AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರಿಯ ನಿಶ್ಚಿತಾರ್ಥದ ಚಿತ್ರಗಳ ಹಂಚಿಕೊಂಡ ಸಾಯಿ ಪಲ್ಲವಿ

Sai Pallavi: ಸಾಯಿ ಪಲ್ಲವಿಯವರ ಕಿರಿಯ ಸಹೋದರಿ ಪೂಜಾ ಕನನ್ನ್ ಇತ್ತೀಚೆಗಷ್ಟೆ ತಮ್ಮ ಬಾಯ್​ಫ್ರೆಂಡ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಾಯಿ ಪಲ್ಲವಿ ಸಖತ್ ಮಿಂಚಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Jan 24, 2024 | 10:19 PM

Share
ಸಾಯಿ ಪಲ್ಲವಿಯ ಸಹೋದರಿ ಪೂಜಾ ಕನ್ನನ್ ತಮ್ಮ ಬಾಯ್​ಫ್ರೆಂಡ್ ಜೊತೆಗೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಸಾಯಿ ಪಲ್ಲವಿಯ ಸಹೋದರಿ ಪೂಜಾ ಕನ್ನನ್ ತಮ್ಮ ಬಾಯ್​ಫ್ರೆಂಡ್ ಜೊತೆಗೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 7
ಪೂಜಾ ಕನ್ನನ್, ತಮ್ಮ ಬಾಯ್​ಫ್ರೆಂಡ್ ವಿನೀತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿನೀತ್ ಹಾಗೂ ಪೂಜಾ ಹಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು.

ಪೂಜಾ ಕನ್ನನ್, ತಮ್ಮ ಬಾಯ್​ಫ್ರೆಂಡ್ ವಿನೀತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿನೀತ್ ಹಾಗೂ ಪೂಜಾ ಹಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು.

2 / 7
ಸಾಯಿ ಪಲ್ಲವಿ, ತಮ್ಮ ಸಹೋದರಿ ಪೂಜಾರ ನಿಶ್ಚಿತಾರ್ಥದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಹಾಡಿ ಕುಣಿದು ನರ್ತಿಸಿದ್ದಾರೆ.

ಸಾಯಿ ಪಲ್ಲವಿ, ತಮ್ಮ ಸಹೋದರಿ ಪೂಜಾರ ನಿಶ್ಚಿತಾರ್ಥದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಹಾಡಿ ಕುಣಿದು ನರ್ತಿಸಿದ್ದಾರೆ.

3 / 7
ಸಹೋದರಿಯ ನಿಶ್ಚಿತಾರ್ಥದ ಹಲವು ಚಿತ್ರಗಳನ್ನು ನಟಿ ಸಾಯಿ ಪಲ್ಲವಿ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸಹೋದರಿಯ ನಿಶ್ಚಿತಾರ್ಥದ ಹಲವು ಚಿತ್ರಗಳನ್ನು ನಟಿ ಸಾಯಿ ಪಲ್ಲವಿ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

4 / 7
ಚಿತ್ರಗಳಲ್ಲಿ ಸಾಯಿ ಪಲ್ಲವಿ, ಸಹೋದರಿಯೊಟ್ಟಿಗೆ ಆತನ ಭಾವಿ ಪತಿಯೊಂದಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.

ಚಿತ್ರಗಳಲ್ಲಿ ಸಾಯಿ ಪಲ್ಲವಿ, ಸಹೋದರಿಯೊಟ್ಟಿಗೆ ಆತನ ಭಾವಿ ಪತಿಯೊಂದಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.

5 / 7
ಸಾಯಿ ಪಲ್ಲವಿಯವರ ಕುಟುಂಬ ಸಹೋದರಿಯ ಭಾವಿ ಪತಿಯ ಕುಟುಂಬದವರು ವಿವಿಧ ಆಟಗಳನ್ನು ಆಡಿ ಖುಷಿ ಪಟ್ಟಿದ್ದಾರೆ.

ಸಾಯಿ ಪಲ್ಲವಿಯವರ ಕುಟುಂಬ ಸಹೋದರಿಯ ಭಾವಿ ಪತಿಯ ಕುಟುಂಬದವರು ವಿವಿಧ ಆಟಗಳನ್ನು ಆಡಿ ಖುಷಿ ಪಟ್ಟಿದ್ದಾರೆ.

6 / 7
ತನ್ನ ಸಹೋದರಿಯ ಬಗ್ಗೆ ಎಚ್ಚರದಿಂದ ಇರುವಂತೆ ಪೂಜಾರ ಭಾವಿ ಪತಿಗೆ ಸಲಹೆ ನೀಡಿರುವ ಸಾಯಿ ಪಲ್ಲವಿ ವಿನೀತ್​ರನ್ನು ತಮ್ಮ ಕುಟುಂಬಕ್ಕೆ ಸ್ವಾಗತಿಸಿದ್ದಾರೆ.

ತನ್ನ ಸಹೋದರಿಯ ಬಗ್ಗೆ ಎಚ್ಚರದಿಂದ ಇರುವಂತೆ ಪೂಜಾರ ಭಾವಿ ಪತಿಗೆ ಸಲಹೆ ನೀಡಿರುವ ಸಾಯಿ ಪಲ್ಲವಿ ವಿನೀತ್​ರನ್ನು ತಮ್ಮ ಕುಟುಂಬಕ್ಕೆ ಸ್ವಾಗತಿಸಿದ್ದಾರೆ.

7 / 7
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು