Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರಿಯ ನಿಶ್ಚಿತಾರ್ಥದ ಚಿತ್ರಗಳ ಹಂಚಿಕೊಂಡ ಸಾಯಿ ಪಲ್ಲವಿ

Sai Pallavi: ಸಾಯಿ ಪಲ್ಲವಿಯವರ ಕಿರಿಯ ಸಹೋದರಿ ಪೂಜಾ ಕನನ್ನ್ ಇತ್ತೀಚೆಗಷ್ಟೆ ತಮ್ಮ ಬಾಯ್​ಫ್ರೆಂಡ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಾಯಿ ಪಲ್ಲವಿ ಸಖತ್ ಮಿಂಚಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Jan 24, 2024 | 10:19 PM

ಸಾಯಿ ಪಲ್ಲವಿಯ ಸಹೋದರಿ ಪೂಜಾ ಕನ್ನನ್ ತಮ್ಮ ಬಾಯ್​ಫ್ರೆಂಡ್ ಜೊತೆಗೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಸಾಯಿ ಪಲ್ಲವಿಯ ಸಹೋದರಿ ಪೂಜಾ ಕನ್ನನ್ ತಮ್ಮ ಬಾಯ್​ಫ್ರೆಂಡ್ ಜೊತೆಗೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 7
ಪೂಜಾ ಕನ್ನನ್, ತಮ್ಮ ಬಾಯ್​ಫ್ರೆಂಡ್ ವಿನೀತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿನೀತ್ ಹಾಗೂ ಪೂಜಾ ಹಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು.

ಪೂಜಾ ಕನ್ನನ್, ತಮ್ಮ ಬಾಯ್​ಫ್ರೆಂಡ್ ವಿನೀತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿನೀತ್ ಹಾಗೂ ಪೂಜಾ ಹಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು.

2 / 7
ಸಾಯಿ ಪಲ್ಲವಿ, ತಮ್ಮ ಸಹೋದರಿ ಪೂಜಾರ ನಿಶ್ಚಿತಾರ್ಥದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಹಾಡಿ ಕುಣಿದು ನರ್ತಿಸಿದ್ದಾರೆ.

ಸಾಯಿ ಪಲ್ಲವಿ, ತಮ್ಮ ಸಹೋದರಿ ಪೂಜಾರ ನಿಶ್ಚಿತಾರ್ಥದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಹಾಡಿ ಕುಣಿದು ನರ್ತಿಸಿದ್ದಾರೆ.

3 / 7
ಸಹೋದರಿಯ ನಿಶ್ಚಿತಾರ್ಥದ ಹಲವು ಚಿತ್ರಗಳನ್ನು ನಟಿ ಸಾಯಿ ಪಲ್ಲವಿ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸಹೋದರಿಯ ನಿಶ್ಚಿತಾರ್ಥದ ಹಲವು ಚಿತ್ರಗಳನ್ನು ನಟಿ ಸಾಯಿ ಪಲ್ಲವಿ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

4 / 7
ಚಿತ್ರಗಳಲ್ಲಿ ಸಾಯಿ ಪಲ್ಲವಿ, ಸಹೋದರಿಯೊಟ್ಟಿಗೆ ಆತನ ಭಾವಿ ಪತಿಯೊಂದಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.

ಚಿತ್ರಗಳಲ್ಲಿ ಸಾಯಿ ಪಲ್ಲವಿ, ಸಹೋದರಿಯೊಟ್ಟಿಗೆ ಆತನ ಭಾವಿ ಪತಿಯೊಂದಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.

5 / 7
ಸಾಯಿ ಪಲ್ಲವಿಯವರ ಕುಟುಂಬ ಸಹೋದರಿಯ ಭಾವಿ ಪತಿಯ ಕುಟುಂಬದವರು ವಿವಿಧ ಆಟಗಳನ್ನು ಆಡಿ ಖುಷಿ ಪಟ್ಟಿದ್ದಾರೆ.

ಸಾಯಿ ಪಲ್ಲವಿಯವರ ಕುಟುಂಬ ಸಹೋದರಿಯ ಭಾವಿ ಪತಿಯ ಕುಟುಂಬದವರು ವಿವಿಧ ಆಟಗಳನ್ನು ಆಡಿ ಖುಷಿ ಪಟ್ಟಿದ್ದಾರೆ.

6 / 7
ತನ್ನ ಸಹೋದರಿಯ ಬಗ್ಗೆ ಎಚ್ಚರದಿಂದ ಇರುವಂತೆ ಪೂಜಾರ ಭಾವಿ ಪತಿಗೆ ಸಲಹೆ ನೀಡಿರುವ ಸಾಯಿ ಪಲ್ಲವಿ ವಿನೀತ್​ರನ್ನು ತಮ್ಮ ಕುಟುಂಬಕ್ಕೆ ಸ್ವಾಗತಿಸಿದ್ದಾರೆ.

ತನ್ನ ಸಹೋದರಿಯ ಬಗ್ಗೆ ಎಚ್ಚರದಿಂದ ಇರುವಂತೆ ಪೂಜಾರ ಭಾವಿ ಪತಿಗೆ ಸಲಹೆ ನೀಡಿರುವ ಸಾಯಿ ಪಲ್ಲವಿ ವಿನೀತ್​ರನ್ನು ತಮ್ಮ ಕುಟುಂಬಕ್ಕೆ ಸ್ವಾಗತಿಸಿದ್ದಾರೆ.

7 / 7
Follow us
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ