AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾದ ನಟಿ ಸಾಯಿ ಪಲ್ಲವಿ

Sai Pallavi: ನಟಿ ಸಾಯಿ ಪಲ್ಲವಿ, ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ತೆರಳಿದ್ದಾರೆ, ಕೆಲವು ಸುಂದರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 12, 2023 | 11:07 PM

Share
ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ಕೈಗೊಂಡಿದ್ದಾರೆ.

ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ಕೈಗೊಂಡಿದ್ದಾರೆ.

1 / 7
ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾಗಿದ್ದಾರೆ ಸಾಯಿ ಪಲ್ಲವಿ

ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾಗಿದ್ದಾರೆ ಸಾಯಿ ಪಲ್ಲವಿ

2 / 7
ನಿಸರ್ಗದ ಮಡಿಲು ಸೇರಿರುವ ಸಾಯಿ ಪಲ್ಲವಿ ಕೆಲವು ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ನಿಸರ್ಗದ ಮಡಿಲು ಸೇರಿರುವ ಸಾಯಿ ಪಲ್ಲವಿ ಕೆಲವು ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ಮನಸ್ಸಿನ ಶಾಂತಿಗಾಗಿ ಇಂಥಹಾ ಸ್ಥಳಗಳಿಗೆ ಬರುವುದು ಒಳ್ಳೆಯದು ಎಂದಿದ್ದಾರೆ ಸಾಯಿ ಪಲ್ಲವಿ.

ಮನಸ್ಸಿನ ಶಾಂತಿಗಾಗಿ ಇಂಥಹಾ ಸ್ಥಳಗಳಿಗೆ ಬರುವುದು ಒಳ್ಳೆಯದು ಎಂದಿದ್ದಾರೆ ಸಾಯಿ ಪಲ್ಲವಿ.

4 / 7
ಸಾಯಿ ಪಲ್ಲವಿಯ ಚಿತ್ರಗಳನ್ನು ಅಭಿಮಾನಿಗಳು ಹಾಗೂ ಕೆಲವು ಸೆಲೆಬ್ರಿಟಿಗಳು ಲೈಕ್ ಮಾಡಿದ್ದಾರೆ.

ಸಾಯಿ ಪಲ್ಲವಿಯ ಚಿತ್ರಗಳನ್ನು ಅಭಿಮಾನಿಗಳು ಹಾಗೂ ಕೆಲವು ಸೆಲೆಬ್ರಿಟಿಗಳು ಲೈಕ್ ಮಾಡಿದ್ದಾರೆ.

5 / 7
ಸಾಯಿ ಪಲ್ಲವಿ ಸ್ಟಾರ್ ಸಿನಿಮಾಗಳ ಹೊರತಾಗಿ ಸಂದೇಶವುಳ್ಳ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾಯಿ ಪಲ್ಲವಿ ಸ್ಟಾರ್ ಸಿನಿಮಾಗಳ ಹೊರತಾಗಿ ಸಂದೇಶವುಳ್ಳ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಸಾಯಿ ಪಲ್ಲವಿಯ ಈ ಹಿಂದಿನ ಗಾರ್ಗಿ ಸಿನಿಮಾ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.

ಸಾಯಿ ಪಲ್ಲವಿಯ ಈ ಹಿಂದಿನ ಗಾರ್ಗಿ ಸಿನಿಮಾ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.

7 / 7
Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು