- Kannada News Photo gallery Saif Ali Khan as Vikram in Vikram Vedha Hrithik Roshan reveals photo see pic
Vikram Vedha: ‘ವಿಕ್ರಮ್ ವೇದ’ದಲ್ಲಿ ಸೈಫ್ ಲುಕ್ ಹೇಗಿದೆ? ರಿವೀಲ್ ಮಾಡಿದ ಹೃತಿಕ್ ರೋಷನ್
Saif Ali Khan | Hrithik Roshan: ತಮಿಳಿನ ಹಿಟ್ ಚಿತ್ರ ‘ವಿಕ್ರಮ್ ವೇದ’ ಚಿತ್ರ ಹಿಂದಿಗೆ ಅದೇ ಹೆಸರಿನಿಂದ ರಿಮೇಕ್ ಆಗುತ್ತಿದೆ. ಇದೀಗ ಚಿತ್ರತಂಡ ವಿಕ್ರಮ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೈಫ್ ಅಲಿ ಖಾನ್ ಪಾತ್ರವನ್ನು ರಿವೀಲ್ ಮಾಡಿದೆ. ಈ ಫೋಟೋ ಈಗ ವೈರಲ್ ಆಗಿದ್ದು, ಚಿತ್ರದ ಕುರಿತ ನಿರೀಕ್ಷೆ ಹೆಚ್ಚಿಸಿದೆ.
Updated on: Feb 24, 2022 | 4:08 PM

ವಿಜಯ್ ಸೇತುಪತಿ ಹಾಗೂ ಮಾಧವನ್ ನಟಿಸಿದ್ದ ‘ವಿಕ್ರಮ್ ವೇದ’ ಸೂಪರ್ ಹಿಟ್ ಆಗಿತ್ತು. ಹಲವು ವರ್ಷಗಳ ನಂತರ ಈ ಚಿತ್ರ ಬಾಲಿವುಡ್ಗೆ ಅದೇ ಹೆಸರಿನಲ್ಲಿ ರಿಮೇಕ್ ಆಗುತ್ತಿದೆ.

ಹೃತಿಕ್ ರೋಷನ್ ವಿಜಯ್ ಸೇತುಪತಿ ಮಾಡಿದ್ದ ‘ವೇದ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲ ದಿನಗಳ ಹಿಂದೆ ರಿಲೀಸ್ ಆಗಿದ್ದ ಅವರ ಲುಕ್ ವೈರಲ್ ಆಗಿತ್ತು.

ಇದೀಗ ಸ್ವತಃ ಹೃತಿಕ್ ‘ವಿಕ್ರಮ್’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೈಫ್ ಅಲಿ ಖಾನ್ ಅವರ ಖಡಕ್ ಅವತಾರವನ್ನು ರಿವೀಲ್ ಮಾಡಿದ್ದಾರೆ.

ಈ ಹಿಂದೆ ‘ಸೇಕ್ರೆಡ್ ಗೇಮ್ಸ್’ನಲ್ಲಿ ಪೊಲೀಸ್ ಆಗಿ ಮಿಂಚಿದ್ದ ಸೈಫ್, ಇಲ್ಲೂ ಮಾಸ್ ಆಗಿ ಕಾಣಿಸಿಕೊಂಡಿದ್ದು, ನಿರೀಕ್ಷೆ ಹೆಚ್ಚಿಸಿದ್ದಾರೆ.

ಹೃತಿಕ್ ಹಾಗೂ ಸೈಫ್ ಅವರನ್ನು ತೆರೆಯ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದು, ಪೋಸ್ಟರ್ಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿವೆ.
Related Photo Gallery

ಬಾಯಿಯ ದುರ್ವಾಸೆಯನ್ನು ಹೋಗಲಾಗಡಿಲು ಈ ಸಿಂಪಲ್ ಟಿಪ್ಸ್ ಪಾಲಿಸಿ

ಯಾವುದೇ ಕಾರಣಕ್ಕೂ ಈ ಹಣ್ಣುಗಳನ್ನು ಫ್ರಿಡ್ಜ್ನಲ್ಲಿಡುವ ತಪ್ಪು ಮಾಡಬೇಡಿ

30 ಪಂದ್ಯ ಪೂರ್ಣ: ಪ್ಲೇಆಫ್ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

PSL 2025: ಸ್ಫೋಟಕ ಸೆಂಚುರಿ... ವಿಶ್ವ ದಾಖಲೆ ಬರೆದ ಪಾಕಿಸ್ತಾನ್ ಬ್ಯಾಟರ್

‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಜನ್ಯ

ಬೇಸಿಗೆಯಲ್ಲಿ ತಪ್ಪದೆ ಬಿಲ್ವಪತ್ರೆ ಸೇವನೆ ಮಾಡಿ

IPL 2025: ಐಪಿಎಲ್ಗೆ ಮತ್ತೋರ್ವ ಕನ್ನಡಿಗ ಎಂಟ್ರಿ

ವೈಷ್ಣವಿಗೆ ಬಂದಿತ್ತು 300 ಮದುವೆ ಆಫರ್; ಪ್ರೀತಿ ಮೂಡಿದ್ದು ಹೇಗೆ?

1.3 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ರಿಷಬ್ ಶೆಟ್ಟಿ; ಫೋಟೋ ನೋಡಿ

ಐಪಿಎಲ್ನಿಂದ ಹೊರಬಿದ್ದ ಪಂಜಾಬ್ ತಂಡದ ಸ್ಟಾರ್ ವೇಗಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ

ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ

ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ

ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ

ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!

ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ

ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ

ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ

ಸಕಾಲದಲ್ಲಿ 13 ನೇ ಕ್ರಾಸ್ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
