AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರಿಯ ನಿಶ್ಚಿತಾರ್ಥದ ಚಿತ್ರಗಳ ಹಂಚಿಕೊಂಡ ಸಾಯಿ ಪಲ್ಲವಿ

Sai Pallavi: ಸಾಯಿ ಪಲ್ಲವಿಯವರ ಕಿರಿಯ ಸಹೋದರಿ ಪೂಜಾ ಕನನ್ನ್ ಇತ್ತೀಚೆಗಷ್ಟೆ ತಮ್ಮ ಬಾಯ್​ಫ್ರೆಂಡ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಾಯಿ ಪಲ್ಲವಿ ಸಖತ್ ಮಿಂಚಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Jan 24, 2024 | 10:19 PM

Share
ಸಾಯಿ ಪಲ್ಲವಿಯ ಸಹೋದರಿ ಪೂಜಾ ಕನ್ನನ್ ತಮ್ಮ ಬಾಯ್​ಫ್ರೆಂಡ್ ಜೊತೆಗೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಸಾಯಿ ಪಲ್ಲವಿಯ ಸಹೋದರಿ ಪೂಜಾ ಕನ್ನನ್ ತಮ್ಮ ಬಾಯ್​ಫ್ರೆಂಡ್ ಜೊತೆಗೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 7
ಪೂಜಾ ಕನ್ನನ್, ತಮ್ಮ ಬಾಯ್​ಫ್ರೆಂಡ್ ವಿನೀತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿನೀತ್ ಹಾಗೂ ಪೂಜಾ ಹಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು.

ಪೂಜಾ ಕನ್ನನ್, ತಮ್ಮ ಬಾಯ್​ಫ್ರೆಂಡ್ ವಿನೀತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿನೀತ್ ಹಾಗೂ ಪೂಜಾ ಹಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು.

2 / 7
ಸಾಯಿ ಪಲ್ಲವಿ, ತಮ್ಮ ಸಹೋದರಿ ಪೂಜಾರ ನಿಶ್ಚಿತಾರ್ಥದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಹಾಡಿ ಕುಣಿದು ನರ್ತಿಸಿದ್ದಾರೆ.

ಸಾಯಿ ಪಲ್ಲವಿ, ತಮ್ಮ ಸಹೋದರಿ ಪೂಜಾರ ನಿಶ್ಚಿತಾರ್ಥದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಹಾಡಿ ಕುಣಿದು ನರ್ತಿಸಿದ್ದಾರೆ.

3 / 7
ಸಹೋದರಿಯ ನಿಶ್ಚಿತಾರ್ಥದ ಹಲವು ಚಿತ್ರಗಳನ್ನು ನಟಿ ಸಾಯಿ ಪಲ್ಲವಿ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸಹೋದರಿಯ ನಿಶ್ಚಿತಾರ್ಥದ ಹಲವು ಚಿತ್ರಗಳನ್ನು ನಟಿ ಸಾಯಿ ಪಲ್ಲವಿ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

4 / 7
ಚಿತ್ರಗಳಲ್ಲಿ ಸಾಯಿ ಪಲ್ಲವಿ, ಸಹೋದರಿಯೊಟ್ಟಿಗೆ ಆತನ ಭಾವಿ ಪತಿಯೊಂದಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.

ಚಿತ್ರಗಳಲ್ಲಿ ಸಾಯಿ ಪಲ್ಲವಿ, ಸಹೋದರಿಯೊಟ್ಟಿಗೆ ಆತನ ಭಾವಿ ಪತಿಯೊಂದಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.

5 / 7
ಸಾಯಿ ಪಲ್ಲವಿಯವರ ಕುಟುಂಬ ಸಹೋದರಿಯ ಭಾವಿ ಪತಿಯ ಕುಟುಂಬದವರು ವಿವಿಧ ಆಟಗಳನ್ನು ಆಡಿ ಖುಷಿ ಪಟ್ಟಿದ್ದಾರೆ.

ಸಾಯಿ ಪಲ್ಲವಿಯವರ ಕುಟುಂಬ ಸಹೋದರಿಯ ಭಾವಿ ಪತಿಯ ಕುಟುಂಬದವರು ವಿವಿಧ ಆಟಗಳನ್ನು ಆಡಿ ಖುಷಿ ಪಟ್ಟಿದ್ದಾರೆ.

6 / 7
ತನ್ನ ಸಹೋದರಿಯ ಬಗ್ಗೆ ಎಚ್ಚರದಿಂದ ಇರುವಂತೆ ಪೂಜಾರ ಭಾವಿ ಪತಿಗೆ ಸಲಹೆ ನೀಡಿರುವ ಸಾಯಿ ಪಲ್ಲವಿ ವಿನೀತ್​ರನ್ನು ತಮ್ಮ ಕುಟುಂಬಕ್ಕೆ ಸ್ವಾಗತಿಸಿದ್ದಾರೆ.

ತನ್ನ ಸಹೋದರಿಯ ಬಗ್ಗೆ ಎಚ್ಚರದಿಂದ ಇರುವಂತೆ ಪೂಜಾರ ಭಾವಿ ಪತಿಗೆ ಸಲಹೆ ನೀಡಿರುವ ಸಾಯಿ ಪಲ್ಲವಿ ವಿನೀತ್​ರನ್ನು ತಮ್ಮ ಕುಟುಂಬಕ್ಕೆ ಸ್ವಾಗತಿಸಿದ್ದಾರೆ.

7 / 7
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ