AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾದ ನಟಿ ಸಾಯಿ ಪಲ್ಲವಿ

Sai Pallavi: ನಟಿ ಸಾಯಿ ಪಲ್ಲವಿ, ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ತೆರಳಿದ್ದಾರೆ, ಕೆಲವು ಸುಂದರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 12, 2023 | 11:07 PM

Share
ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ಕೈಗೊಂಡಿದ್ದಾರೆ.

ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ಕೈಗೊಂಡಿದ್ದಾರೆ.

1 / 7
ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾಗಿದ್ದಾರೆ ಸಾಯಿ ಪಲ್ಲವಿ

ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾಗಿದ್ದಾರೆ ಸಾಯಿ ಪಲ್ಲವಿ

2 / 7
ನಿಸರ್ಗದ ಮಡಿಲು ಸೇರಿರುವ ಸಾಯಿ ಪಲ್ಲವಿ ಕೆಲವು ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ನಿಸರ್ಗದ ಮಡಿಲು ಸೇರಿರುವ ಸಾಯಿ ಪಲ್ಲವಿ ಕೆಲವು ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ಮನಸ್ಸಿನ ಶಾಂತಿಗಾಗಿ ಇಂಥಹಾ ಸ್ಥಳಗಳಿಗೆ ಬರುವುದು ಒಳ್ಳೆಯದು ಎಂದಿದ್ದಾರೆ ಸಾಯಿ ಪಲ್ಲವಿ.

ಮನಸ್ಸಿನ ಶಾಂತಿಗಾಗಿ ಇಂಥಹಾ ಸ್ಥಳಗಳಿಗೆ ಬರುವುದು ಒಳ್ಳೆಯದು ಎಂದಿದ್ದಾರೆ ಸಾಯಿ ಪಲ್ಲವಿ.

4 / 7
ಸಾಯಿ ಪಲ್ಲವಿಯ ಚಿತ್ರಗಳನ್ನು ಅಭಿಮಾನಿಗಳು ಹಾಗೂ ಕೆಲವು ಸೆಲೆಬ್ರಿಟಿಗಳು ಲೈಕ್ ಮಾಡಿದ್ದಾರೆ.

ಸಾಯಿ ಪಲ್ಲವಿಯ ಚಿತ್ರಗಳನ್ನು ಅಭಿಮಾನಿಗಳು ಹಾಗೂ ಕೆಲವು ಸೆಲೆಬ್ರಿಟಿಗಳು ಲೈಕ್ ಮಾಡಿದ್ದಾರೆ.

5 / 7
ಸಾಯಿ ಪಲ್ಲವಿ ಸ್ಟಾರ್ ಸಿನಿಮಾಗಳ ಹೊರತಾಗಿ ಸಂದೇಶವುಳ್ಳ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾಯಿ ಪಲ್ಲವಿ ಸ್ಟಾರ್ ಸಿನಿಮಾಗಳ ಹೊರತಾಗಿ ಸಂದೇಶವುಳ್ಳ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಸಾಯಿ ಪಲ್ಲವಿಯ ಈ ಹಿಂದಿನ ಗಾರ್ಗಿ ಸಿನಿಮಾ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.

ಸಾಯಿ ಪಲ್ಲವಿಯ ಈ ಹಿಂದಿನ ಗಾರ್ಗಿ ಸಿನಿಮಾ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.

7 / 7
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್