AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SK 21: ಸಾಯಿ ಪಲ್ಲವಿ ಹೊಸ ಸಿನಿಮಾಗೆ ಕಮಲ್​ ಹಾಸನ್​ ಬಂಡವಾಳ; ಶಿವಕಾರ್ತಿಕೇಯನ್​ ಹೀರೋ

Kamal Haasan: ಶಿವಕಾರ್ತಿಕೇಯನ್ ನಟನೆಯ ಹೊಸ ಚಿತ್ರದ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ. ಈ ಸಿನಿಮಾಗೆ ಕಾಶ್ಮೀರದಲ್ಲಿ ಎರಡು ತಿಂಗಳು ಶೂಟಿಂಗ್ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ಮದನ್​ ಕುಮಾರ್​
| Edited By: |

Updated on:May 06, 2023 | 10:41 AM

Share
ನಟಿ ಸಾಯಿ ಪಲ್ಲವಿ ಅವರು ಪ್ರತಿಬಾರಿ ವಿಶೇಷವಾದ ಕಥೆ ಮತ್ತು ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗ ಅವರು ಶಿವಕಾರ್ತಿಕೇಯನ್​ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಪೂಜೆ ನೆರವೇರಿದೆ. ಆ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

ನಟಿ ಸಾಯಿ ಪಲ್ಲವಿ ಅವರು ಪ್ರತಿಬಾರಿ ವಿಶೇಷವಾದ ಕಥೆ ಮತ್ತು ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗ ಅವರು ಶಿವಕಾರ್ತಿಕೇಯನ್​ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಪೂಜೆ ನೆರವೇರಿದೆ. ಆ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

1 / 5
ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸದ್ಯಕ್ಕೆ ಇದನ್ನು ‘ಎಸ್​ಕೆ 21’ ಎಂದು ಕರೆಯಲಾಗುತ್ತಿದೆ. ಕಮಲ್ ಹಾಸನ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅವರ ರಾಜ್​ ಕಮಲ್​ ಇಂಟರ್​ನ್ಯಾಷನಲ್​ ಸಂಸ್ಥೆಯ ಜೊತೆ ಸೋನಿ ಪಿಕ್ಚರ್ಸ್​ ಇಂಟರ್​ನ್ಯಾಷನಲ್​ ಪ್ರೊಡಕ್ಷಕ್ಸ್ ಕೈ ಜೋಡಿಸಿದೆ.

ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸದ್ಯಕ್ಕೆ ಇದನ್ನು ‘ಎಸ್​ಕೆ 21’ ಎಂದು ಕರೆಯಲಾಗುತ್ತಿದೆ. ಕಮಲ್ ಹಾಸನ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅವರ ರಾಜ್​ ಕಮಲ್​ ಇಂಟರ್​ನ್ಯಾಷನಲ್​ ಸಂಸ್ಥೆಯ ಜೊತೆ ಸೋನಿ ಪಿಕ್ಚರ್ಸ್​ ಇಂಟರ್​ನ್ಯಾಷನಲ್​ ಪ್ರೊಡಕ್ಷಕ್ಸ್ ಕೈ ಜೋಡಿಸಿದೆ.

2 / 5
‘ಎಸ್​ಕೆ 21’ ಸಿನಿಮಾದ ಲಾಂಚಿಂಗ್​ ವೇಳೆ ಇಡೀ ಚಿತ್ರತಂಡ ಹಾಜರಿ ಹಾಕಿತ್ತು. ಕಮಲ್​ ಹಾಸನ್​ ಅವರು ಆಗಮಿಸಿದ್ದು ಎಲ್ಲರಿಗೂ ಖಷಿ ನೀಡಿತು. ನಾಯಕ ನಟ ಶಿವಕಾರ್ತಿಯನ್​ ಹಾಗೂ ನಾಯಕಿ ಸಾಯಿ ಪಲ್ಲವಿ ಅವರಿಗೆ ಕಮಲ್​ ಹಾಸನ್​ ಅವರು ಶುಭ ಕೋರಿದರು.

‘ಎಸ್​ಕೆ 21’ ಸಿನಿಮಾದ ಲಾಂಚಿಂಗ್​ ವೇಳೆ ಇಡೀ ಚಿತ್ರತಂಡ ಹಾಜರಿ ಹಾಕಿತ್ತು. ಕಮಲ್​ ಹಾಸನ್​ ಅವರು ಆಗಮಿಸಿದ್ದು ಎಲ್ಲರಿಗೂ ಖಷಿ ನೀಡಿತು. ನಾಯಕ ನಟ ಶಿವಕಾರ್ತಿಯನ್​ ಹಾಗೂ ನಾಯಕಿ ಸಾಯಿ ಪಲ್ಲವಿ ಅವರಿಗೆ ಕಮಲ್​ ಹಾಸನ್​ ಅವರು ಶುಭ ಕೋರಿದರು.

3 / 5
ಕಮಲ್​ ಹಾಸನ್​ ಅವರು ಕ್ಲ್ಯಾಪ್​ ಮಾಡುವ ಮೂಲಕ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಿದರು. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ರಾಜ್​ಕುಮಾರ್​ ಪೆರಿಯಸಾಮಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಕಮಲ್​ ಹಾಸನ್​ ಅವರು ಕ್ಲ್ಯಾಪ್​ ಮಾಡುವ ಮೂಲಕ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಿದರು. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ರಾಜ್​ಕುಮಾರ್​ ಪೆರಿಯಸಾಮಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

4 / 5
ಜಿ.ವಿ. ಪ್ರಕಾಶ್ ಸಂಗೀತ ನಿರ್ದೇಶನ, ಸಿ.ಎಚ್. ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನ ಮತ್ತು ಸ್ಟೀಫನ್ ರಿಕ್ಟರ್ ಅವರ ಸಾಹಸ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರಲಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ ಕೂಡ ನಿರ್ಮಾಣದಲ್ಲಿದೆ ಕೈ ಜೋಡಿಸಿದೆ. ಕಾಶ್ಮೀರದಲ್ಲಿ ಶೂಟಿಂಗ್ ನಡೆಯಲಿದೆ.

ಜಿ.ವಿ. ಪ್ರಕಾಶ್ ಸಂಗೀತ ನಿರ್ದೇಶನ, ಸಿ.ಎಚ್. ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನ ಮತ್ತು ಸ್ಟೀಫನ್ ರಿಕ್ಟರ್ ಅವರ ಸಾಹಸ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರಲಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ ಕೂಡ ನಿರ್ಮಾಣದಲ್ಲಿದೆ ಕೈ ಜೋಡಿಸಿದೆ. ಕಾಶ್ಮೀರದಲ್ಲಿ ಶೂಟಿಂಗ್ ನಡೆಯಲಿದೆ.

5 / 5

Published On - 7:15 am, Sat, 6 May 23

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ