AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರಿಯ ನಿಶ್ಚಿತಾರ್ಥದ ಚಿತ್ರಗಳ ಹಂಚಿಕೊಂಡ ಸಾಯಿ ಪಲ್ಲವಿ

Sai Pallavi: ಸಾಯಿ ಪಲ್ಲವಿಯವರ ಕಿರಿಯ ಸಹೋದರಿ ಪೂಜಾ ಕನನ್ನ್ ಇತ್ತೀಚೆಗಷ್ಟೆ ತಮ್ಮ ಬಾಯ್​ಫ್ರೆಂಡ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಾಯಿ ಪಲ್ಲವಿ ಸಖತ್ ಮಿಂಚಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Jan 24, 2024 | 10:19 PM

Share
ಸಾಯಿ ಪಲ್ಲವಿಯ ಸಹೋದರಿ ಪೂಜಾ ಕನ್ನನ್ ತಮ್ಮ ಬಾಯ್​ಫ್ರೆಂಡ್ ಜೊತೆಗೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಸಾಯಿ ಪಲ್ಲವಿಯ ಸಹೋದರಿ ಪೂಜಾ ಕನ್ನನ್ ತಮ್ಮ ಬಾಯ್​ಫ್ರೆಂಡ್ ಜೊತೆಗೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 7
ಪೂಜಾ ಕನ್ನನ್, ತಮ್ಮ ಬಾಯ್​ಫ್ರೆಂಡ್ ವಿನೀತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿನೀತ್ ಹಾಗೂ ಪೂಜಾ ಹಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು.

ಪೂಜಾ ಕನ್ನನ್, ತಮ್ಮ ಬಾಯ್​ಫ್ರೆಂಡ್ ವಿನೀತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿನೀತ್ ಹಾಗೂ ಪೂಜಾ ಹಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು.

2 / 7
ಸಾಯಿ ಪಲ್ಲವಿ, ತಮ್ಮ ಸಹೋದರಿ ಪೂಜಾರ ನಿಶ್ಚಿತಾರ್ಥದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಹಾಡಿ ಕುಣಿದು ನರ್ತಿಸಿದ್ದಾರೆ.

ಸಾಯಿ ಪಲ್ಲವಿ, ತಮ್ಮ ಸಹೋದರಿ ಪೂಜಾರ ನಿಶ್ಚಿತಾರ್ಥದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಹಾಡಿ ಕುಣಿದು ನರ್ತಿಸಿದ್ದಾರೆ.

3 / 7
ಸಹೋದರಿಯ ನಿಶ್ಚಿತಾರ್ಥದ ಹಲವು ಚಿತ್ರಗಳನ್ನು ನಟಿ ಸಾಯಿ ಪಲ್ಲವಿ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸಹೋದರಿಯ ನಿಶ್ಚಿತಾರ್ಥದ ಹಲವು ಚಿತ್ರಗಳನ್ನು ನಟಿ ಸಾಯಿ ಪಲ್ಲವಿ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

4 / 7
ಚಿತ್ರಗಳಲ್ಲಿ ಸಾಯಿ ಪಲ್ಲವಿ, ಸಹೋದರಿಯೊಟ್ಟಿಗೆ ಆತನ ಭಾವಿ ಪತಿಯೊಂದಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.

ಚಿತ್ರಗಳಲ್ಲಿ ಸಾಯಿ ಪಲ್ಲವಿ, ಸಹೋದರಿಯೊಟ್ಟಿಗೆ ಆತನ ಭಾವಿ ಪತಿಯೊಂದಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.

5 / 7
ಸಾಯಿ ಪಲ್ಲವಿಯವರ ಕುಟುಂಬ ಸಹೋದರಿಯ ಭಾವಿ ಪತಿಯ ಕುಟುಂಬದವರು ವಿವಿಧ ಆಟಗಳನ್ನು ಆಡಿ ಖುಷಿ ಪಟ್ಟಿದ್ದಾರೆ.

ಸಾಯಿ ಪಲ್ಲವಿಯವರ ಕುಟುಂಬ ಸಹೋದರಿಯ ಭಾವಿ ಪತಿಯ ಕುಟುಂಬದವರು ವಿವಿಧ ಆಟಗಳನ್ನು ಆಡಿ ಖುಷಿ ಪಟ್ಟಿದ್ದಾರೆ.

6 / 7
ತನ್ನ ಸಹೋದರಿಯ ಬಗ್ಗೆ ಎಚ್ಚರದಿಂದ ಇರುವಂತೆ ಪೂಜಾರ ಭಾವಿ ಪತಿಗೆ ಸಲಹೆ ನೀಡಿರುವ ಸಾಯಿ ಪಲ್ಲವಿ ವಿನೀತ್​ರನ್ನು ತಮ್ಮ ಕುಟುಂಬಕ್ಕೆ ಸ್ವಾಗತಿಸಿದ್ದಾರೆ.

ತನ್ನ ಸಹೋದರಿಯ ಬಗ್ಗೆ ಎಚ್ಚರದಿಂದ ಇರುವಂತೆ ಪೂಜಾರ ಭಾವಿ ಪತಿಗೆ ಸಲಹೆ ನೀಡಿರುವ ಸಾಯಿ ಪಲ್ಲವಿ ವಿನೀತ್​ರನ್ನು ತಮ್ಮ ಕುಟುಂಬಕ್ಕೆ ಸ್ವಾಗತಿಸಿದ್ದಾರೆ.

7 / 7
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ