ ಜೋಡಿಸಿದೆ.

2 / 5
‘ಎಸ್​ಕೆ 21’ ಸಿನಿಮಾದ ಲಾಂಚಿಂಗ್​ ವೇಳೆ ಇಡೀ ಚಿತ್ರತಂಡ ಹಾಜರಿ ಹಾಕಿತ್ತು. ಕಮಲ್​ ಹಾಸನ್​ ಅವರು ಆಗಮಿಸಿದ್ದು ಎಲ್ಲರಿಗೂ ಖಷಿ ನೀಡಿತು. ನಾಯಕ ನಟ ಶಿವಕಾರ್ತಿಯನ್​ ಹಾಗೂ ನಾಯಕಿ ಸಾಯಿ ಪಲ್ಲವಿ ಅವರಿಗೆ ಕಮಲ್​ ಹಾಸನ್​ ಅವರು ಶುಭ ಕೋರಿದರು.

‘ಎಸ್​ಕೆ 21’ ಸಿನಿಮಾದ ಲಾಂಚಿಂಗ್​ ವೇಳೆ ಇಡೀ ಚಿತ್ರತಂಡ ಹಾಜರಿ ಹಾಕಿತ್ತು. ಕಮಲ್​ ಹಾಸನ್​ ಅವರು ಆಗಮಿಸಿದ್ದು ಎಲ್ಲರಿಗೂ ಖಷಿ ನೀಡಿತು. ನಾಯಕ ನಟ ಶಿವಕಾರ್ತಿಯನ್​ ಹಾಗೂ ನಾಯಕಿ ಸಾಯಿ ಪಲ್ಲವಿ ಅವರಿಗೆ ಕಮಲ್​ ಹಾಸನ್​ ಅವರು ಶುಭ ಕೋರಿದರು.

3 / 5
ಕಮಲ್​ ಹಾಸನ್​ ಅವರು ಕ್ಲ್ಯಾಪ್​ ಮಾಡುವ ಮೂಲಕ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಿದರು. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ರಾಜ್​ಕುಮಾರ್​ ಪೆರಿಯಸಾಮಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಕಮಲ್​ ಹಾಸನ್​ ಅವರು ಕ್ಲ್ಯಾಪ್​ ಮಾಡುವ ಮೂಲಕ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಿದರು. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ರಾಜ್​ಕುಮಾರ್​ ಪೆರಿಯಸಾಮಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

4 / 5
ಜಿ.ವಿ. ಪ್ರಕಾಶ್ ಸಂಗೀತ ನಿರ್ದೇಶನ, ಸಿ.ಎಚ್. ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನ ಮತ್ತು ಸ್ಟೀಫನ್ ರಿಕ್ಟರ್ ಅವರ ಸಾಹಸ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರಲಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ ಕೂಡ ನಿರ್ಮಾಣದಲ್ಲಿದೆ ಕೈ ಜೋಡಿಸಿದೆ. ಕಾಶ್ಮೀರದಲ್ಲಿ ಶೂಟಿಂಗ್ ನಡೆಯಲಿದೆ.

ಜಿ.ವಿ. ಪ್ರಕಾಶ್ ಸಂಗೀತ ನಿರ್ದೇಶನ, ಸಿ.ಎಚ್. ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನ ಮತ್ತು ಸ್ಟೀಫನ್ ರಿಕ್ಟರ್ ಅವರ ಸಾಹಸ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರಲಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ ಕೂಡ ನಿರ್ಮಾಣದಲ್ಲಿದೆ ಕೈ ಜೋಡಿಸಿದೆ. ಕಾಶ್ಮೀರದಲ್ಲಿ ಶೂಟಿಂಗ್ ನಡೆಯಲಿದೆ.

5 / 5

Published On - 7:15 am, Sat, 6 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ