Sai Pallavi: ಸದ್ದಿಲ್ಲದೇ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದ ಸಾಯಿ ಪಲ್ಲವಿ!

Sai Pallavi Photos: ಬಹುಭಾಷಾ ನಟಿ ಸಾಯಿ ಪಲ್ಲವಿ ಸಿನಿಮಾ ಕೆಲಸಗಳಿಂದ ಸದ್ದಿಲ್ಲದೇ ಬ್ರೇಕ್ ಪಡೆದುಕೊಂಡಿದ್ದಾರೆ. ಈಗಾಗಲೇ ತಯಾರಾಗಿರುವ ‘ವಿರಾಟ ಪರ್ವಂ’ ಮಾತ್ರ ಅವರ ಬತ್ತಳಿಕೆಯಲ್ಲಿರುವ ಸಿನಿಮಾ. ಸಾಯಿ ಪಲ್ಲವಿ ಯಾವ ಚಿತ್ರಗಳನ್ನೂ ಒಪ್ಪಿಕೊಳ್ಳದಿರಲು ಕಾರಣಗಳೇನು ಎಂಬುದು ಅಭಿಮಾನಿಗಳಿಗೆ ಅಚ್ಚರಿ ತಂದಿದೆ. ಈ ಬಗ್ಗೆ ನಟಿಯೂ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ!

|

Updated on:Mar 11, 2022 | 9:19 PM

ಬಹುಭಾಷಾ ನಟಿ ಸಾಯಿ ಪಲ್ಲವಿಗೆ ದಕ್ಷಿಣ ಭಾರತದಲ್ಲಿ ಅಭಿಮಾನಿ ಬಳಗ ಹೆಚ್ಚಿದೆ.

ಬಹುಭಾಷಾ ನಟಿ ಸಾಯಿ ಪಲ್ಲವಿಗೆ ದಕ್ಷಿಣ ಭಾರತದಲ್ಲಿ ಅಭಿಮಾನಿ ಬಳಗ ಹೆಚ್ಚಿದೆ.

1 / 7
ಮೊದಲಿಗೆ ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿದ್ದ ಸಾಯಿ ಪಲ್ಲವಿ, ನಾಯಕಿಯಾಗಿದ್ದು ಮಲಯಾಳಂನ ‘ಪ್ರೇಮಂ’ ಮೂಲಕ. ಇದು ಬಹುದೊಡ್ಡ ಯಶಸ್ಸು ಗಳಿಸಿತು.

ಮೊದಲಿಗೆ ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿದ್ದ ಸಾಯಿ ಪಲ್ಲವಿ, ನಾಯಕಿಯಾಗಿದ್ದು ಮಲಯಾಳಂನ ‘ಪ್ರೇಮಂ’ ಮೂಲಕ. ಇದು ಬಹುದೊಡ್ಡ ಯಶಸ್ಸು ಗಳಿಸಿತು.

2 / 7
ಅಲ್ಲಿಂದ ನಟಿ ಹಿಂದಿರುಗಿ ನೋಡಿದ್ದೇ ಇಲ್ಲ. ತಮಿಳು ಹಾಗೂ ತೆಲುಗಿನಲ್ಲೂ ಸಾಯಿ ಪಲ್ಲವಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿದರು.

ಅಲ್ಲಿಂದ ನಟಿ ಹಿಂದಿರುಗಿ ನೋಡಿದ್ದೇ ಇಲ್ಲ. ತಮಿಳು ಹಾಗೂ ತೆಲುಗಿನಲ್ಲೂ ಸಾಯಿ ಪಲ್ಲವಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿದರು.

3 / 7
ಆದರೆ ಇದೀಗ ಅವರು ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಅರ್ಥಾತ್ ಯಾವುದೇ ಹೊಸ ಚಿತ್ರಗಳನ್ನು ನಟಿ ಒಪ್ಪಿಕೊಂಡಿಲ್ಲ.

ಆದರೆ ಇದೀಗ ಅವರು ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಅರ್ಥಾತ್ ಯಾವುದೇ ಹೊಸ ಚಿತ್ರಗಳನ್ನು ನಟಿ ಒಪ್ಪಿಕೊಂಡಿಲ್ಲ.

4 / 7
ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ಬಿಡುಗಡೆಗೆ ಸಿದ್ಧವಾಗಿದೆ.

ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ಬಿಡುಗಡೆಗೆ ಸಿದ್ಧವಾಗಿದೆ.

5 / 7
2021ರಲ್ಲಿ ‘ಲವ್ ಸ್ಟೋರಿ’ ಹಾಗೂ ‘ಶ್ಯಾಮ್ ಸಿಂಗಾ ರಾಯ್’ ಚಿತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದರು. ಎರಡೂ ಚಿತ್ರಗಳಲ್ಲಿ ಅವರ ಪಾತ್ರ ಗಮನ ಸೆಳೆದಿತ್ತು.

2021ರಲ್ಲಿ ‘ಲವ್ ಸ್ಟೋರಿ’ ಹಾಗೂ ‘ಶ್ಯಾಮ್ ಸಿಂಗಾ ರಾಯ್’ ಚಿತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದರು. ಎರಡೂ ಚಿತ್ರಗಳಲ್ಲಿ ಅವರ ಪಾತ್ರ ಗಮನ ಸೆಳೆದಿತ್ತು.

6 / 7
ಪ್ರಸ್ತುತ ನಟಿ ಅಧಿಕೃತವಾಗಿ ಬ್ರೇಕ್ ಘೋಷಿಸದೇ ಯಾವುದೇ ಚಿತ್ರಗಳನ್ನು ಒಪ್ಪಿಕೊಳ್ಳದೇ ಇರುವುದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

ಪ್ರಸ್ತುತ ನಟಿ ಅಧಿಕೃತವಾಗಿ ಬ್ರೇಕ್ ಘೋಷಿಸದೇ ಯಾವುದೇ ಚಿತ್ರಗಳನ್ನು ಒಪ್ಪಿಕೊಳ್ಳದೇ ಇರುವುದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

7 / 7

Published On - 9:18 pm, Fri, 11 March 22

Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ