AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾದ ನಟಿ ಸಾಯಿ ಪಲ್ಲವಿ

Sai Pallavi: ನಟಿ ಸಾಯಿ ಪಲ್ಲವಿ, ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ತೆರಳಿದ್ದಾರೆ, ಕೆಲವು ಸುಂದರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 12, 2023 | 11:07 PM

Share
ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ಕೈಗೊಂಡಿದ್ದಾರೆ.

ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ಕೈಗೊಂಡಿದ್ದಾರೆ.

1 / 7
ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾಗಿದ್ದಾರೆ ಸಾಯಿ ಪಲ್ಲವಿ

ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾಗಿದ್ದಾರೆ ಸಾಯಿ ಪಲ್ಲವಿ

2 / 7
ನಿಸರ್ಗದ ಮಡಿಲು ಸೇರಿರುವ ಸಾಯಿ ಪಲ್ಲವಿ ಕೆಲವು ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ನಿಸರ್ಗದ ಮಡಿಲು ಸೇರಿರುವ ಸಾಯಿ ಪಲ್ಲವಿ ಕೆಲವು ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ಮನಸ್ಸಿನ ಶಾಂತಿಗಾಗಿ ಇಂಥಹಾ ಸ್ಥಳಗಳಿಗೆ ಬರುವುದು ಒಳ್ಳೆಯದು ಎಂದಿದ್ದಾರೆ ಸಾಯಿ ಪಲ್ಲವಿ.

ಮನಸ್ಸಿನ ಶಾಂತಿಗಾಗಿ ಇಂಥಹಾ ಸ್ಥಳಗಳಿಗೆ ಬರುವುದು ಒಳ್ಳೆಯದು ಎಂದಿದ್ದಾರೆ ಸಾಯಿ ಪಲ್ಲವಿ.

4 / 7
ಸಾಯಿ ಪಲ್ಲವಿಯ ಚಿತ್ರಗಳನ್ನು ಅಭಿಮಾನಿಗಳು ಹಾಗೂ ಕೆಲವು ಸೆಲೆಬ್ರಿಟಿಗಳು ಲೈಕ್ ಮಾಡಿದ್ದಾರೆ.

ಸಾಯಿ ಪಲ್ಲವಿಯ ಚಿತ್ರಗಳನ್ನು ಅಭಿಮಾನಿಗಳು ಹಾಗೂ ಕೆಲವು ಸೆಲೆಬ್ರಿಟಿಗಳು ಲೈಕ್ ಮಾಡಿದ್ದಾರೆ.

5 / 7
ಸಾಯಿ ಪಲ್ಲವಿ ಸ್ಟಾರ್ ಸಿನಿಮಾಗಳ ಹೊರತಾಗಿ ಸಂದೇಶವುಳ್ಳ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾಯಿ ಪಲ್ಲವಿ ಸ್ಟಾರ್ ಸಿನಿಮಾಗಳ ಹೊರತಾಗಿ ಸಂದೇಶವುಳ್ಳ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಸಾಯಿ ಪಲ್ಲವಿಯ ಈ ಹಿಂದಿನ ಗಾರ್ಗಿ ಸಿನಿಮಾ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.

ಸಾಯಿ ಪಲ್ಲವಿಯ ಈ ಹಿಂದಿನ ಗಾರ್ಗಿ ಸಿನಿಮಾ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!