AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ತಿಂಗಳ ಬಳಿಕ ತಂಗಿ ಮದುವೆಯ ಚಿತ್ರಗಳ ಹಂಚಿಕೊಂಡ ನಟಿ ಸಾಯಿ ಪಲ್ಲವಿ

Sai Pallavi: ಮದುವೆಯಾಗಿ ಮೂರು ತಿಂಗಳ ಬಳಿಕ ಸಾಯಿ ಪಲ್ಲವಿ, ತಂಗಿ ಮದುವೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಉದ್ದನೆಯ ಪೋಸ್ಟ್ ಹಂಚಿಕೊಂಡಿದ್ದು, ತಂಗಿ ಖುಷಿಯಾಗಿದ್ದಾಳೆ ಎಂದಿದ್ದಾರೆ. ಎಲ್ಲ ವಿಷಯದಲ್ಲಿಯೂ ನಾನು ತಂಗಿ ಪೂಜಾಗೆ ಸಲಹೆ ನೀಡುತ್ತಿದ್ದೆ. ಆದರೆ ಮದುವೆ ವಿಷಯದಲ್ಲಿ ನಾನು ಯಾವುದೇ ಸಲಹೆ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ನಾನು ಹೆದರಿದ್ದೆ, ಆದರೆ ಆ ಹೆದರಿಕೆ ಈಗ ಹೊರಟು ಹೋಗಿದೆ ಎಂದಿದ್ದಾರೆ. ಇಲ್ಲಿವೆ ನೋಡಿ ಕೆಲ ಸುಂದರ ಚಿತ್ರಗಳು.

ಮಂಜುನಾಥ ಸಿ.
|

Updated on:Dec 29, 2024 | 2:46 PM

Share
ಸಾಯಿ ಪಲ್ಲವಿ ಸಹೋದರಿ ಪೂಜಾ ಕೆಲ ತಿಂಗಳ ಹಿಂದಷ್ಟೆ ತಮ್ಮ ಬಾಯ್​ಫ್ರೆಂಡ್ ಜೊತೆಗೆ ತಮ್ಮದೇ ಮನೆಯಲ್ಲಿ ಸರಳವಾಗಿ ವಿವಾಹವಾದರು. ಸಾಯಿ ಪಲ್ಲವಿ ಸಕ್ರಿಯವಾಗಿ ಮದುವೆಯಲ್ಲಿ ಭಾಗಿಯಾಗಿದ್ದರು.

ಸಾಯಿ ಪಲ್ಲವಿ ಸಹೋದರಿ ಪೂಜಾ ಕೆಲ ತಿಂಗಳ ಹಿಂದಷ್ಟೆ ತಮ್ಮ ಬಾಯ್​ಫ್ರೆಂಡ್ ಜೊತೆಗೆ ತಮ್ಮದೇ ಮನೆಯಲ್ಲಿ ಸರಳವಾಗಿ ವಿವಾಹವಾದರು. ಸಾಯಿ ಪಲ್ಲವಿ ಸಕ್ರಿಯವಾಗಿ ಮದುವೆಯಲ್ಲಿ ಭಾಗಿಯಾಗಿದ್ದರು.

1 / 7
ನಟಿಯಾಗುವ ಪ್ರಯತ್ನ ಮಾಡಿದ್ದ ಪೂಜಾ ಒಂದು ತಮಿಳು ಸಿನಿಮಾದಲ್ಲಿ ನಟಿಸಿದ್ದರು. ಆದರೆ ಆ ಸಿನಿಮಾ ಯಶಸ್ವಿ ಆಗಲಿಲ್ಲ. ಈಗ ಪೂಜಾ ಮದುವೆಯಾಗಿ ಆರಾಮವಾಗಿದ್ದಾರೆ.

ನಟಿಯಾಗುವ ಪ್ರಯತ್ನ ಮಾಡಿದ್ದ ಪೂಜಾ ಒಂದು ತಮಿಳು ಸಿನಿಮಾದಲ್ಲಿ ನಟಿಸಿದ್ದರು. ಆದರೆ ಆ ಸಿನಿಮಾ ಯಶಸ್ವಿ ಆಗಲಿಲ್ಲ. ಈಗ ಪೂಜಾ ಮದುವೆಯಾಗಿ ಆರಾಮವಾಗಿದ್ದಾರೆ.

2 / 7
ಮದುವೆಯಾಗಿ ಮೂರು ತಿಂಗಳ ಬಳಿಕ ಸಾಯಿ ಪಲ್ಲವಿ, ತಂಗಿ ಮದುವೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಉದ್ದನೆಯ ಪೋಸ್ಟ್ ಹಂಚಿಕೊಂಡಿದ್ದು, ತಂಗಿ ಖುಷಿಯಾಗಿದ್ದಾಳೆ ಎಂದಿದ್ದಾರೆ.

ಮದುವೆಯಾಗಿ ಮೂರು ತಿಂಗಳ ಬಳಿಕ ಸಾಯಿ ಪಲ್ಲವಿ, ತಂಗಿ ಮದುವೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಉದ್ದನೆಯ ಪೋಸ್ಟ್ ಹಂಚಿಕೊಂಡಿದ್ದು, ತಂಗಿ ಖುಷಿಯಾಗಿದ್ದಾಳೆ ಎಂದಿದ್ದಾರೆ.

3 / 7
ಎಲ್ಲ ವಿಷಯದಲ್ಲಿಯೂ ನಾನು ತಂಗಿ ಪೂಜಾಗೆ ಸಲಹೆ ನೀಡುತ್ತಿದ್ದೆ. ಆದರೆ ಮದುವೆ ವಿಷಯದಲ್ಲಿ ನಾನು ಯಾವುದೇ ಸಲಹೆ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ನಾನು ಹೆದರಿದ್ದೆ, ಆದರೆ ಆ ಹೆದರಿಕೆ ಈಗ ಹೊರಟು ಹೋಗಿದೆ ಎಂದಿದ್ದಾರೆ.

ಎಲ್ಲ ವಿಷಯದಲ್ಲಿಯೂ ನಾನು ತಂಗಿ ಪೂಜಾಗೆ ಸಲಹೆ ನೀಡುತ್ತಿದ್ದೆ. ಆದರೆ ಮದುವೆ ವಿಷಯದಲ್ಲಿ ನಾನು ಯಾವುದೇ ಸಲಹೆ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ನಾನು ಹೆದರಿದ್ದೆ, ಆದರೆ ಆ ಹೆದರಿಕೆ ಈಗ ಹೊರಟು ಹೋಗಿದೆ ಎಂದಿದ್ದಾರೆ.

4 / 7
ಮದುವೆ ಆಗಿ ಮೂರು ತಿಂಗಳಾಗಿದ್ದು ಒಂದು ಬಾರಿಯೂ ಸಹ ನನ್ನ ತಂಗಿ ತಪ್ಪು ಮಾಡಿದಳು, ಅಥವಾ ನಾನು ಆಕೆಗೆ ಮಾರ್ಗದರ್ಶನ ಮಾಡಲಿಲ್ಲ ಎಂಬ ಅಳುಕೇ ನನಗೆ ಮೂಡಿಲ್ಲ ಎಂದಿದ್ದಾರೆ ಸಾಯಿ ಪಲ್ಲವಿ.

ಮದುವೆ ಆಗಿ ಮೂರು ತಿಂಗಳಾಗಿದ್ದು ಒಂದು ಬಾರಿಯೂ ಸಹ ನನ್ನ ತಂಗಿ ತಪ್ಪು ಮಾಡಿದಳು, ಅಥವಾ ನಾನು ಆಕೆಗೆ ಮಾರ್ಗದರ್ಶನ ಮಾಡಲಿಲ್ಲ ಎಂಬ ಅಳುಕೇ ನನಗೆ ಮೂಡಿಲ್ಲ ಎಂದಿದ್ದಾರೆ ಸಾಯಿ ಪಲ್ಲವಿ.

5 / 7
ಪೂಜಾ ಅವರ ಮದುವೆಯ ಹಲವು ಸುಂದರ ಚಿತ್ರಗಳನ್ನು ಸಾಯಿ ಪಲ್ಲವಿ ಇನ್​ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ. ಕುಟುಂಬದ ಹಿರಿಯರು, ಗೆಳೆಯರ ಚಿತ್ರಗಳ ಜೊತೆಗೆ ಮದುವೆಯ ವಿವಿಧ ಶಾಸ್ತ್ರದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಪೂಜಾ ಅವರ ಮದುವೆಯ ಹಲವು ಸುಂದರ ಚಿತ್ರಗಳನ್ನು ಸಾಯಿ ಪಲ್ಲವಿ ಇನ್​ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ. ಕುಟುಂಬದ ಹಿರಿಯರು, ಗೆಳೆಯರ ಚಿತ್ರಗಳ ಜೊತೆಗೆ ಮದುವೆಯ ವಿವಿಧ ಶಾಸ್ತ್ರದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

6 / 7
ಸಾಯಿ ಪಲ್ಲವಿ ಸಹೋದರಿ ಪೂಜಾ ಇತ್ತೀಚೆಗಷ್ಟೆ ಆಸ್ಟ್ರೇಲಿಯಾನಲ್ಲಿ ಪದವಿ ಪಡೆದುಕೊಂಡಿದ್ದಾರೆ. ಸಾಯಿ ಪಲ್ಲವಿಯೂ ಪೂಜಾ ಜೊತೆ ಹೋಗಿ ಪದವಿ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪೂಜಾರ ಪತಿಯೂ ಕಾರ್ಯಕ್ರಮಕ್ಕೆ ಬಂದಿದ್ದರು.

ಸಾಯಿ ಪಲ್ಲವಿ ಸಹೋದರಿ ಪೂಜಾ ಇತ್ತೀಚೆಗಷ್ಟೆ ಆಸ್ಟ್ರೇಲಿಯಾನಲ್ಲಿ ಪದವಿ ಪಡೆದುಕೊಂಡಿದ್ದಾರೆ. ಸಾಯಿ ಪಲ್ಲವಿಯೂ ಪೂಜಾ ಜೊತೆ ಹೋಗಿ ಪದವಿ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪೂಜಾರ ಪತಿಯೂ ಕಾರ್ಯಕ್ರಮಕ್ಕೆ ಬಂದಿದ್ದರು.

7 / 7

Published On - 2:46 pm, Sun, 29 December 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ