AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾದ ನಟಿ ಸಾಯಿ ಪಲ್ಲವಿ

Sai Pallavi: ನಟಿ ಸಾಯಿ ಪಲ್ಲವಿ, ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ತೆರಳಿದ್ದಾರೆ, ಕೆಲವು ಸುಂದರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 12, 2023 | 11:07 PM

Share
ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ಕೈಗೊಂಡಿದ್ದಾರೆ.

ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ಕೈಗೊಂಡಿದ್ದಾರೆ.

1 / 7
ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾಗಿದ್ದಾರೆ ಸಾಯಿ ಪಲ್ಲವಿ

ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾಗಿದ್ದಾರೆ ಸಾಯಿ ಪಲ್ಲವಿ

2 / 7
ನಿಸರ್ಗದ ಮಡಿಲು ಸೇರಿರುವ ಸಾಯಿ ಪಲ್ಲವಿ ಕೆಲವು ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ನಿಸರ್ಗದ ಮಡಿಲು ಸೇರಿರುವ ಸಾಯಿ ಪಲ್ಲವಿ ಕೆಲವು ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ಮನಸ್ಸಿನ ಶಾಂತಿಗಾಗಿ ಇಂಥಹಾ ಸ್ಥಳಗಳಿಗೆ ಬರುವುದು ಒಳ್ಳೆಯದು ಎಂದಿದ್ದಾರೆ ಸಾಯಿ ಪಲ್ಲವಿ.

ಮನಸ್ಸಿನ ಶಾಂತಿಗಾಗಿ ಇಂಥಹಾ ಸ್ಥಳಗಳಿಗೆ ಬರುವುದು ಒಳ್ಳೆಯದು ಎಂದಿದ್ದಾರೆ ಸಾಯಿ ಪಲ್ಲವಿ.

4 / 7
ಸಾಯಿ ಪಲ್ಲವಿಯ ಚಿತ್ರಗಳನ್ನು ಅಭಿಮಾನಿಗಳು ಹಾಗೂ ಕೆಲವು ಸೆಲೆಬ್ರಿಟಿಗಳು ಲೈಕ್ ಮಾಡಿದ್ದಾರೆ.

ಸಾಯಿ ಪಲ್ಲವಿಯ ಚಿತ್ರಗಳನ್ನು ಅಭಿಮಾನಿಗಳು ಹಾಗೂ ಕೆಲವು ಸೆಲೆಬ್ರಿಟಿಗಳು ಲೈಕ್ ಮಾಡಿದ್ದಾರೆ.

5 / 7
ಸಾಯಿ ಪಲ್ಲವಿ ಸ್ಟಾರ್ ಸಿನಿಮಾಗಳ ಹೊರತಾಗಿ ಸಂದೇಶವುಳ್ಳ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾಯಿ ಪಲ್ಲವಿ ಸ್ಟಾರ್ ಸಿನಿಮಾಗಳ ಹೊರತಾಗಿ ಸಂದೇಶವುಳ್ಳ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಸಾಯಿ ಪಲ್ಲವಿಯ ಈ ಹಿಂದಿನ ಗಾರ್ಗಿ ಸಿನಿಮಾ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.

ಸಾಯಿ ಪಲ್ಲವಿಯ ಈ ಹಿಂದಿನ ಗಾರ್ಗಿ ಸಿನಿಮಾ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.

7 / 7
Follow Us
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!