AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SK 21: ಸಾಯಿ ಪಲ್ಲವಿ ಹೊಸ ಸಿನಿಮಾಗೆ ಕಮಲ್​ ಹಾಸನ್​ ಬಂಡವಾಳ; ಶಿವಕಾರ್ತಿಕೇಯನ್​ ಹೀರೋ

Kamal Haasan: ಶಿವಕಾರ್ತಿಕೇಯನ್ ನಟನೆಯ ಹೊಸ ಚಿತ್ರದ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ. ಈ ಸಿನಿಮಾಗೆ ಕಾಶ್ಮೀರದಲ್ಲಿ ಎರಡು ತಿಂಗಳು ಶೂಟಿಂಗ್ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ಮದನ್​ ಕುಮಾರ್​
| Edited By: |

Updated on:May 06, 2023 | 10:41 AM

Share
ನಟಿ ಸಾಯಿ ಪಲ್ಲವಿ ಅವರು ಪ್ರತಿಬಾರಿ ವಿಶೇಷವಾದ ಕಥೆ ಮತ್ತು ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗ ಅವರು ಶಿವಕಾರ್ತಿಕೇಯನ್​ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಪೂಜೆ ನೆರವೇರಿದೆ. ಆ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

ನಟಿ ಸಾಯಿ ಪಲ್ಲವಿ ಅವರು ಪ್ರತಿಬಾರಿ ವಿಶೇಷವಾದ ಕಥೆ ಮತ್ತು ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗ ಅವರು ಶಿವಕಾರ್ತಿಕೇಯನ್​ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಪೂಜೆ ನೆರವೇರಿದೆ. ಆ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

1 / 5
ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸದ್ಯಕ್ಕೆ ಇದನ್ನು ‘ಎಸ್​ಕೆ 21’ ಎಂದು ಕರೆಯಲಾಗುತ್ತಿದೆ. ಕಮಲ್ ಹಾಸನ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅವರ ರಾಜ್​ ಕಮಲ್​ ಇಂಟರ್​ನ್ಯಾಷನಲ್​ ಸಂಸ್ಥೆಯ ಜೊತೆ ಸೋನಿ ಪಿಕ್ಚರ್ಸ್​ ಇಂಟರ್​ನ್ಯಾಷನಲ್​ ಪ್ರೊಡಕ್ಷಕ್ಸ್ ಕೈ ಜೋಡಿಸಿದೆ.

ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸದ್ಯಕ್ಕೆ ಇದನ್ನು ‘ಎಸ್​ಕೆ 21’ ಎಂದು ಕರೆಯಲಾಗುತ್ತಿದೆ. ಕಮಲ್ ಹಾಸನ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅವರ ರಾಜ್​ ಕಮಲ್​ ಇಂಟರ್​ನ್ಯಾಷನಲ್​ ಸಂಸ್ಥೆಯ ಜೊತೆ ಸೋನಿ ಪಿಕ್ಚರ್ಸ್​ ಇಂಟರ್​ನ್ಯಾಷನಲ್​ ಪ್ರೊಡಕ್ಷಕ್ಸ್ ಕೈ ಜೋಡಿಸಿದೆ.

2 / 5
‘ಎಸ್​ಕೆ 21’ ಸಿನಿಮಾದ ಲಾಂಚಿಂಗ್​ ವೇಳೆ ಇಡೀ ಚಿತ್ರತಂಡ ಹಾಜರಿ ಹಾಕಿತ್ತು. ಕಮಲ್​ ಹಾಸನ್​ ಅವರು ಆಗಮಿಸಿದ್ದು ಎಲ್ಲರಿಗೂ ಖಷಿ ನೀಡಿತು. ನಾಯಕ ನಟ ಶಿವಕಾರ್ತಿಯನ್​ ಹಾಗೂ ನಾಯಕಿ ಸಾಯಿ ಪಲ್ಲವಿ ಅವರಿಗೆ ಕಮಲ್​ ಹಾಸನ್​ ಅವರು ಶುಭ ಕೋರಿದರು.

‘ಎಸ್​ಕೆ 21’ ಸಿನಿಮಾದ ಲಾಂಚಿಂಗ್​ ವೇಳೆ ಇಡೀ ಚಿತ್ರತಂಡ ಹಾಜರಿ ಹಾಕಿತ್ತು. ಕಮಲ್​ ಹಾಸನ್​ ಅವರು ಆಗಮಿಸಿದ್ದು ಎಲ್ಲರಿಗೂ ಖಷಿ ನೀಡಿತು. ನಾಯಕ ನಟ ಶಿವಕಾರ್ತಿಯನ್​ ಹಾಗೂ ನಾಯಕಿ ಸಾಯಿ ಪಲ್ಲವಿ ಅವರಿಗೆ ಕಮಲ್​ ಹಾಸನ್​ ಅವರು ಶುಭ ಕೋರಿದರು.

3 / 5
ಕಮಲ್​ ಹಾಸನ್​ ಅವರು ಕ್ಲ್ಯಾಪ್​ ಮಾಡುವ ಮೂಲಕ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಿದರು. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ರಾಜ್​ಕುಮಾರ್​ ಪೆರಿಯಸಾಮಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಕಮಲ್​ ಹಾಸನ್​ ಅವರು ಕ್ಲ್ಯಾಪ್​ ಮಾಡುವ ಮೂಲಕ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಿದರು. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ರಾಜ್​ಕುಮಾರ್​ ಪೆರಿಯಸಾಮಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

4 / 5
ಜಿ.ವಿ. ಪ್ರಕಾಶ್ ಸಂಗೀತ ನಿರ್ದೇಶನ, ಸಿ.ಎಚ್. ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನ ಮತ್ತು ಸ್ಟೀಫನ್ ರಿಕ್ಟರ್ ಅವರ ಸಾಹಸ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರಲಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ ಕೂಡ ನಿರ್ಮಾಣದಲ್ಲಿದೆ ಕೈ ಜೋಡಿಸಿದೆ. ಕಾಶ್ಮೀರದಲ್ಲಿ ಶೂಟಿಂಗ್ ನಡೆಯಲಿದೆ.

ಜಿ.ವಿ. ಪ್ರಕಾಶ್ ಸಂಗೀತ ನಿರ್ದೇಶನ, ಸಿ.ಎಚ್. ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನ ಮತ್ತು ಸ್ಟೀಫನ್ ರಿಕ್ಟರ್ ಅವರ ಸಾಹಸ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರಲಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ ಕೂಡ ನಿರ್ಮಾಣದಲ್ಲಿದೆ ಕೈ ಜೋಡಿಸಿದೆ. ಕಾಶ್ಮೀರದಲ್ಲಿ ಶೂಟಿಂಗ್ ನಡೆಯಲಿದೆ.

5 / 5

Published On - 7:15 am, Sat, 6 May 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ