ಸಹೋದರಿಯ ನಿಶ್ಚಿತಾರ್ಥದ ಚಿತ್ರಗಳ ಹಂಚಿಕೊಂಡ ಸಾಯಿ ಪಲ್ಲವಿ

Sai Pallavi: ಸಾಯಿ ಪಲ್ಲವಿಯವರ ಕಿರಿಯ ಸಹೋದರಿ ಪೂಜಾ ಕನನ್ನ್ ಇತ್ತೀಚೆಗಷ್ಟೆ ತಮ್ಮ ಬಾಯ್​ಫ್ರೆಂಡ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಾಯಿ ಪಲ್ಲವಿ ಸಖತ್ ಮಿಂಚಿದ್ದಾರೆ. ಇಲ್ಲಿವೆ ಚಿತ್ರಗಳು.

|

Updated on: Jan 24, 2024 | 10:19 PM

ಸಾಯಿ ಪಲ್ಲವಿಯ ಸಹೋದರಿ ಪೂಜಾ ಕನ್ನನ್ ತಮ್ಮ ಬಾಯ್​ಫ್ರೆಂಡ್ ಜೊತೆಗೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಸಾಯಿ ಪಲ್ಲವಿಯ ಸಹೋದರಿ ಪೂಜಾ ಕನ್ನನ್ ತಮ್ಮ ಬಾಯ್​ಫ್ರೆಂಡ್ ಜೊತೆಗೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 7
ಪೂಜಾ ಕನ್ನನ್, ತಮ್ಮ ಬಾಯ್​ಫ್ರೆಂಡ್ ವಿನೀತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿನೀತ್ ಹಾಗೂ ಪೂಜಾ ಹಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು.

ಪೂಜಾ ಕನ್ನನ್, ತಮ್ಮ ಬಾಯ್​ಫ್ರೆಂಡ್ ವಿನೀತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿನೀತ್ ಹಾಗೂ ಪೂಜಾ ಹಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು.

2 / 7
ಸಾಯಿ ಪಲ್ಲವಿ, ತಮ್ಮ ಸಹೋದರಿ ಪೂಜಾರ ನಿಶ್ಚಿತಾರ್ಥದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಹಾಡಿ ಕುಣಿದು ನರ್ತಿಸಿದ್ದಾರೆ.

ಸಾಯಿ ಪಲ್ಲವಿ, ತಮ್ಮ ಸಹೋದರಿ ಪೂಜಾರ ನಿಶ್ಚಿತಾರ್ಥದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಹಾಡಿ ಕುಣಿದು ನರ್ತಿಸಿದ್ದಾರೆ.

3 / 7
ಸಹೋದರಿಯ ನಿಶ್ಚಿತಾರ್ಥದ ಹಲವು ಚಿತ್ರಗಳನ್ನು ನಟಿ ಸಾಯಿ ಪಲ್ಲವಿ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸಹೋದರಿಯ ನಿಶ್ಚಿತಾರ್ಥದ ಹಲವು ಚಿತ್ರಗಳನ್ನು ನಟಿ ಸಾಯಿ ಪಲ್ಲವಿ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

4 / 7
ಚಿತ್ರಗಳಲ್ಲಿ ಸಾಯಿ ಪಲ್ಲವಿ, ಸಹೋದರಿಯೊಟ್ಟಿಗೆ ಆತನ ಭಾವಿ ಪತಿಯೊಂದಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.

ಚಿತ್ರಗಳಲ್ಲಿ ಸಾಯಿ ಪಲ್ಲವಿ, ಸಹೋದರಿಯೊಟ್ಟಿಗೆ ಆತನ ಭಾವಿ ಪತಿಯೊಂದಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.

5 / 7
ಸಾಯಿ ಪಲ್ಲವಿಯವರ ಕುಟುಂಬ ಸಹೋದರಿಯ ಭಾವಿ ಪತಿಯ ಕುಟುಂಬದವರು ವಿವಿಧ ಆಟಗಳನ್ನು ಆಡಿ ಖುಷಿ ಪಟ್ಟಿದ್ದಾರೆ.

ಸಾಯಿ ಪಲ್ಲವಿಯವರ ಕುಟುಂಬ ಸಹೋದರಿಯ ಭಾವಿ ಪತಿಯ ಕುಟುಂಬದವರು ವಿವಿಧ ಆಟಗಳನ್ನು ಆಡಿ ಖುಷಿ ಪಟ್ಟಿದ್ದಾರೆ.

6 / 7
ತನ್ನ ಸಹೋದರಿಯ ಬಗ್ಗೆ ಎಚ್ಚರದಿಂದ ಇರುವಂತೆ ಪೂಜಾರ ಭಾವಿ ಪತಿಗೆ ಸಲಹೆ ನೀಡಿರುವ ಸಾಯಿ ಪಲ್ಲವಿ ವಿನೀತ್​ರನ್ನು ತಮ್ಮ ಕುಟುಂಬಕ್ಕೆ ಸ್ವಾಗತಿಸಿದ್ದಾರೆ.

ತನ್ನ ಸಹೋದರಿಯ ಬಗ್ಗೆ ಎಚ್ಚರದಿಂದ ಇರುವಂತೆ ಪೂಜಾರ ಭಾವಿ ಪತಿಗೆ ಸಲಹೆ ನೀಡಿರುವ ಸಾಯಿ ಪಲ್ಲವಿ ವಿನೀತ್​ರನ್ನು ತಮ್ಮ ಕುಟುಂಬಕ್ಕೆ ಸ್ವಾಗತಿಸಿದ್ದಾರೆ.

7 / 7
Follow us
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು