AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾದ ನಟಿ ಸಾಯಿ ಪಲ್ಲವಿ

Sai Pallavi: ನಟಿ ಸಾಯಿ ಪಲ್ಲವಿ, ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ತೆರಳಿದ್ದಾರೆ, ಕೆಲವು ಸುಂದರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 12, 2023 | 11:07 PM

ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ಕೈಗೊಂಡಿದ್ದಾರೆ.

ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ಕೈಗೊಂಡಿದ್ದಾರೆ.

1 / 7
ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾಗಿದ್ದಾರೆ ಸಾಯಿ ಪಲ್ಲವಿ

ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾಗಿದ್ದಾರೆ ಸಾಯಿ ಪಲ್ಲವಿ

2 / 7
ನಿಸರ್ಗದ ಮಡಿಲು ಸೇರಿರುವ ಸಾಯಿ ಪಲ್ಲವಿ ಕೆಲವು ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ನಿಸರ್ಗದ ಮಡಿಲು ಸೇರಿರುವ ಸಾಯಿ ಪಲ್ಲವಿ ಕೆಲವು ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ಮನಸ್ಸಿನ ಶಾಂತಿಗಾಗಿ ಇಂಥಹಾ ಸ್ಥಳಗಳಿಗೆ ಬರುವುದು ಒಳ್ಳೆಯದು ಎಂದಿದ್ದಾರೆ ಸಾಯಿ ಪಲ್ಲವಿ.

ಮನಸ್ಸಿನ ಶಾಂತಿಗಾಗಿ ಇಂಥಹಾ ಸ್ಥಳಗಳಿಗೆ ಬರುವುದು ಒಳ್ಳೆಯದು ಎಂದಿದ್ದಾರೆ ಸಾಯಿ ಪಲ್ಲವಿ.

4 / 7
ಸಾಯಿ ಪಲ್ಲವಿಯ ಚಿತ್ರಗಳನ್ನು ಅಭಿಮಾನಿಗಳು ಹಾಗೂ ಕೆಲವು ಸೆಲೆಬ್ರಿಟಿಗಳು ಲೈಕ್ ಮಾಡಿದ್ದಾರೆ.

ಸಾಯಿ ಪಲ್ಲವಿಯ ಚಿತ್ರಗಳನ್ನು ಅಭಿಮಾನಿಗಳು ಹಾಗೂ ಕೆಲವು ಸೆಲೆಬ್ರಿಟಿಗಳು ಲೈಕ್ ಮಾಡಿದ್ದಾರೆ.

5 / 7
ಸಾಯಿ ಪಲ್ಲವಿ ಸ್ಟಾರ್ ಸಿನಿಮಾಗಳ ಹೊರತಾಗಿ ಸಂದೇಶವುಳ್ಳ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾಯಿ ಪಲ್ಲವಿ ಸ್ಟಾರ್ ಸಿನಿಮಾಗಳ ಹೊರತಾಗಿ ಸಂದೇಶವುಳ್ಳ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಸಾಯಿ ಪಲ್ಲವಿಯ ಈ ಹಿಂದಿನ ಗಾರ್ಗಿ ಸಿನಿಮಾ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.

ಸಾಯಿ ಪಲ್ಲವಿಯ ಈ ಹಿಂದಿನ ಗಾರ್ಗಿ ಸಿನಿಮಾ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.

7 / 7
Follow us
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ