AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾದ ನಟಿ ಸಾಯಿ ಪಲ್ಲವಿ

Sai Pallavi: ನಟಿ ಸಾಯಿ ಪಲ್ಲವಿ, ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ತೆರಳಿದ್ದಾರೆ, ಕೆಲವು ಸುಂದರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 12, 2023 | 11:07 PM

Share
ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ಕೈಗೊಂಡಿದ್ದಾರೆ.

ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ಕೈಗೊಂಡಿದ್ದಾರೆ.

1 / 7
ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾಗಿದ್ದಾರೆ ಸಾಯಿ ಪಲ್ಲವಿ

ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾಗಿದ್ದಾರೆ ಸಾಯಿ ಪಲ್ಲವಿ

2 / 7
ನಿಸರ್ಗದ ಮಡಿಲು ಸೇರಿರುವ ಸಾಯಿ ಪಲ್ಲವಿ ಕೆಲವು ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ನಿಸರ್ಗದ ಮಡಿಲು ಸೇರಿರುವ ಸಾಯಿ ಪಲ್ಲವಿ ಕೆಲವು ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ಮನಸ್ಸಿನ ಶಾಂತಿಗಾಗಿ ಇಂಥಹಾ ಸ್ಥಳಗಳಿಗೆ ಬರುವುದು ಒಳ್ಳೆಯದು ಎಂದಿದ್ದಾರೆ ಸಾಯಿ ಪಲ್ಲವಿ.

ಮನಸ್ಸಿನ ಶಾಂತಿಗಾಗಿ ಇಂಥಹಾ ಸ್ಥಳಗಳಿಗೆ ಬರುವುದು ಒಳ್ಳೆಯದು ಎಂದಿದ್ದಾರೆ ಸಾಯಿ ಪಲ್ಲವಿ.

4 / 7
ಸಾಯಿ ಪಲ್ಲವಿಯ ಚಿತ್ರಗಳನ್ನು ಅಭಿಮಾನಿಗಳು ಹಾಗೂ ಕೆಲವು ಸೆಲೆಬ್ರಿಟಿಗಳು ಲೈಕ್ ಮಾಡಿದ್ದಾರೆ.

ಸಾಯಿ ಪಲ್ಲವಿಯ ಚಿತ್ರಗಳನ್ನು ಅಭಿಮಾನಿಗಳು ಹಾಗೂ ಕೆಲವು ಸೆಲೆಬ್ರಿಟಿಗಳು ಲೈಕ್ ಮಾಡಿದ್ದಾರೆ.

5 / 7
ಸಾಯಿ ಪಲ್ಲವಿ ಸ್ಟಾರ್ ಸಿನಿಮಾಗಳ ಹೊರತಾಗಿ ಸಂದೇಶವುಳ್ಳ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾಯಿ ಪಲ್ಲವಿ ಸ್ಟಾರ್ ಸಿನಿಮಾಗಳ ಹೊರತಾಗಿ ಸಂದೇಶವುಳ್ಳ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಸಾಯಿ ಪಲ್ಲವಿಯ ಈ ಹಿಂದಿನ ಗಾರ್ಗಿ ಸಿನಿಮಾ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.

ಸಾಯಿ ಪಲ್ಲವಿಯ ಈ ಹಿಂದಿನ ಗಾರ್ಗಿ ಸಿನಿಮಾ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ